ಬ್ರೇಕಿಂಗ್ ನ್ಯೂಸ್
19-12-24 06:36 pm HK News Desk ಕರ್ನಾಟಕ
ಚಿಕ್ಕಮಗಳೂರು, ಡಿ.19: ಕಾಫಿನಾಡಲ್ಲಿ ಆನೆ ದಾಳಿಗೆ ಮತ್ತೊಂದು ಬಲಿಯಾಗಿದೆ. 20 ದಿನಗಳ ಅಂತರದಲ್ಲಿ ಕಾಡಾನೆ ದಾಳಿಗೆ ಎರಡು ಸಾವಾಗಿದ್ದು ರಾಜ್ಯ ಸರ್ಕಾರದ ವಿರುದ್ಧ ರೈತರ ಆಕ್ರೋಶ ತಿರುಗಿದೆ. ತೋಟಕ್ಕೆ ಹೋಗಿದ್ದ ತಂದೆ-ಮಗನ ಮೇಲೆ ಒಂಟಿ ಸಲಗ ದಾಳಿ ಮಾಡಿದ್ದು ಈ ವೇಳೆ ಮಗ ಓಡಿ ಹೋಗಿ ತಪ್ಪಿಸಿಕೊಂಡಿದ್ದರೆ, ತಂದೆ ಆನೆ ದಾಳಿಗೆ ಬಲಿಯಾಗಿದ್ದಾರೆ.
ಎನ್.ಆರ್.ಪುರ ತಾಲೂಕಿನ ಮಡಬೂರು ಗ್ರಾಮದ ಬಳಿ ಘಟನೆ ನಡೆದಿದ್ದು ಎಲಿಯಾಸ್ (75) ಮೃತ ದುರ್ದೈವಿ. ಮಗ ವರ್ಗೀಸ್ ಆನೆ ದಾಳಿಯಿಂದ ಪಾರಾಗಿದ್ದಾನೆ. ಎಲಿಯಾಸ್ ಕುಟುಂಬ ಕೇರಳದಿಂದ ಬಂದು ಮಡಬೂರು ಗ್ರಾಮದಲ್ಲಿ ಅಡಿಕೆ-ಬಾಳೆ ತೋಟ ಮಾಡಿಕೊಂಡಿದ್ದರು. ಎಲಿಯಾಸ್ ಅವರನ್ನು ಒದ್ದು ಸಾಯಿಸಿದ ಬಳಿಕ ಕಾಡಾನೆ ಮೃತದೇಹದ ಸುತ್ತ ತಿರುಗುತ್ತ ಸ್ಥಳದಲ್ಲೇ ನಿಂತು ಹೂಂಕಾರ ಮಾಡುತ್ತಿತ್ತು. ಮೃತದೇಹಕ್ಕೆ ಒದೆಯುತ್ತಾ, ಘೀಳಿಡುತ್ತಾ ಸ್ಥಳದಲ್ಲೇ ನಿಂತಿರುವ ಸಲಗ ಪರಿಸರದಲ್ಲಿ ಭಯ ಸೃಷ್ಟಿಸಿದೆ.
ಇದೇ ನವೆಂಬರ್ 30ರಂದು ಪಕ್ಕದ ಸೀತೂರಲ್ಲಿ ಉಮೇಶ್ ಎಂಬವರನ್ನ ಕಾಡಾನೆ ತಿವಿದು ಸಾಯಿಸಿತ್ತು. ಇಂದು ಮಡಬೂರಲ್ಲಿ ಎಲಿಯಾಸ್ ಎಂಬ ಮತ್ತೊಬ್ಬನನ್ನು ಬಲಿ ಪಡೆದಿದೆ. ಹೀಗಾಗಿ ಅರಣ್ಯ ಇಲಾಖೆ ವಿರುದ್ಧ ಮಲೆನಾಡಿನ ರೈತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
Wild elephant attack in chikkamagaluru, farmer killed on spot, second death in 20 days.
14-08-25 03:51 pm
Bangalore Correspondent
DK Shivakumar, Dharmasthala, Virendra Heggade...
14-08-25 03:49 pm
IPS Alok Kumar, News: ಪೊಲೀಸ್ ಶಾಲೆಗಳಲ್ಲೇ ಲಂಚ,...
14-08-25 01:48 pm
Dharmasthala Case, Dinesh Gundu Rao: ಮತ್ತೆ ಗು...
13-08-25 07:03 pm
ವಜಾ ಹಿಂದೆ ದೊಡ್ಡ ಷಡ್ಯಂತ್ರ ಆಗಿದೆ, ರಾಹುಲ್ ಗಾಂಧಿ...
12-08-25 10:39 pm
14-08-25 07:24 pm
HK News Desk
ಯುಎಇ ಸುದ್ದಿ ; ಆರೇ ತಿಂಗಳಲ್ಲಿ ದುಬೈನಲ್ಲಿ 3,600ಕ್...
14-08-25 07:02 pm
ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಮೋಡಿ ಮಾಡಲಿದ್ದಾರ...
14-08-25 11:26 am
ತಾಯಿ ಜೊತೆ ಅಂಡಮಾನ್ ಹೋಗ್ತೀನಿ ಎಂದಿದ್ದ ಮಗಳು ; ಬೇಡ...
13-08-25 11:56 am
ಪುಣ್ಯಕ್ಷೇತ್ರ ಯಾತ್ರೆ ಹೊರಟವರ ಮೇಲೆರಗಿದ ಜವರಾಯ ; ರ...
13-08-25 10:41 am
14-08-25 10:29 pm
Mangalore Correspondent
SCDCC Bank Launches Special Independence Day...
14-08-25 01:12 pm
Bantwal Deputy Tahsildar, Lokayukta: 20 ಸಾವಿರ...
13-08-25 10:22 pm
Dharmasthala News Today, Point No 13: ಕಡೆಗೂ ಪ...
13-08-25 10:01 pm
The Ocean Pearl Brings “Flavors of India” to...
13-08-25 08:23 pm
14-08-25 05:31 pm
Bangalore Correspondent
Supreme Court, Actor Darshan Jail Order: ಸುಪ್...
14-08-25 11:51 am
Fake Stock Market Scam, Fraud: 10 ಲಕ್ಷ ಹೂಡಿಕೆ...
13-08-25 05:40 pm
Fraud, Laxmi Hebbalkar: ಸಚಿವೆ ಲಕ್ಷ್ಮೀ ಹೆಬ್ಬಾಳ...
13-08-25 04:14 pm
ಅನೈತಿಕ ಸಂಬಂಧ ಶಂಕೆ ; ಅತ್ತೆ ಮೇಲಿನ ದ್ವೇಷದಿಂದ ಕೊಲ...
12-08-25 12:36 pm