ಬ್ರೇಕಿಂಗ್ ನ್ಯೂಸ್
12-12-24 07:23 pm Bangalore Correspondent ಕರ್ನಾಟಕ
ಬೆಂಗಳೂರು, ಡಿ.12: ಗಂಡನಿಗೆ ಬುದ್ದಿ ಕಲಿಸಲು ಇಬ್ಬರು ಮಕ್ಕಳ ಜೊತೆ ತಾಯಿ ಆತ್ಮಹತ್ಯೆ ಮಾಡಿಕೊಂಡ ದಾರುಣ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ಕೋಡಿಗೆಹಳ್ಳಿ ಗೇಟ್ ಬಳಿ ತುಮಕೂರು ಮೂಲದ ಸುರೇಶ್ ಹಾಗೂ ಬೆಂಗಳೂರಿನ ಮತ್ತಿಕೆರೆ ಮೂಲದ ಕುಸುಮಾ ದಂಪತಿ ವಾಸವಾಗಿದ್ದರು. ಇವರಿಗೆ ಇಬ್ಬರು ಮಕ್ಕಳು ಇದ್ದರು.
ವೈಟ್ ಫೀಲ್ಡ್ ನಲ್ಲಿ ಸಾಫ್ಟ್ ವೇರ್ ಇಂಜಿನಿಯರ್ ಆಗಿರುವ ಸುರೇಶ್ ತಾಯಿ ನಿಧನರಾದ ಮಾರನೇ ದಿನವೇ ಪತ್ನಿ ಕುಸುಮಾ (25) ತನ್ನ ಇಬ್ಬರು ಮಕ್ಕಳಾದ ಶ್ರೀಯಾನ್ (6) ಹಾಗೂ ಮಗಳು ಚಾರ್ವಿ (1 ವರ್ಷ) ಅವರನ್ನ ಉಸಿರುಗಟ್ಟಿಸಿ ಕೊಲೆ ಮಾಡಿ ನಂತರ ತಾನೂ ಆತ್ಮಹತ್ಯೆಗೆ ಶರಣಾಗಿದ್ದಾಳೆ.
ಸುರೇಶ್ ಅವರ ತಾಯಿ ಅನಾರೋಗ್ಯದಿಂದ ಬಳಲುತ್ತಿದ್ದು, ಅವರ ಆರೋಗ್ಯದ ಕಡೆ ಹೆಚ್ಚು ಗಮನ ಹರಿಸಿದ್ದಾನೆ. ಇದರಿಂದ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಕುಸುಮಾ ನನ್ನನ್ನು ಕಡೆಗಣಿಸಿದ್ದಾರೆ ಎಂದು ಅಸಮಾಧಾನಕ್ಕೆ ಒಳಗಾಗಿದ್ದಾರೆ.
ಗಂಡನಿಗೆ ಹೆಂಡತಿ ಮಕ್ಕಳು ಇಲ್ಲದಿದ್ದರೆ ಹೇಗೆ ಎಂದು ಬುದ್ದಿ ಕಲಿಸಲು ಈ ವಿಪರೀತದ ನಿರ್ಧಾರಕ್ಕೆ ಹೋಗಿದ್ದಾಳೆ ಎಂದು ಪೊಲೀಸರು ಹೇಳಿದ್ದು, ಮೃತರ ಶವಗಳನ್ನು ಮೃಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ.
ಕುಸಮಾ ಬರೆದಿಟ್ಟ ಡೆತ್ ನೋಟ್ನಲ್ಲಿ 'Congrats your ego wins' ಎಂದು ಉಲ್ಲೇಖ ಮಾಡಿದ್ದಾಳೆ. ಅಂದರೆ, ಗಂಡನಿಗೆ ನಿನ್ನ ಇಗೋ ಗೆದ್ದಿದೆ ಎಂದು ಹೇಳಿದ್ದಾಳೆ. ಜೊತೆಗೆ, ಗಂಡನಿಗೆ ಬುದ್ಧಿ ಕಲಿಸಲು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆ. ಅತ್ತೆ ಸತ್ತ ದಿನವೇ ಮಕ್ಕಳನ್ನು ಸಾಯಿಸಿ ತಾನು ಆತ್ಮಹತ್ಯೆಗೆ ಮಾಡಿಕೊಳ್ಳುತ್ತಿದ್ದೇನೆ. ನನ್ನ ಸಾವಿಗೆ ನಾನೇ ಕಾರಣ ಎಂದು ಡೆತ್ ನೋಟ್ನಲ್ಲಿ ಬರೆದಿದ್ದಾಳೆ.
Bangalore wife kills two of her children and commits suicide to teach husband a lesson of not caring wife and children says death note.
01-01-26 03:05 pm
Bangalore Correspondent
ಕೋಗಿಲು ಬಡಾವಣೆ ವಿವಾದ ; ಬಿಜೆಪಿಯಿಂದ ಸತ್ಯಶೋಧನಾ ಸಮ...
31-12-25 10:57 pm
ಕೋಗಿಲು ಬಡಾವಣೆ ವಿವಾದ ನಡುವೆಯೇ ಕೇರಳ ಸಿಎಂ ಪಿಣರಾಯಿ...
31-12-25 02:35 pm
ಧಾರವಾಡದ ಕೃಷಿ ವಿಶ್ವವಿದ್ಯಾಲಯಕ್ಕೆ ಚಕ್ರವರ್ತಿ ಸೂಲಿ...
30-12-25 11:12 pm
ಬಯೋಕಾನ್ ಕಂಪನಿ ಟೆಕ್ಕಿ ಆಫೀಸ್ ಕಟ್ಟಡದ ಆರನೇ ಮಹಡಿಯಿ...
30-12-25 10:14 pm
30-12-25 06:48 pm
HK News Desk
ಹಿಂದುಗಳ ಮನೆ ಸುಡುತ್ತಿದ್ದರೆ ಮಹಮ್ಮದ್ ಯೂನಸ್ ಕೊಳಲು...
30-12-25 03:32 pm
ರಸ್ತೆ ಬದಿ ನಮಾಜ್ ಮಾಡುತ್ತಿದ್ದ ಪ್ಯಾಲೆಸ್ತೀನ್ ವ್...
27-12-25 04:29 pm
ನಮ್ಮನ್ನಿಲ್ಲಿ ಬದುಕಲು ಬಿಡುತ್ತಿಲ್ಲ, ಗಡಿಯನ್ನು ತೆರ...
27-12-25 01:46 pm
ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ಮೇಯರ್...
26-12-25 09:41 pm
01-01-26 09:43 am
Mangalore Correspondent
ಧರ್ಮಸ್ಥಳ ಪ್ರಕರಣದಲ್ಲಿ ಕ್ಷೇತ್ರದ ಪರ ಬೆಳ್ತಂಗಡಿ ಕೋ...
31-12-25 10:57 pm
ಕೋಗಿಲು ಬಡಾವಣೆಯ ಅಕ್ರಮ ವಲಸಿಗರು ಎಲ್ಲಿಯವರು? ಇಲ್ಲಿ...
31-12-25 09:16 pm
ಕೋಟೆಕಾರು ಪ.ಪಂ ಸಭೆ ; ಸರ್ಕಾರಿ ಜಮೀನು ಅತಿಕ್ರಮಣ ಪರ...
31-12-25 03:35 pm
ಶೀಘ್ರದಲ್ಲೇ ಸ್ಕ್ಯಾನ್ ಜೆಟ್ ವಿಮಾನ ಸೇವೆ ; ವಿಜಯ್ ಮ...
31-12-25 11:47 am
31-12-25 07:05 pm
Mangalore Correspondent
ಶಿರ್ವದಲ್ಲಿ ಸ್ಕೂಟರ್ ಕಳ್ಳತನ ; ಅಂತರ್ ಜಿಲ್ಲಾ ಕಳ್ಳ...
31-12-25 07:05 pm
ಪುತ್ತೂರಿನ ನಿವೃತ್ತ ಪ್ರಾಂಶುಪಾಲರ ಮನೆಗೆ ನುಗ್ಗಿ ಕಳ...
31-12-25 05:48 pm
ಸ್ಟಾಕ್ ಮಾರ್ಕೆಟ್ ಹೆಸ್ರಲ್ಲಿ ವಂಚಕರಿಂದ ಪಂಗನಾಮ ; 5...
30-12-25 10:40 pm
ಬ್ರಹ್ಮರಕೂಟ್ಲು ಟೋಲ್ ಗೇಟ್ ಸಿಬ್ಬಂದಿಗಳಿಗೆ ಹಲ್ಲೆ ;...
30-12-25 12:42 pm