ಬ್ರೇಕಿಂಗ್ ನ್ಯೂಸ್
19-12-24 06:36 pm HK News Desk ಕರ್ನಾಟಕ
ಚಿಕ್ಕಮಗಳೂರು, ಡಿ.19: ಕಾಫಿನಾಡಲ್ಲಿ ಆನೆ ದಾಳಿಗೆ ಮತ್ತೊಂದು ಬಲಿಯಾಗಿದೆ. 20 ದಿನಗಳ ಅಂತರದಲ್ಲಿ ಕಾಡಾನೆ ದಾಳಿಗೆ ಎರಡು ಸಾವಾಗಿದ್ದು ರಾಜ್ಯ ಸರ್ಕಾರದ ವಿರುದ್ಧ ರೈತರ ಆಕ್ರೋಶ ತಿರುಗಿದೆ. ತೋಟಕ್ಕೆ ಹೋಗಿದ್ದ ತಂದೆ-ಮಗನ ಮೇಲೆ ಒಂಟಿ ಸಲಗ ದಾಳಿ ಮಾಡಿದ್ದು ಈ ವೇಳೆ ಮಗ ಓಡಿ ಹೋಗಿ ತಪ್ಪಿಸಿಕೊಂಡಿದ್ದರೆ, ತಂದೆ ಆನೆ ದಾಳಿಗೆ ಬಲಿಯಾಗಿದ್ದಾರೆ.
ಎನ್.ಆರ್.ಪುರ ತಾಲೂಕಿನ ಮಡಬೂರು ಗ್ರಾಮದ ಬಳಿ ಘಟನೆ ನಡೆದಿದ್ದು ಎಲಿಯಾಸ್ (75) ಮೃತ ದುರ್ದೈವಿ. ಮಗ ವರ್ಗೀಸ್ ಆನೆ ದಾಳಿಯಿಂದ ಪಾರಾಗಿದ್ದಾನೆ. ಎಲಿಯಾಸ್ ಕುಟುಂಬ ಕೇರಳದಿಂದ ಬಂದು ಮಡಬೂರು ಗ್ರಾಮದಲ್ಲಿ ಅಡಿಕೆ-ಬಾಳೆ ತೋಟ ಮಾಡಿಕೊಂಡಿದ್ದರು. ಎಲಿಯಾಸ್ ಅವರನ್ನು ಒದ್ದು ಸಾಯಿಸಿದ ಬಳಿಕ ಕಾಡಾನೆ ಮೃತದೇಹದ ಸುತ್ತ ತಿರುಗುತ್ತ ಸ್ಥಳದಲ್ಲೇ ನಿಂತು ಹೂಂಕಾರ ಮಾಡುತ್ತಿತ್ತು. ಮೃತದೇಹಕ್ಕೆ ಒದೆಯುತ್ತಾ, ಘೀಳಿಡುತ್ತಾ ಸ್ಥಳದಲ್ಲೇ ನಿಂತಿರುವ ಸಲಗ ಪರಿಸರದಲ್ಲಿ ಭಯ ಸೃಷ್ಟಿಸಿದೆ.
ಇದೇ ನವೆಂಬರ್ 30ರಂದು ಪಕ್ಕದ ಸೀತೂರಲ್ಲಿ ಉಮೇಶ್ ಎಂಬವರನ್ನ ಕಾಡಾನೆ ತಿವಿದು ಸಾಯಿಸಿತ್ತು. ಇಂದು ಮಡಬೂರಲ್ಲಿ ಎಲಿಯಾಸ್ ಎಂಬ ಮತ್ತೊಬ್ಬನನ್ನು ಬಲಿ ಪಡೆದಿದೆ. ಹೀಗಾಗಿ ಅರಣ್ಯ ಇಲಾಖೆ ವಿರುದ್ಧ ಮಲೆನಾಡಿನ ರೈತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
Wild elephant attack in chikkamagaluru, farmer killed on spot, second death in 20 days.
01-01-26 03:05 pm
Bangalore Correspondent
ಕೋಗಿಲು ಬಡಾವಣೆ ವಿವಾದ ; ಬಿಜೆಪಿಯಿಂದ ಸತ್ಯಶೋಧನಾ ಸಮ...
31-12-25 10:57 pm
ಕೋಗಿಲು ಬಡಾವಣೆ ವಿವಾದ ನಡುವೆಯೇ ಕೇರಳ ಸಿಎಂ ಪಿಣರಾಯಿ...
31-12-25 02:35 pm
ಧಾರವಾಡದ ಕೃಷಿ ವಿಶ್ವವಿದ್ಯಾಲಯಕ್ಕೆ ಚಕ್ರವರ್ತಿ ಸೂಲಿ...
30-12-25 11:12 pm
ಬಯೋಕಾನ್ ಕಂಪನಿ ಟೆಕ್ಕಿ ಆಫೀಸ್ ಕಟ್ಟಡದ ಆರನೇ ಮಹಡಿಯಿ...
30-12-25 10:14 pm
30-12-25 06:48 pm
HK News Desk
ಹಿಂದುಗಳ ಮನೆ ಸುಡುತ್ತಿದ್ದರೆ ಮಹಮ್ಮದ್ ಯೂನಸ್ ಕೊಳಲು...
30-12-25 03:32 pm
ರಸ್ತೆ ಬದಿ ನಮಾಜ್ ಮಾಡುತ್ತಿದ್ದ ಪ್ಯಾಲೆಸ್ತೀನ್ ವ್...
27-12-25 04:29 pm
ನಮ್ಮನ್ನಿಲ್ಲಿ ಬದುಕಲು ಬಿಡುತ್ತಿಲ್ಲ, ಗಡಿಯನ್ನು ತೆರ...
27-12-25 01:46 pm
ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ಮೇಯರ್...
26-12-25 09:41 pm
01-01-26 09:43 am
Mangalore Correspondent
ಧರ್ಮಸ್ಥಳ ಪ್ರಕರಣದಲ್ಲಿ ಕ್ಷೇತ್ರದ ಪರ ಬೆಳ್ತಂಗಡಿ ಕೋ...
31-12-25 10:57 pm
ಕೋಗಿಲು ಬಡಾವಣೆಯ ಅಕ್ರಮ ವಲಸಿಗರು ಎಲ್ಲಿಯವರು? ಇಲ್ಲಿ...
31-12-25 09:16 pm
ಕೋಟೆಕಾರು ಪ.ಪಂ ಸಭೆ ; ಸರ್ಕಾರಿ ಜಮೀನು ಅತಿಕ್ರಮಣ ಪರ...
31-12-25 03:35 pm
ಶೀಘ್ರದಲ್ಲೇ ಸ್ಕ್ಯಾನ್ ಜೆಟ್ ವಿಮಾನ ಸೇವೆ ; ವಿಜಯ್ ಮ...
31-12-25 11:47 am
31-12-25 07:05 pm
Mangalore Correspondent
ಶಿರ್ವದಲ್ಲಿ ಸ್ಕೂಟರ್ ಕಳ್ಳತನ ; ಅಂತರ್ ಜಿಲ್ಲಾ ಕಳ್ಳ...
31-12-25 07:05 pm
ಪುತ್ತೂರಿನ ನಿವೃತ್ತ ಪ್ರಾಂಶುಪಾಲರ ಮನೆಗೆ ನುಗ್ಗಿ ಕಳ...
31-12-25 05:48 pm
ಸ್ಟಾಕ್ ಮಾರ್ಕೆಟ್ ಹೆಸ್ರಲ್ಲಿ ವಂಚಕರಿಂದ ಪಂಗನಾಮ ; 5...
30-12-25 10:40 pm
ಬ್ರಹ್ಮರಕೂಟ್ಲು ಟೋಲ್ ಗೇಟ್ ಸಿಬ್ಬಂದಿಗಳಿಗೆ ಹಲ್ಲೆ ;...
30-12-25 12:42 pm