ಬ್ರೇಕಿಂಗ್ ನ್ಯೂಸ್
06-12-24 11:16 am HK News Desk ಕರ್ನಾಟಕ
ಕಲಬುರಗಿ, ಡಿ 06: ಆನ್ಲೈನ್ ಜೂಜಾಟದ ವ್ಯಸನಕ್ಕೆ ಸಿಲುಕಿಕೊಂಡಿದ್ದ ವಿದ್ಯಾರ್ಥಿ ಅದಕ್ಕಾಗಿ ಸಾಲ ಮಾಡಿಕೊಂಡು ಅದನ್ನು ತೀರಿಸಲಾಗದೇ ಒತ್ತಡಕ್ಕೆ ಸಿಲುಕಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ನಗರದ ಜಿಮ್ಸ್ ವೈದ್ಯಕೀಯ ಕಾಲೇಜಿನಲ್ಲಿ ಬಿಎಸ್ಸಿ ನರ್ಸಿಂಗ್ ಅಂತಿಮ ವರ್ಷದಲ್ಲಿ ಓದುತ್ತಿದ್ದ ಬೀದರ್ ಜಿಲ್ಲೆಯ ಭಾಲ್ಕಿ ತಾಲ್ಲೂಕಿನ ಡೋಣಗಾಪುರ ಗ್ರಾಮದ ನಿವಾಸಿ ಸೋಮನಾಥ ಚಿದ್ರಿ (22) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ.
ಆನ್ಲೈನ್ ಜೂಜಿನ ಮೋಹಕ್ಕೆ ಬಿದ್ದಿದ್ದ ಸೋಮನಾಥ 80 ಲಕ್ಷಕ್ಕೂ ಅಧಿಕ ಹಣ ಕಳೆದುಕೊಂಡಿದ್ದ. ಒಂದಷ್ಟು ಹಣವನ್ನು ಶೇ 4ರಿಂದ ಶೇ 10ರ ಬಡ್ಡಿ ದರದಲ್ಲಿ ತಂದಿದ್ದ. ನಂತರ ಸಾಲಗಾರರ ಕಾಟದಿಂದ ಬೇಸತ್ತು ನಗರದ ವೀರಶೈವ ಹಾಸ್ಟೆಲ್ ಸಮೀಪದ ಮರವೊಂದಕ್ಕೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮಗ ಸಾಲ ಮಾಡಿರುವುದು ಗೊತ್ತಿದ್ದ ತಂದೆ ಸತೀಶಕುಮಾರ್ ಒಂದಷ್ಟು ಸಾಲ ತೀರಿಸುತ್ತಿದ್ದರು. ಮತ್ತೆ ತಂದೆಗೆ ಕರೆ ಮಾಡಿ 30 ಸಾವಿರ ಕಳಿಸುವಂತೆ ಬೇಡಿಕೆ ಸಲ್ಲಿಸಿದ್ದ. ನಾಳೆ ಕೊಡುವುದಾಗಿ ಹೇಳಿದ್ದರು. ಅಷ್ಟರಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಗೊತ್ತಾಗಿದೆ.
ಈ ಕುರಿತು ಪ್ರತಿಕ್ರಿಯೆ ನೀಡಿದ ಕಲಬುರಗಿ ನಗರ ಪೊಲೀಸ್ ಕಮಿಷನರ್ ಶರಣಪ್ಪ ಎಸ್.ಡಿ, 'ಆನ್ಲೈನ್ ಜೂಜಾಟದಿಂದ 70 ಲಕ್ಷದಿಂದ 80 ಲಕ್ಷ ಹಣ ಕಳೆದುಕೊಂಡಿದ್ದ ಎಂದು ಪೋಷಕರು ದೂರು ನೀಡಿದ್ದಾರೆ. ಈ ಕುರಿತು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದೇವೆ' ಎಂದರು.
Kalaburagi 22 year old youth commit suicide after loss of 80 lakhs in online gambling. Disease as be identified as Somnath chidri.
23-02-26 05:15 pm
HK News Staffer
ಮಕ್ಕಳು ತಮ್ಮನ್ನು ನೋಡಿಕೊಳ್ತಿಲ್ಲ ಎಂಬ ನೋವು ; ಕೊಡಗ...
23-02-26 12:35 pm
ಜೂನ್ ಒಳಗಡೆ ಸ್ಥಳೀಯ ಸಂಸ್ಥೆ ಚುನಾವಣೆ ; ಸಿಎಂ ಸಿದ್ದ...
23-02-26 11:14 am
ಕುರಿ ಕಾಯುತ್ತಿದ್ದವನು ಸಿಎಂ ಆದದ್ದೇ ಪಟ್ಟಭದ್ರರ ಕಣ್...
21-02-26 11:27 am
ಹಾಸನಾಂಬೆ ಉತ್ಸವ ಟೆಂಡರ್ನಲ್ಲಿ ಭಾರೀ ಗೋಲ್ಮಾಲ್ ? ;...
20-02-26 09:20 pm
23-02-26 06:57 pm
HK News Desk
ಕಠ್ಮಂಡು ಬಳಿ ಭೀಕರ ಬಸ್ ದುರಂತ ; ತ್ರಿಶೂಲಿ ನದಿಗೆ ಬ...
23-02-26 04:45 pm
ದೇಶದಲ್ಲಿ ವಿಧ್ವಂಸಕ ಕೃತ್ಯಕ್ಕೆ ಸಂಚು ; ತಮಿಳುನಾಡು,...
22-02-26 06:19 pm
ಲವ್ ಜಿಹಾದ್’ ತಡೆಗೆ ಗುಜರಾತ್ ನಲ್ಲಿ ವಿವಾಹ ನೋಂದಣಿ...
21-02-26 05:01 pm
ಸುಂಕ ನೀತಿ ಕಾನೂನುಬಾಹಿರ ಎಂದ ಅಮೆರಿಕ ಸುಪ್ರೀಂ ಕೋರ್...
21-02-26 03:07 pm
23-02-26 08:20 pm
Mangaluru Correspondent
Mangalore, Belthangady: ಆಂಬುಲೆನ್ಸ್ ನಲ್ಲೇ ಮಗುವ...
23-02-26 12:19 pm
Mangalore, Thokottu: ವಿದ್ಯುತ್ ಆಘಾತಕ್ಕೊಳಗಾಗಿ ಯ...
23-02-26 12:00 pm
ನನ್ನ ಅಕ್ಕಿ, ತರಕಾರಿ ನಾನೇ ಬೆಳೆಯುತ್ತೇನೆ, ನೀವೂ ಬೆ...
22-02-26 06:55 pm
ಸುಜಿತ್ ಮಾಡೂರು ಬಿಜೆಪಿಯಿಂದ ಉಚ್ಚಾಟನೆ ಪ್ರಕರಣ ; ಸಾ...
21-02-26 09:30 pm
23-02-26 10:44 pm
HK News Desk
ಯುವತಿ ಖಾಸಗಿ ಅಂಗಕ್ಕೆ ಸ್ಯಾನಿಟೈಸರ್ ಸುರಿದು ಬೆಂಕಿ...
23-02-26 09:15 pm
Tumkur Robbery: ತುಮಕೂರಿನಲ್ಲಿ ಖಾರದ ಪುಡಿ ಎರಚಿ ಜ...
23-02-26 07:35 pm
Udupi: ಮೈಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿಕೊಳ್...
23-02-26 04:30 pm
ನೆರೆಮನೆಯಿಂದ ಚಿನ್ನ ಕದ್ದ ಆರೋಪ ; ಅಡೂರು ಠಾಣೆಗೆ ಕರ...
23-02-26 11:36 am