ಬ್ರೇಕಿಂಗ್ ನ್ಯೂಸ್
14-12-24 05:46 pm HK News Desk ಕರ್ನಾಟಕ
ಮಂಜೇಶ್ವರ, ಡಿ.14: ಬಿಜೆಪಿ ಕುಂಬಳೆ ಮಂಡಲ ಕಾರ್ಯದರ್ಶಿಯಾಗಿದ್ದ ಉಪ್ಪಳ ಪ್ರತಾಪನಗರ ನಿವಾಸಿ, ಉತ್ಸಾಹಿ ಕಾರ್ಯಕರ್ತ ಧನರಾಜ್ (44) ರಸ್ತೆ ಅಪಘಾತಕ್ಕೀಡಾಗಿ ಸಾವಿಗೀಡಾಗಿದ್ದಾರೆ. ಶನಿವಾರ ಮಧ್ಯಾಹ್ನ ಬಂದ್ಯೋಡಿನಲ್ಲಿ ಬಿಜೆಪಿ ಮೀಟಿಂಗ್ ಮುಗಿಸಿ ಮನೆ ಕಡೆಗೆ ಹಿಂತಿರುಗುತ್ತಿದ್ದಾಗ ಇವರ ಬೈಕಿಗೆ ಕಾರು ಡಿಕ್ಕಿಯಾಗಿ ಸಾವು ಕಂಡಿದ್ದಾರೆ.
ಬಂದ್ಯೋಡು ಶಿರಿಯಾದಲ್ಲಿ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ನಡೆಯುತ್ತಿದ್ದು, ಏಕಮುಖದ ರಸ್ತೆಯಲ್ಲಿ ಎರಡೂ ಕಡೆಯ ವಾಹನಗಳ ಸಂಚಾರಕ್ಕೆ ಅವಕಾಶ ಮಾಡಲಾಗಿತ್ತು. ಇದರಿಂದಾಗಿ ರಸ್ತೆಯಲ್ಲಿ ವಿರುದ್ಧ ದಿಕ್ಕಿನಿಂದ ಹೋಗುತ್ತಿದ್ದ ವೇಳೆ ಎದುರಿನಿಂದ ವೇಗವಾಗಿ ಬಂದ ಕಾರೊಂದು ಬೈಕಿಗೆ ಡಿಕ್ಕಿಯಾಗಿದೆ. ಡಿಕ್ಕಿಯ ರಭಸಕ್ಕೆ ರಸ್ತೆಗೆ ಬಿದ್ದ ಧನರಾಜ್ ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ.

ಈ ಹಿಂದೆ ಮಂಗಳೂರು- ಕಾಸರಗೋಡು ಮಧ್ಯೆ ಕೆಎಸ್ಸಾರ್ಟಿಸಿ ಬಸ್ಸಿನಲ್ಲಿ ತಾತ್ಕಾಲಿಕ ನೆಲೆಯಲ್ಲಿ ಕಂಡಕ್ಟರ್ ಆಗಿದ್ದ ಧನರಾಜ್ 2-3 ವರ್ಷಗಳಿಂದ ಕೆಲಸ ಬಿಟ್ಟು ಊರಲ್ಲೇ ಇದ್ದರು. ಬಿಜೆಪಿ ಮತ್ತು ಹಿಂದು ಸಂಘಟನೆಯಲ್ಲಿ ಮುಂಚೂಣಿಯಲ್ಲಿ ಕೆಲಸ ಮಾಡುತ್ತಿದ್ದರು. ಕುಂಬಳೆ ಮಂಡಲ ಕಾರ್ಯದರ್ಶಿ, ಪ್ರತಾಪನಗರ ಜೈ ಹನುಮಾನ್ ಫ್ರೆಂಡ್ಸ್ ಕ್ಲಬ್ ಸ್ಥಾಪಕ ಸದಸ್ಯರಾಗಿದ್ದರು. ಅವಿವಾಹಿತರಾಗಿದ್ದು, ಸಂಘಟನೆಗಾಗಿಯೇ ತನ್ನ ಜೀವನ ಮುಡಿಪಾಗಿಟ್ಟಿದ್ದರು.
Bandiyod manjeshwar accident, 44 year old BJP Mandala secretary killed on spot. The deceased has been identified as Dhanraj.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
01-02-26 02:00 pm
HK News Desk
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
01-02-26 10:29 pm
Mangalore Correspondent
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
01-02-26 03:41 pm
HK News Staffer
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm