ಬ್ರೇಕಿಂಗ್ ನ್ಯೂಸ್
19-12-24 06:36 pm HK News Desk ಕರ್ನಾಟಕ
ಚಿಕ್ಕಮಗಳೂರು, ಡಿ.19: ಕಾಫಿನಾಡಲ್ಲಿ ಆನೆ ದಾಳಿಗೆ ಮತ್ತೊಂದು ಬಲಿಯಾಗಿದೆ. 20 ದಿನಗಳ ಅಂತರದಲ್ಲಿ ಕಾಡಾನೆ ದಾಳಿಗೆ ಎರಡು ಸಾವಾಗಿದ್ದು ರಾಜ್ಯ ಸರ್ಕಾರದ ವಿರುದ್ಧ ರೈತರ ಆಕ್ರೋಶ ತಿರುಗಿದೆ. ತೋಟಕ್ಕೆ ಹೋಗಿದ್ದ ತಂದೆ-ಮಗನ ಮೇಲೆ ಒಂಟಿ ಸಲಗ ದಾಳಿ ಮಾಡಿದ್ದು ಈ ವೇಳೆ ಮಗ ಓಡಿ ಹೋಗಿ ತಪ್ಪಿಸಿಕೊಂಡಿದ್ದರೆ, ತಂದೆ ಆನೆ ದಾಳಿಗೆ ಬಲಿಯಾಗಿದ್ದಾರೆ.
ಎನ್.ಆರ್.ಪುರ ತಾಲೂಕಿನ ಮಡಬೂರು ಗ್ರಾಮದ ಬಳಿ ಘಟನೆ ನಡೆದಿದ್ದು ಎಲಿಯಾಸ್ (75) ಮೃತ ದುರ್ದೈವಿ. ಮಗ ವರ್ಗೀಸ್ ಆನೆ ದಾಳಿಯಿಂದ ಪಾರಾಗಿದ್ದಾನೆ. ಎಲಿಯಾಸ್ ಕುಟುಂಬ ಕೇರಳದಿಂದ ಬಂದು ಮಡಬೂರು ಗ್ರಾಮದಲ್ಲಿ ಅಡಿಕೆ-ಬಾಳೆ ತೋಟ ಮಾಡಿಕೊಂಡಿದ್ದರು. ಎಲಿಯಾಸ್ ಅವರನ್ನು ಒದ್ದು ಸಾಯಿಸಿದ ಬಳಿಕ ಕಾಡಾನೆ ಮೃತದೇಹದ ಸುತ್ತ ತಿರುಗುತ್ತ ಸ್ಥಳದಲ್ಲೇ ನಿಂತು ಹೂಂಕಾರ ಮಾಡುತ್ತಿತ್ತು. ಮೃತದೇಹಕ್ಕೆ ಒದೆಯುತ್ತಾ, ಘೀಳಿಡುತ್ತಾ ಸ್ಥಳದಲ್ಲೇ ನಿಂತಿರುವ ಸಲಗ ಪರಿಸರದಲ್ಲಿ ಭಯ ಸೃಷ್ಟಿಸಿದೆ.
ಇದೇ ನವೆಂಬರ್ 30ರಂದು ಪಕ್ಕದ ಸೀತೂರಲ್ಲಿ ಉಮೇಶ್ ಎಂಬವರನ್ನ ಕಾಡಾನೆ ತಿವಿದು ಸಾಯಿಸಿತ್ತು. ಇಂದು ಮಡಬೂರಲ್ಲಿ ಎಲಿಯಾಸ್ ಎಂಬ ಮತ್ತೊಬ್ಬನನ್ನು ಬಲಿ ಪಡೆದಿದೆ. ಹೀಗಾಗಿ ಅರಣ್ಯ ಇಲಾಖೆ ವಿರುದ್ಧ ಮಲೆನಾಡಿನ ರೈತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
Wild elephant attack in chikkamagaluru, farmer killed on spot, second death in 20 days.
23-02-26 05:15 pm
HK News Staffer
ಮಕ್ಕಳು ತಮ್ಮನ್ನು ನೋಡಿಕೊಳ್ತಿಲ್ಲ ಎಂಬ ನೋವು ; ಕೊಡಗ...
23-02-26 12:35 pm
ಜೂನ್ ಒಳಗಡೆ ಸ್ಥಳೀಯ ಸಂಸ್ಥೆ ಚುನಾವಣೆ ; ಸಿಎಂ ಸಿದ್ದ...
23-02-26 11:14 am
ಕುರಿ ಕಾಯುತ್ತಿದ್ದವನು ಸಿಎಂ ಆದದ್ದೇ ಪಟ್ಟಭದ್ರರ ಕಣ್...
21-02-26 11:27 am
ಹಾಸನಾಂಬೆ ಉತ್ಸವ ಟೆಂಡರ್ನಲ್ಲಿ ಭಾರೀ ಗೋಲ್ಮಾಲ್ ? ;...
20-02-26 09:20 pm
23-02-26 06:57 pm
HK News Desk
ಕಠ್ಮಂಡು ಬಳಿ ಭೀಕರ ಬಸ್ ದುರಂತ ; ತ್ರಿಶೂಲಿ ನದಿಗೆ ಬ...
23-02-26 04:45 pm
ದೇಶದಲ್ಲಿ ವಿಧ್ವಂಸಕ ಕೃತ್ಯಕ್ಕೆ ಸಂಚು ; ತಮಿಳುನಾಡು,...
22-02-26 06:19 pm
ಲವ್ ಜಿಹಾದ್’ ತಡೆಗೆ ಗುಜರಾತ್ ನಲ್ಲಿ ವಿವಾಹ ನೋಂದಣಿ...
21-02-26 05:01 pm
ಸುಂಕ ನೀತಿ ಕಾನೂನುಬಾಹಿರ ಎಂದ ಅಮೆರಿಕ ಸುಪ್ರೀಂ ಕೋರ್...
21-02-26 03:07 pm
23-02-26 08:20 pm
Mangaluru Correspondent
Mangalore, Belthangady: ಆಂಬುಲೆನ್ಸ್ ನಲ್ಲೇ ಮಗುವ...
23-02-26 12:19 pm
Mangalore, Thokottu: ವಿದ್ಯುತ್ ಆಘಾತಕ್ಕೊಳಗಾಗಿ ಯ...
23-02-26 12:00 pm
ನನ್ನ ಅಕ್ಕಿ, ತರಕಾರಿ ನಾನೇ ಬೆಳೆಯುತ್ತೇನೆ, ನೀವೂ ಬೆ...
22-02-26 06:55 pm
ಸುಜಿತ್ ಮಾಡೂರು ಬಿಜೆಪಿಯಿಂದ ಉಚ್ಚಾಟನೆ ಪ್ರಕರಣ ; ಸಾ...
21-02-26 09:30 pm
23-02-26 10:44 pm
HK News Desk
ಯುವತಿ ಖಾಸಗಿ ಅಂಗಕ್ಕೆ ಸ್ಯಾನಿಟೈಸರ್ ಸುರಿದು ಬೆಂಕಿ...
23-02-26 09:15 pm
Tumkur Robbery: ತುಮಕೂರಿನಲ್ಲಿ ಖಾರದ ಪುಡಿ ಎರಚಿ ಜ...
23-02-26 07:35 pm
Udupi: ಮೈಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿಕೊಳ್...
23-02-26 04:30 pm
ನೆರೆಮನೆಯಿಂದ ಚಿನ್ನ ಕದ್ದ ಆರೋಪ ; ಅಡೂರು ಠಾಣೆಗೆ ಕರ...
23-02-26 11:36 am