ಬ್ರೇಕಿಂಗ್ ನ್ಯೂಸ್
14-12-20 09:44 pm Dilip : Bengaluru Correspondent ಕರ್ನಾಟಕ
ಬೆಂಗಳೂರು, ಡಿ.14: ಡ್ರಗ್ಸ್ ಪ್ರಕರಣದಲ್ಲಿ ಸಿಕ್ಕಿಬಿದ್ದು ಜೈಲು ಹಕ್ಕಿಯಾಗಿದ್ದ ಸಂಜನಾ ಗಲ್ರಾನಿ ಮುಸ್ಲಿಂ ಆಗಿ ಮತಾಂತರ ಆಗಿದ್ದಾರೆ ಎಂಬ ಬಗ್ಗೆ ಸುದ್ದಿ ಹಬ್ಬಿತ್ತು. ಅದಕ್ಕೆ ಪೂರಕವಾಗಿ ಆಕೆ ಮುಸ್ಲಿಂ ಆಗಿ ಬಟ್ಟೆ ತೊಟ್ಟು ಅಜೀಜ್ ಎಂಬವರ ಜೊತೆ ಹಾರ ಬದಲಾಯಿಸಿಕೊಂಡ ಫೋಟೊಗಳು ಹರಿದಾಡಿದ್ದವು. ಇದಲ್ಲದೆ, ಆಕೆಯ ಮತಾಂತರ ಆಗಿರುವ ಬಗ್ಗೆ ದಾಖಲೆ ಪತ್ರಗಳೂ ಹರಿದಾಡಿದ್ದವು. ಇದೀಗ ಬೆಂಗಳೂರಿನ ವಕೀಲರೊಬ್ಬರು ಸಂಜನಾರನ್ನು ಬಲವಂತವಾಗಿ ಮತಾಂತರ ಮಾಡಲಾಗಿದೆ ಎಂದು ಪೊಲೀಸ್ ದೂರು ನೀಡಿದ್ದಾರೆ.
ಸಂಜನಾ ಮತಾಂತರ ಆಗಿರುವ ಬಗ್ಗೆ ದಾಖಲೆಯನ್ನು ಪ್ರಶಾಂತ್ ಸಂಬರ್ಗಿ ಫೇಸ್ಬುಕ್ನಲ್ಲಿ ಹಂಚಿಕೊಂಡಿದ್ದರು. ಇದೀಗ, ನಟಿ ಸಂಜನಾ ಗಲ್ರಾನಿಯನ್ನು ಬಲವಂತದಿಂದ ಮುಸ್ಲಿಂ ಧರ್ಮಕ್ಕೆ ಮತಾಂತರ ಮಾಡಲಾಗಿದೆ ಎಂದು ಮೌಲ್ವಿಯೊಬ್ಬರ ವಿರುದ್ಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು ಮಾಡಲಾಗಿದೆ.


ಸಂಜನಾರನ್ನು ಒತ್ತಾಯಪೂರ್ವಕವಾಗಿ ಮುಸ್ಲಿಂ ಧರ್ಮಕ್ಕೆ ಮತಾಂತರ ಮಾಡಲಾಗಿದೆ, ಸಂಜನಾ ಹೆಸರನ್ನು 'ಮಹಿರಾ' ಎಂದು ಬದಲಾಯಿಸಲಾಗಿದೆ. ಈ ಬಲವಂತದ ಮತಾಂತರ ಮಾಡಿರುವುದು ಟ್ಯಾನರಿ ರಸ್ತೆಯ ದಾರುಲ್ ಉಲುಮ್ ಶಾ ವಲಿಯುಲ್ಲಾ ಮದರಸಾದ ಮೌಲ್ವಿ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ದೂರನ್ನು ಸ್ವೀಕರಿಸಿರುವ ಪೊಲೀಸರು ಕಾನೂನು ತಜ್ಞರ ಸಲಹೆ ಪಡೆಯಲು ಮುಂದಾಗಿದ್ದಾರೆ.
ವೈದ್ಯ ಅಜೀಜ್ ಎಂಬುವರ ಜೊತೆಗೆ ಸಂಜನಾ ವಿವಾಹವಾಗಿದೆ ಎನ್ನಲಾಗುತ್ತಿದೆ, ಇದಕ್ಕೆ ಸಾಕ್ಷಿ ಎಂಬಂತೆ ಇಬ್ಬರೂ ಹಾರಗಳನ್ನು ತೊಟ್ಟಿರುವ ಚಿತ್ರಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದ್ದವು. ಆದರೆ, ಮದುವೆ ಬಗ್ಗೆ ಯಾವುದೇ ಅಧಿಕೃತ ಮಾಹಿತಿ ಹೊರಗೆ ಬಂದಿಲ್ಲ.
Actress Sanjana Galrani is facing another hardship after she was jailed for three months in a drug dealing case. A lawyer in Bangalore has filed a complaint alleging that actress Sanjana was forcibly converted to Islam.
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
04-11-25 10:51 pm
Mangalore Correspondent
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
04-11-25 02:11 pm
Mangalore Correspondent
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm