ಬ್ರೇಕಿಂಗ್ ನ್ಯೂಸ್
12-12-24 10:36 pm HK News Desk ಕರ್ನಾಟಕ
ಕಾರ್ಕಳ, ಡಿ.12: ಶಬರಿಮಲೆಗೆ ಲಕ್ಷಾಂತರ ಹಿಂದೂ ಭಕ್ತರು ಪ್ರತಿ ವರ್ಷ ಮಾಲಾಧಾರಿಯಾಗಿ ವ್ರತ ನಿಷ್ಠರಾಗಿ ತೆರಳುವುದು ವಾಡಿಕೆ. ಕಾರ್ಕಳ ತಾಲೂಕಿನ ಸಂಕಲಕರಿಯ ಗ್ರಾಮದ ಗೋಕುಲನಗರ ನಿವಾಸಿ ಆಜಿತ್ ಸೆರಾವೋ ಎಂಬ ಕ್ರೈಸ್ತ ಯುವಕನೂ ಅಯ್ಯಪ್ಪನ ಭಕ್ತಿಯಲ್ಲಿ ಮಾಲಾಧಾರಿಯಾಗಿ ತೆರಳುವುದನ್ನು ವಾಡಿಕೆ ಮಾಡಿದ್ದಾನೆ.
ದಿ. ವಿಲಿಯಂ ಸೆರಾವೋ, ದುಲ್ಸಿನ್ ಸೆರಾವೋ ದಂಪತಿಯ ಅವಳಿ ಗಂಡು ಮಕ್ಕಳಲ್ಲಿ ಓರ್ವನಾದ ಅಜಿತ್ 18 ವರ್ಷಗಳಿಂದ ಶಬರಿಮಲೆ ಯಾತ್ರೆ ಮಾಡುತ್ತಿದ್ದಾರೆ. ವೃತ್ತಿಯಲ್ಲಿ ಇಲೆಕ್ಟ್ರಿಶಿಯನ್ ಆಗಿರುವ ಅಜಿತ್, 18 ವರ್ಷಗಳ ಹಿಂದೆ ಪೊಳಲಿಯ ಗುರುಸ್ವಾಮಿಯೋರ್ವರಿಂದ ಪ್ರಭಾವಿತರಾಗಿ ಮಾಲೆ ಧರಿಸಿದ್ದರು.
ಆನಂತರ, ಕೊರೊನಾ ಸಂದರ್ಭದಲ್ಲೂ ಅಯ್ಯಪ್ಪನ ಯಾತ್ರೆ ಹೋಗುವುದನ್ನು ತಪ್ಪಿಸಲಿಲ್ಲ. ಅಜಿತ್ ಹಿಂದಿನ 17 ವರ್ಷಗಳಲ್ಲಿ 5 ಬಾರಿ ದಟ್ಟ ಕಾನನ ದಾರಿಯಲ್ಲಿ ನಡೆದುಕೊಂಡೇ ಸಾಗಿ ಅಯ್ಯಪ್ಪನ ದರ್ಶನ ಮಾಡಿದ್ದರು. ತಂದೆ ತೀರಿಕೊಂಡ ವರ್ಷದಲ್ಲಿ ಮಾತ್ರ ಮಾಲೆ ಧರಿಸಿರಲಿಲ್ಲ.
ತನ್ನ ಈ ಪುಣ್ಯ ಕಾರ್ಯಕ್ಕೆ ಮನೆಯವರು, ನೆರೆಹೊರೆಯವರು ಸಹಿತ ಎಲ್ಲ ಧರ್ಮದವರ ಬೆಂಬಲವಿದೆ. ಅಯ್ಯಪ್ಪನ ಮೇಲಿನ ಅಚಲ ವಿಶ್ವಾಸ ನನ್ನದು. ವ್ಯಸನ ಮುಕ್ತನಾಗಿ ಬದುಕಲು ಈ ಮಾಲಾಧಾರಿಯಾಗಿ ವ್ರತ ನಿಷ್ಠನಾಗುತ್ತೇನೆ ಎನ್ನುತ್ತಾರೆ ಅಜಿತ್ ಸೆರಾವೋ. ಪ್ರತಿ ವರ್ಷ ಮಕರ ಜ್ಯೋತಿಯಂದು ಅಜಿತ್ ಶಬರಿಮಲೆಗೆ ತೆರಳಿ ಅಯ್ಯಪ್ಪ ಜ್ಯೋತಿಯನ್ನು ಕಣ್ತುಂಬಿಕೊಳ್ಳುತ್ತಾರೆ.
It is a tradition for lakhs of Hindu devotees to visit Sabarimala every year as Maladharis to observe the fast. Ajit Serao, a Christian youth from Gokulnagar, Sankalkaria village in Karkala taluk, has also made it a habit to visit as Maladhari in devotion to Lord Ayyappa.
23-02-26 05:15 pm
HK News Staffer
ಮಕ್ಕಳು ತಮ್ಮನ್ನು ನೋಡಿಕೊಳ್ತಿಲ್ಲ ಎಂಬ ನೋವು ; ಕೊಡಗ...
23-02-26 12:35 pm
ಜೂನ್ ಒಳಗಡೆ ಸ್ಥಳೀಯ ಸಂಸ್ಥೆ ಚುನಾವಣೆ ; ಸಿಎಂ ಸಿದ್ದ...
23-02-26 11:14 am
ಕುರಿ ಕಾಯುತ್ತಿದ್ದವನು ಸಿಎಂ ಆದದ್ದೇ ಪಟ್ಟಭದ್ರರ ಕಣ್...
21-02-26 11:27 am
ಹಾಸನಾಂಬೆ ಉತ್ಸವ ಟೆಂಡರ್ನಲ್ಲಿ ಭಾರೀ ಗೋಲ್ಮಾಲ್ ? ;...
20-02-26 09:20 pm
23-02-26 06:57 pm
HK News Desk
ಕಠ್ಮಂಡು ಬಳಿ ಭೀಕರ ಬಸ್ ದುರಂತ ; ತ್ರಿಶೂಲಿ ನದಿಗೆ ಬ...
23-02-26 04:45 pm
ದೇಶದಲ್ಲಿ ವಿಧ್ವಂಸಕ ಕೃತ್ಯಕ್ಕೆ ಸಂಚು ; ತಮಿಳುನಾಡು,...
22-02-26 06:19 pm
ಲವ್ ಜಿಹಾದ್’ ತಡೆಗೆ ಗುಜರಾತ್ ನಲ್ಲಿ ವಿವಾಹ ನೋಂದಣಿ...
21-02-26 05:01 pm
ಸುಂಕ ನೀತಿ ಕಾನೂನುಬಾಹಿರ ಎಂದ ಅಮೆರಿಕ ಸುಪ್ರೀಂ ಕೋರ್...
21-02-26 03:07 pm
23-02-26 08:20 pm
Mangaluru Correspondent
Mangalore, Belthangady: ಆಂಬುಲೆನ್ಸ್ ನಲ್ಲೇ ಮಗುವ...
23-02-26 12:19 pm
Mangalore, Thokottu: ವಿದ್ಯುತ್ ಆಘಾತಕ್ಕೊಳಗಾಗಿ ಯ...
23-02-26 12:00 pm
ನನ್ನ ಅಕ್ಕಿ, ತರಕಾರಿ ನಾನೇ ಬೆಳೆಯುತ್ತೇನೆ, ನೀವೂ ಬೆ...
22-02-26 06:55 pm
ಸುಜಿತ್ ಮಾಡೂರು ಬಿಜೆಪಿಯಿಂದ ಉಚ್ಚಾಟನೆ ಪ್ರಕರಣ ; ಸಾ...
21-02-26 09:30 pm
23-02-26 10:44 pm
HK News Desk
ಯುವತಿ ಖಾಸಗಿ ಅಂಗಕ್ಕೆ ಸ್ಯಾನಿಟೈಸರ್ ಸುರಿದು ಬೆಂಕಿ...
23-02-26 09:15 pm
Tumkur Robbery: ತುಮಕೂರಿನಲ್ಲಿ ಖಾರದ ಪುಡಿ ಎರಚಿ ಜ...
23-02-26 07:35 pm
Udupi: ಮೈಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿಕೊಳ್...
23-02-26 04:30 pm
ನೆರೆಮನೆಯಿಂದ ಚಿನ್ನ ಕದ್ದ ಆರೋಪ ; ಅಡೂರು ಠಾಣೆಗೆ ಕರ...
23-02-26 11:36 am