ಬ್ರೇಕಿಂಗ್ ನ್ಯೂಸ್
09-12-24 02:51 pm HK News Desk ಕರ್ನಾಟಕ
ಹಾಸನ, ಡಿ.9: ಎತ್ತಿನಹೊಳೆ ಯೋಜನೆಯ ಭೂಸ್ವಾಧೀನಕ್ಕೆ ಪರಿಹಾರ ವಿಳಂಬವಾಗಿದ್ದರಿಂದ ಮನನೊಂದ ರೈತನೊಬ್ಬ ಎತ್ತಿನಹೊಳೆ ಕಾಲುವೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಹಾಸನ ಜಿಲ್ಲೆಯ ಬೇಲೂರು ತಾಲ್ಲೂಕಿನ, ವಡ್ಡರಹಳ್ಳಿ ಗ್ರಾಮದಲ್ಲಿ ನಡೆದಿದೆ.
ರಂಗಸ್ವಾಮಿ (64) ಆತ್ಮಹತ್ಯೆ ಮಾಡಿಕೊಂಡ ರೈತ. ಪರಿಹಾರದ ಹಣ ನೀಡುವಂತೆ ಎರಡು ದಿನಗಳ ಹಿಂದೆ ಎತ್ತಿನಹೊಳೆ ಇಂಜಿನಿಯರ್ ಜೊತೆ ರಂಗಸ್ವಾಮಿ ಜಗಳವಾಡಿದ್ದು ಅಧಿಕಾರಿ ಬೈದು ಹಿಂದಕ್ಕೆ ಕಳಿಸಿದ್ದ ಎನ್ನಲಾಗಿದೆ. ಎತ್ತಿನಹೊಳೆ ಯೋಜನೆಗೆ ರಂಗಸ್ವಾಮಿ ಅವರು 1 ಎಕರೆ 32 ಗುಂಟೆ ಜಮೀನು ಕಳೆದುಕೊಂಡಿದ್ದರು. ಆದರೆ ಇದುವರೆಗೂ ನಯಾಪೈಸೆ ಪರಿಹಾರ ನೀಡದೇ ಸತಾಯಿಸಿದ್ದರಿಂದ ಮನನೊಂದಿದ್ದರು. ಪರಿಹಾರದ ಹಣ ನಂಬಿ ಸಾಲವನ್ನೂ ಮಾಡಿಕೊಂಡಿದ್ದರು. ಸಾಲದ ಹಣ ಕೊಟ್ಟವರು ಹಣ ಹಿಂತಿರುಗಿಸುವಂತೆ ಒತ್ತಾಯ ಮಾಡುತ್ತಿದ್ದರು.
ಇದೇ ವೇಳೆ, ಎತ್ತಿನಹೊಳೆ ಇಂಜಿನಿಯರ್ ಪರಿಹಾರದ ಹಣ ನೀಡಲು ಲಂಚಕ್ಕೆ ಬೇಡಿಕೆ ಇಟ್ಟಿದ್ದರೆಂದು ಸಂಬಂಧಿಕರು ಆರೋಪ ಮಾಡಿದ್ದಾರೆ. ಇಂದು ಬೆಳಗ್ಗೆ ಎತ್ತಿನಹೊಳೆ ಯೋಜನೆ ಕಾಲುವೆಯಲ್ಲಿ ರಂಗಸ್ವಾಮಿ ಮೃತದೇಹ ತೇಲುತ್ತಿರುವುದು ಪತ್ತೆಯಾಗಿತ್ತು. ಸ್ಥಳಕ್ಕೆ ಪೊಲೀಸರು, ತಹಶೀಲ್ದಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಆರೋಪಿತ ಎತ್ತಿನಹೊಳೆ ಯೋಜನೆ ಇಂಜಿನಿಯರ್ ಸ್ಥಳಕ್ಕೆ ಆಗಮಿಸಬೇಕೆಂದು ಗ್ರಾಮಸ್ಥರು ಹಾಗೂ ಕುಟುಂಬಸ್ಥರ ಪಟ್ಟು ಹಿಡಿದಿದ್ದಾರೆ. ಹಳೇಬೀಡು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Yettinahole project, 64 year old farmer commits suicide after no compensation on land, demand for bribe by enginner in Hassan. The deceased has been identified as Rangaswami.
09-04-26 09:30 pm
HK News Staffer
ಗ್ಯಾರಂಟಿ ಯೋಜನೆಗಳ ಬಗ್ಗೆ ವರದಿ ಕೇಳಿದ ಚುನಾವಣಾ ಆಯೋ...
09-04-26 04:33 pm
ಶರಣ್ಯ ನಾಪತ್ತೆ ಪ್ರಕರಣದಲ್ಲಿ ಟ್ವಿಸ್ಟ್ ; ನಕ್ಸಲ್ ಲ...
09-04-26 03:37 pm
ರಾಜ್ಯದಲ್ಲಿ ಆಟೋ ಗ್ಯಾಸ್ ಕೊರತೆಯಾಗಿದೆ ಎಂಬ ವದಂತಿಗೆ...
08-04-26 09:35 pm
ಜಯಮೃತ್ಯುಂಜಯ ಸ್ವಾಮೀಜಿ ಬೆತ್ತಲೆ ವೀಡಿಯೋ ಕೇಸಿಗೆ ಟ್...
08-04-26 08:44 pm
09-04-26 11:03 pm
HK News Staffer
ಹರ್ಮುಜ್ ಜಲಸಂಧಿಗೆ ಇರಾನ್ ಸುಂಕ ; ಭಾರತಕ್ಕೆ ಭಾರೀ...
09-04-26 07:43 pm
ಕದನ ವಿರಾಮದ ಅಂತಿಮ ಕ್ಷಣದಲ್ಲಿ ಇಸ್ರೇಲ್, ಯುಎಇ, ಕತಾ...
08-04-26 06:59 pm
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
ಅಮೆರಿಕ–ಇರಾನ್ ನಡುವೆ 2 ವಾರಗಳ ಕದನ ವಿರಾಮ ಘೋಷಣೆ; ಟ...
08-04-26 10:36 am
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
09-04-26 09:16 pm
HK News Staffer
ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಮಗು ;...
09-04-26 01:03 pm
Arif Murder, Seven Arrested, Mangalore: ಟ್ಯಾಬ...
08-04-26 07:48 pm
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm