ಬ್ರೇಕಿಂಗ್ ನ್ಯೂಸ್
14-12-24 05:46 pm HK News Desk ಕರ್ನಾಟಕ
ಮಂಜೇಶ್ವರ, ಡಿ.14: ಬಿಜೆಪಿ ಕುಂಬಳೆ ಮಂಡಲ ಕಾರ್ಯದರ್ಶಿಯಾಗಿದ್ದ ಉಪ್ಪಳ ಪ್ರತಾಪನಗರ ನಿವಾಸಿ, ಉತ್ಸಾಹಿ ಕಾರ್ಯಕರ್ತ ಧನರಾಜ್ (44) ರಸ್ತೆ ಅಪಘಾತಕ್ಕೀಡಾಗಿ ಸಾವಿಗೀಡಾಗಿದ್ದಾರೆ. ಶನಿವಾರ ಮಧ್ಯಾಹ್ನ ಬಂದ್ಯೋಡಿನಲ್ಲಿ ಬಿಜೆಪಿ ಮೀಟಿಂಗ್ ಮುಗಿಸಿ ಮನೆ ಕಡೆಗೆ ಹಿಂತಿರುಗುತ್ತಿದ್ದಾಗ ಇವರ ಬೈಕಿಗೆ ಕಾರು ಡಿಕ್ಕಿಯಾಗಿ ಸಾವು ಕಂಡಿದ್ದಾರೆ.
ಬಂದ್ಯೋಡು ಶಿರಿಯಾದಲ್ಲಿ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ನಡೆಯುತ್ತಿದ್ದು, ಏಕಮುಖದ ರಸ್ತೆಯಲ್ಲಿ ಎರಡೂ ಕಡೆಯ ವಾಹನಗಳ ಸಂಚಾರಕ್ಕೆ ಅವಕಾಶ ಮಾಡಲಾಗಿತ್ತು. ಇದರಿಂದಾಗಿ ರಸ್ತೆಯಲ್ಲಿ ವಿರುದ್ಧ ದಿಕ್ಕಿನಿಂದ ಹೋಗುತ್ತಿದ್ದ ವೇಳೆ ಎದುರಿನಿಂದ ವೇಗವಾಗಿ ಬಂದ ಕಾರೊಂದು ಬೈಕಿಗೆ ಡಿಕ್ಕಿಯಾಗಿದೆ. ಡಿಕ್ಕಿಯ ರಭಸಕ್ಕೆ ರಸ್ತೆಗೆ ಬಿದ್ದ ಧನರಾಜ್ ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ.
ಈ ಹಿಂದೆ ಮಂಗಳೂರು- ಕಾಸರಗೋಡು ಮಧ್ಯೆ ಕೆಎಸ್ಸಾರ್ಟಿಸಿ ಬಸ್ಸಿನಲ್ಲಿ ತಾತ್ಕಾಲಿಕ ನೆಲೆಯಲ್ಲಿ ಕಂಡಕ್ಟರ್ ಆಗಿದ್ದ ಧನರಾಜ್ 2-3 ವರ್ಷಗಳಿಂದ ಕೆಲಸ ಬಿಟ್ಟು ಊರಲ್ಲೇ ಇದ್ದರು. ಬಿಜೆಪಿ ಮತ್ತು ಹಿಂದು ಸಂಘಟನೆಯಲ್ಲಿ ಮುಂಚೂಣಿಯಲ್ಲಿ ಕೆಲಸ ಮಾಡುತ್ತಿದ್ದರು. ಕುಂಬಳೆ ಮಂಡಲ ಕಾರ್ಯದರ್ಶಿ, ಪ್ರತಾಪನಗರ ಜೈ ಹನುಮಾನ್ ಫ್ರೆಂಡ್ಸ್ ಕ್ಲಬ್ ಸ್ಥಾಪಕ ಸದಸ್ಯರಾಗಿದ್ದರು. ಅವಿವಾಹಿತರಾಗಿದ್ದು, ಸಂಘಟನೆಗಾಗಿಯೇ ತನ್ನ ಜೀವನ ಮುಡಿಪಾಗಿಟ್ಟಿದ್ದರು.
Bandiyod manjeshwar accident, 44 year old BJP Mandala secretary killed on spot. The deceased has been identified as Dhanraj.
17-06-25 05:35 pm
Bangalore Correspondent
Dk Shivakumar, Plan Crash: ವಿಮಾನ ದುರಂತ ; ಬಿಜೆ...
16-06-25 10:44 pm
Judge Heart Attack, Kalaburagi Court: ನ್ಯಾಯಾಲ...
16-06-25 02:56 pm
ಎರಡೇ ವರ್ಷಗಳಲ್ಲಿ ಬೆಂಗಳೂರಿನ ಶಾಸಕರ ಆದಾಯ ವಿಪರೀತ ಹ...
15-06-25 09:29 pm
Lokayukta, Crypto Firms, Notice: ಲೋಕಾಯುಕ್ತ ಹೆ...
14-06-25 11:05 pm
18-06-25 09:54 pm
HK News Desk
ಖಾಸಗಿ ವಾಹನಗಳಿಗೆ ಫಾಸ್ಟ್ ಟ್ಯಾಗ್ ಮತ್ತಷ್ಟು ಸುಲಭ ;...
18-06-25 08:49 pm
NHAI, Kasaragod: ಕಾಸರಗೋಡು– ಕಣ್ಣೂರು ಮಧ್ಯೆ ಹೆದ್...
18-06-25 04:09 pm
ಕೊಲೆಗಡುಕ, ಬ್ಲಡಿ ಬಾಸ್ಟರ್ಡ್.. ಪಾಕ್ ಸೇನಾ ಮುಖ್ಯಸ್...
18-06-25 01:29 pm
ಇಸ್ರೇಲ್ ದಾಳಿಗೆ ಕಂಗೆಟ್ಟ ಟೆಹ್ರಾನ್ ; ಯುದ್ಧ ನಿಲ್ಲ...
17-06-25 11:02 pm
18-06-25 10:57 pm
Udupi Correspondent
Lokayukta Arrest, Mangalore: ಸಿಂಗಲ್ ಸೈಟ್ ನಕ್ಷ...
18-06-25 10:46 pm
Puttur News, Truck: ಸರಕು ಬಾಡಿಗೆ ಮಾಡಲು ಒಯ್ದಿದ್...
18-06-25 06:38 pm
NHRC, Dakshina Kannada, MLA Bharath Shetty: ಹ...
18-06-25 02:10 pm
Mangalore Accident, Jeppinamogaru, Aman Rao,...
18-06-25 10:24 am
17-06-25 05:06 pm
Bangalore Correspondent
Kolar ATM Robbery: ಕರ್ನಾಟಕದಲ್ಲಿ ಹೆಚ್ಚುತ್ತಿರುವ...
17-06-25 12:10 pm
Fake Currency Racket, Shivamogga: ಖೋಟಾ ನೋಟು ಚ...
16-06-25 03:05 pm
Bangalore Crime, House Maid, Chamrajpet: ಕೆಲಸ...
14-06-25 11:02 pm
Lokayukta Corruption, Bengaluru SP Srinath Jo...
14-06-25 05:59 pm