ಬ್ರೇಕಿಂಗ್ ನ್ಯೂಸ್
24-12-24 08:32 pm Bangalore Correspondent ಕರ್ನಾಟಕ
ಬೆಂಗಳೂರು, ಡಿ.24 : ಸಿಟಿ ರವಿ ಅವರು ಅಶ್ಲೀಲ ಪದ ಬಳಸಿಲ್ಲ ಎಂಬುದನ್ನು ಹೇಳಿಕೊಂಡು ಹೋಗುತ್ತಿದ್ದಾರೆ. ಬಿಜೆಪಿಯವರು ಹೂಹಾರ ಹಾಕಿ ಅವರನ್ನು ಸ್ವಾಗತಿಸುತ್ತಿದ್ದಾರೆ. ಅವರು ಹೇಳೋದು ನಿಜವೇ ಆದರೆ ಧರ್ಮಸ್ಥಳಕ್ಕೆ ಬಂದು ಆಣೆ ಪ್ರಮಾಣ ಮಾಡಲಿ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸವಾಲು ಹಾಕಿದ್ದಾರೆ.
ಖಾಸಗಿ ಮಾಧ್ಯಮಕ್ಕೆ ನೀಡಿದ ಸಂದರ್ಶನದಲ್ಲಿ ಲಕ್ಷ್ಮೀ ಹೆಬ್ಬಾಳ್ಕರ್ ಈ ಸವಾಲು ಹಾಕಿದ್ದು, ಸಿಟಿ ರವಿ ನಿತ್ಯವೂ ಮಾಧ್ಯಮಗಳ ಮುಂದೆ ನಾನು ಯಾವುದೇ ಅಶ್ಲೀಲ ಪದ ಬಳಸಿಲ್ಲ ಎಂದು ವಾದಿಸುತ್ತಿದ್ದಾರೆ. ಹಾಗಿದ್ದರೆ ಧರ್ಮಸ್ಥಳದಲ್ಲಿ ನನ್ನ ಉಪಸ್ಥಿತಿಯಲ್ಲಿ ಈ ಕುರಿತು ಪ್ರಮಾಣ ಮಾಡಲಿ. ಧರ್ಮಸ್ಥಳ ಅವರಿಗೆ ಹತ್ತಿರವೇ ಇದೆ, ಅಲ್ಲಿಗೆ ಬರಲಿ. ನಾನೂ ಬರುತ್ತೇನೆ ಎಂದು ಸವಾಲು ಹಾಕಿದರು.
ಸಿಟಿ ರವಿ ನನ್ನ ವಿರುದ್ಧ ಬಳಸಿರುವ ಪದ ಸಭ್ಯ ನಾಗರಿಕರು ಬಳಸುವಂತದ್ದಲ್ಲ. ಅದನ್ನು ನಾನು ತಪ್ಪಿಯೂ ನನ್ನ ಬಾಯಿಂದ ಆಡಲಾರೆ. ಆದರೆ ಅವರ ಪದ ಬಳಕೆಯಿಂದ ನನಗೆ ಆಗಿರುವ ನೋವು ಮಾತ್ರ ಅಗಾಧ ಎಂದು ಲಕ್ಷ್ಮೀ ಹೆಬ್ಬಾಳ್ಕರ್ ಭಾವುಕರಾಗಿ ನುಡಿದರು.
ಹೆಣ್ಣು ಮಕ್ಕಳ ಬಗ್ಗೆ ಸಿಟಿ ರವಿ ಅವರಿಗೆ ಅದೆಷ್ಟು ಗೌರವವಿದೆ ಎಂಬುದು ಈಗ ಗೊತ್ತಾಗಿದೆ. ಗೃಹ ಸಚಿವರು ಈಗ ಪ್ರಕರಣದ ಸಿಐಡಿ ತನಿಖೆಗೆ ಆದೇಶಿಸಿದ್ದಾರೆ. ತಪ್ಪು ಮಾಡಿಲ್ಲ ಎಂದ ಮೇಲೆ ಸಿಟಿ ರವಿ ಯಾವ ತನಿಖೆಗೂ ಹೆದರಬಾರದು ಅಲ್ಲವೇ ಎಂದ ಲಕ್ಷ್ಮೀ ಹೆಬ್ಬಾಳ್ಕರ್ ಮಾರ್ಮಿಕವಾಗಿ ಪ್ರಶ್ನಿಸಿದರು.
ಈ ಬಗ್ಗೆ ತಿರುಗೇಟು ನೀಡಿರುವ ಸಿಟಿ ರವಿ, ಧರ್ಮಸ್ಥಳ ನಮಗೆ ಪಕ್ಕದಲ್ಲೇ ಇರುವ ಊರು. ನಾನು ಆಗಾಗ ಧರ್ಮಸ್ಥಳಕ್ಕೆ ಭೇಟಿ ನೀಡುತ್ತಲೇ ಇರುತ್ತೇನೆ ಎಂದು ವ್ಯಂಗ್ಯವಾಗಿ ಪ್ರತಿಕ್ರಿಯಿಸಿದ್ದಾರೆ.
Lakshmi Hebbalkar challenged CT Ravi to swear before Lord Manjunatha at Dharmasthala if he had not made those remarks. She said she will also be present in Dharmasthala with her family on that day and asked Ravi to come with his family too.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 11:26 am
HK News Staffer
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm