ಬ್ರೇಕಿಂಗ್ ನ್ಯೂಸ್
12-12-24 10:36 pm HK News Desk ಕರ್ನಾಟಕ
ಕಾರ್ಕಳ, ಡಿ.12: ಶಬರಿಮಲೆಗೆ ಲಕ್ಷಾಂತರ ಹಿಂದೂ ಭಕ್ತರು ಪ್ರತಿ ವರ್ಷ ಮಾಲಾಧಾರಿಯಾಗಿ ವ್ರತ ನಿಷ್ಠರಾಗಿ ತೆರಳುವುದು ವಾಡಿಕೆ. ಕಾರ್ಕಳ ತಾಲೂಕಿನ ಸಂಕಲಕರಿಯ ಗ್ರಾಮದ ಗೋಕುಲನಗರ ನಿವಾಸಿ ಆಜಿತ್ ಸೆರಾವೋ ಎಂಬ ಕ್ರೈಸ್ತ ಯುವಕನೂ ಅಯ್ಯಪ್ಪನ ಭಕ್ತಿಯಲ್ಲಿ ಮಾಲಾಧಾರಿಯಾಗಿ ತೆರಳುವುದನ್ನು ವಾಡಿಕೆ ಮಾಡಿದ್ದಾನೆ.
ದಿ. ವಿಲಿಯಂ ಸೆರಾವೋ, ದುಲ್ಸಿನ್ ಸೆರಾವೋ ದಂಪತಿಯ ಅವಳಿ ಗಂಡು ಮಕ್ಕಳಲ್ಲಿ ಓರ್ವನಾದ ಅಜಿತ್ 18 ವರ್ಷಗಳಿಂದ ಶಬರಿಮಲೆ ಯಾತ್ರೆ ಮಾಡುತ್ತಿದ್ದಾರೆ. ವೃತ್ತಿಯಲ್ಲಿ ಇಲೆಕ್ಟ್ರಿಶಿಯನ್ ಆಗಿರುವ ಅಜಿತ್, 18 ವರ್ಷಗಳ ಹಿಂದೆ ಪೊಳಲಿಯ ಗುರುಸ್ವಾಮಿಯೋರ್ವರಿಂದ ಪ್ರಭಾವಿತರಾಗಿ ಮಾಲೆ ಧರಿಸಿದ್ದರು.
ಆನಂತರ, ಕೊರೊನಾ ಸಂದರ್ಭದಲ್ಲೂ ಅಯ್ಯಪ್ಪನ ಯಾತ್ರೆ ಹೋಗುವುದನ್ನು ತಪ್ಪಿಸಲಿಲ್ಲ. ಅಜಿತ್ ಹಿಂದಿನ 17 ವರ್ಷಗಳಲ್ಲಿ 5 ಬಾರಿ ದಟ್ಟ ಕಾನನ ದಾರಿಯಲ್ಲಿ ನಡೆದುಕೊಂಡೇ ಸಾಗಿ ಅಯ್ಯಪ್ಪನ ದರ್ಶನ ಮಾಡಿದ್ದರು. ತಂದೆ ತೀರಿಕೊಂಡ ವರ್ಷದಲ್ಲಿ ಮಾತ್ರ ಮಾಲೆ ಧರಿಸಿರಲಿಲ್ಲ.
ತನ್ನ ಈ ಪುಣ್ಯ ಕಾರ್ಯಕ್ಕೆ ಮನೆಯವರು, ನೆರೆಹೊರೆಯವರು ಸಹಿತ ಎಲ್ಲ ಧರ್ಮದವರ ಬೆಂಬಲವಿದೆ. ಅಯ್ಯಪ್ಪನ ಮೇಲಿನ ಅಚಲ ವಿಶ್ವಾಸ ನನ್ನದು. ವ್ಯಸನ ಮುಕ್ತನಾಗಿ ಬದುಕಲು ಈ ಮಾಲಾಧಾರಿಯಾಗಿ ವ್ರತ ನಿಷ್ಠನಾಗುತ್ತೇನೆ ಎನ್ನುತ್ತಾರೆ ಅಜಿತ್ ಸೆರಾವೋ. ಪ್ರತಿ ವರ್ಷ ಮಕರ ಜ್ಯೋತಿಯಂದು ಅಜಿತ್ ಶಬರಿಮಲೆಗೆ ತೆರಳಿ ಅಯ್ಯಪ್ಪ ಜ್ಯೋತಿಯನ್ನು ಕಣ್ತುಂಬಿಕೊಳ್ಳುತ್ತಾರೆ.
It is a tradition for lakhs of Hindu devotees to visit Sabarimala every year as Maladharis to observe the fast. Ajit Serao, a Christian youth from Gokulnagar, Sankalkaria village in Karkala taluk, has also made it a habit to visit as Maladhari in devotion to Lord Ayyappa.
14-08-25 03:51 pm
Bangalore Correspondent
DK Shivakumar, Dharmasthala, Virendra Heggade...
14-08-25 03:49 pm
IPS Alok Kumar, News: ಪೊಲೀಸ್ ಶಾಲೆಗಳಲ್ಲೇ ಲಂಚ,...
14-08-25 01:48 pm
Dharmasthala Case, Dinesh Gundu Rao: ಮತ್ತೆ ಗು...
13-08-25 07:03 pm
ವಜಾ ಹಿಂದೆ ದೊಡ್ಡ ಷಡ್ಯಂತ್ರ ಆಗಿದೆ, ರಾಹುಲ್ ಗಾಂಧಿ...
12-08-25 10:39 pm
14-08-25 07:24 pm
HK News Desk
ಯುಎಇ ಸುದ್ದಿ ; ಆರೇ ತಿಂಗಳಲ್ಲಿ ದುಬೈನಲ್ಲಿ 3,600ಕ್...
14-08-25 07:02 pm
ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಮೋಡಿ ಮಾಡಲಿದ್ದಾರ...
14-08-25 11:26 am
ತಾಯಿ ಜೊತೆ ಅಂಡಮಾನ್ ಹೋಗ್ತೀನಿ ಎಂದಿದ್ದ ಮಗಳು ; ಬೇಡ...
13-08-25 11:56 am
ಪುಣ್ಯಕ್ಷೇತ್ರ ಯಾತ್ರೆ ಹೊರಟವರ ಮೇಲೆರಗಿದ ಜವರಾಯ ; ರ...
13-08-25 10:41 am
14-08-25 10:29 pm
Mangalore Correspondent
SCDCC Bank Launches Special Independence Day...
14-08-25 01:12 pm
Bantwal Deputy Tahsildar, Lokayukta: 20 ಸಾವಿರ...
13-08-25 10:22 pm
Dharmasthala News Today, Point No 13: ಕಡೆಗೂ ಪ...
13-08-25 10:01 pm
The Ocean Pearl Brings “Flavors of India” to...
13-08-25 08:23 pm
14-08-25 05:31 pm
Bangalore Correspondent
Supreme Court, Actor Darshan Jail Order: ಸುಪ್...
14-08-25 11:51 am
Fake Stock Market Scam, Fraud: 10 ಲಕ್ಷ ಹೂಡಿಕೆ...
13-08-25 05:40 pm
Fraud, Laxmi Hebbalkar: ಸಚಿವೆ ಲಕ್ಷ್ಮೀ ಹೆಬ್ಬಾಳ...
13-08-25 04:14 pm
ಅನೈತಿಕ ಸಂಬಂಧ ಶಂಕೆ ; ಅತ್ತೆ ಮೇಲಿನ ದ್ವೇಷದಿಂದ ಕೊಲ...
12-08-25 12:36 pm