ಬ್ರೇಕಿಂಗ್ ನ್ಯೂಸ್
19-12-24 06:36 pm HK News Desk ಕರ್ನಾಟಕ
ಚಿಕ್ಕಮಗಳೂರು, ಡಿ.19: ಕಾಫಿನಾಡಲ್ಲಿ ಆನೆ ದಾಳಿಗೆ ಮತ್ತೊಂದು ಬಲಿಯಾಗಿದೆ. 20 ದಿನಗಳ ಅಂತರದಲ್ಲಿ ಕಾಡಾನೆ ದಾಳಿಗೆ ಎರಡು ಸಾವಾಗಿದ್ದು ರಾಜ್ಯ ಸರ್ಕಾರದ ವಿರುದ್ಧ ರೈತರ ಆಕ್ರೋಶ ತಿರುಗಿದೆ. ತೋಟಕ್ಕೆ ಹೋಗಿದ್ದ ತಂದೆ-ಮಗನ ಮೇಲೆ ಒಂಟಿ ಸಲಗ ದಾಳಿ ಮಾಡಿದ್ದು ಈ ವೇಳೆ ಮಗ ಓಡಿ ಹೋಗಿ ತಪ್ಪಿಸಿಕೊಂಡಿದ್ದರೆ, ತಂದೆ ಆನೆ ದಾಳಿಗೆ ಬಲಿಯಾಗಿದ್ದಾರೆ.
ಎನ್.ಆರ್.ಪುರ ತಾಲೂಕಿನ ಮಡಬೂರು ಗ್ರಾಮದ ಬಳಿ ಘಟನೆ ನಡೆದಿದ್ದು ಎಲಿಯಾಸ್ (75) ಮೃತ ದುರ್ದೈವಿ. ಮಗ ವರ್ಗೀಸ್ ಆನೆ ದಾಳಿಯಿಂದ ಪಾರಾಗಿದ್ದಾನೆ. ಎಲಿಯಾಸ್ ಕುಟುಂಬ ಕೇರಳದಿಂದ ಬಂದು ಮಡಬೂರು ಗ್ರಾಮದಲ್ಲಿ ಅಡಿಕೆ-ಬಾಳೆ ತೋಟ ಮಾಡಿಕೊಂಡಿದ್ದರು. ಎಲಿಯಾಸ್ ಅವರನ್ನು ಒದ್ದು ಸಾಯಿಸಿದ ಬಳಿಕ ಕಾಡಾನೆ ಮೃತದೇಹದ ಸುತ್ತ ತಿರುಗುತ್ತ ಸ್ಥಳದಲ್ಲೇ ನಿಂತು ಹೂಂಕಾರ ಮಾಡುತ್ತಿತ್ತು. ಮೃತದೇಹಕ್ಕೆ ಒದೆಯುತ್ತಾ, ಘೀಳಿಡುತ್ತಾ ಸ್ಥಳದಲ್ಲೇ ನಿಂತಿರುವ ಸಲಗ ಪರಿಸರದಲ್ಲಿ ಭಯ ಸೃಷ್ಟಿಸಿದೆ.
ಇದೇ ನವೆಂಬರ್ 30ರಂದು ಪಕ್ಕದ ಸೀತೂರಲ್ಲಿ ಉಮೇಶ್ ಎಂಬವರನ್ನ ಕಾಡಾನೆ ತಿವಿದು ಸಾಯಿಸಿತ್ತು. ಇಂದು ಮಡಬೂರಲ್ಲಿ ಎಲಿಯಾಸ್ ಎಂಬ ಮತ್ತೊಬ್ಬನನ್ನು ಬಲಿ ಪಡೆದಿದೆ. ಹೀಗಾಗಿ ಅರಣ್ಯ ಇಲಾಖೆ ವಿರುದ್ಧ ಮಲೆನಾಡಿನ ರೈತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
Wild elephant attack in chikkamagaluru, farmer killed on spot, second death in 20 days.
06-11-25 03:06 pm
Bangalore Correspondent
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
06-11-25 12:51 pm
Mangalore Correspondent
ಭಾರತೀಯ ಪೂರ್ವಜರ ಬಗ್ಗೆ ಹೊಸ ಶೋಧನೆ ; ಕೊರಗ ಜನಾಂಗ ಫ...
05-11-25 10:48 pm
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
ಅಕ್ರಮ ಗೋಹತ್ಯೆ, ಮಾಂಸಕ್ಕೆ ಬಳಕೆ ; ಆರೋಪಿಯ ಉಳ್ಳಾಲದ...
05-11-25 03:35 pm
06-11-25 02:08 pm
Mangalore Correspondent
ಮದುವೆಯಾಗಿಲ್ಲ, ಹುಡುಗ ಸೆಟ್ ಆಗುತ್ತಿಲ್ಲ ಎಂದು ಜ್ಯೋ...
05-11-25 09:39 pm
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm
ನಕಲಿ ಷೇರು ಮಾರುಕಟ್ಟೆ ಮೇಲೆ ಹೂಡಿಕೆ ; ಫೇಸ್ಬುಕ್ ಗೆ...
04-11-25 02:11 pm
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm