ಬ್ರೇಕಿಂಗ್ ನ್ಯೂಸ್
19-12-24 06:36 pm HK News Desk ಕರ್ನಾಟಕ
ಚಿಕ್ಕಮಗಳೂರು, ಡಿ.19: ಕಾಫಿನಾಡಲ್ಲಿ ಆನೆ ದಾಳಿಗೆ ಮತ್ತೊಂದು ಬಲಿಯಾಗಿದೆ. 20 ದಿನಗಳ ಅಂತರದಲ್ಲಿ ಕಾಡಾನೆ ದಾಳಿಗೆ ಎರಡು ಸಾವಾಗಿದ್ದು ರಾಜ್ಯ ಸರ್ಕಾರದ ವಿರುದ್ಧ ರೈತರ ಆಕ್ರೋಶ ತಿರುಗಿದೆ. ತೋಟಕ್ಕೆ ಹೋಗಿದ್ದ ತಂದೆ-ಮಗನ ಮೇಲೆ ಒಂಟಿ ಸಲಗ ದಾಳಿ ಮಾಡಿದ್ದು ಈ ವೇಳೆ ಮಗ ಓಡಿ ಹೋಗಿ ತಪ್ಪಿಸಿಕೊಂಡಿದ್ದರೆ, ತಂದೆ ಆನೆ ದಾಳಿಗೆ ಬಲಿಯಾಗಿದ್ದಾರೆ.
ಎನ್.ಆರ್.ಪುರ ತಾಲೂಕಿನ ಮಡಬೂರು ಗ್ರಾಮದ ಬಳಿ ಘಟನೆ ನಡೆದಿದ್ದು ಎಲಿಯಾಸ್ (75) ಮೃತ ದುರ್ದೈವಿ. ಮಗ ವರ್ಗೀಸ್ ಆನೆ ದಾಳಿಯಿಂದ ಪಾರಾಗಿದ್ದಾನೆ. ಎಲಿಯಾಸ್ ಕುಟುಂಬ ಕೇರಳದಿಂದ ಬಂದು ಮಡಬೂರು ಗ್ರಾಮದಲ್ಲಿ ಅಡಿಕೆ-ಬಾಳೆ ತೋಟ ಮಾಡಿಕೊಂಡಿದ್ದರು. ಎಲಿಯಾಸ್ ಅವರನ್ನು ಒದ್ದು ಸಾಯಿಸಿದ ಬಳಿಕ ಕಾಡಾನೆ ಮೃತದೇಹದ ಸುತ್ತ ತಿರುಗುತ್ತ ಸ್ಥಳದಲ್ಲೇ ನಿಂತು ಹೂಂಕಾರ ಮಾಡುತ್ತಿತ್ತು. ಮೃತದೇಹಕ್ಕೆ ಒದೆಯುತ್ತಾ, ಘೀಳಿಡುತ್ತಾ ಸ್ಥಳದಲ್ಲೇ ನಿಂತಿರುವ ಸಲಗ ಪರಿಸರದಲ್ಲಿ ಭಯ ಸೃಷ್ಟಿಸಿದೆ.
ಇದೇ ನವೆಂಬರ್ 30ರಂದು ಪಕ್ಕದ ಸೀತೂರಲ್ಲಿ ಉಮೇಶ್ ಎಂಬವರನ್ನ ಕಾಡಾನೆ ತಿವಿದು ಸಾಯಿಸಿತ್ತು. ಇಂದು ಮಡಬೂರಲ್ಲಿ ಎಲಿಯಾಸ್ ಎಂಬ ಮತ್ತೊಬ್ಬನನ್ನು ಬಲಿ ಪಡೆದಿದೆ. ಹೀಗಾಗಿ ಅರಣ್ಯ ಇಲಾಖೆ ವಿರುದ್ಧ ಮಲೆನಾಡಿನ ರೈತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
Wild elephant attack in chikkamagaluru, farmer killed on spot, second death in 20 days.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 11:26 am
HK News Staffer
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm