ಬ್ರೇಕಿಂಗ್ ನ್ಯೂಸ್
28-12-24 06:57 pm HK News Desk ಕರ್ನಾಟಕ
ಮಂಗಳೂರು, ಡಿ.27: ಕ್ರಿಸ್ಮಸ್ ಹಬ್ಬದ ಪ್ರಯುಕ್ತ ಗ್ರೇಸ್ ಮಿನಿಸ್ಟ್ರಿ ಸಂಸ್ಥೆ ವತಿಯಿಂದ ಮಂಗಳೂರು ಮತ್ತು ಬೆಂಗಳೂರಿನಲ್ಲಿ ಅದ್ದೂರಿ ಸಮಾರಂಭ ಏರ್ಪಡಿಸಲಾಗಿತ್ತು. ಹಬ್ಬದ ಸಂಭ್ರಮಾಚರಣೆ ಹಿನ್ನೆಲೆಯಲ್ಲಿ 600ಕ್ಕೂ ಹೆಚ್ಚು ಬಡ ಕುಟುಂಬದ ಮಹಿಳೆಯರಿಗೆ ಸೀರೆ ಮತ್ತು 500ಕ್ಕೂ ಹೆಚ್ಚು ಪುರುಷರಿಗೆ ಕಂಬಳಿ ವಿತರಿಸಲಾಯಿತು.
ಇದಲ್ಲದೆ, ಬಡ ಕುಟುಂಬದ 250 ಕುಟುಂಬಗಳಿಗೆ ರೇಶನ್ ಸಾಮಗ್ರಿಗಳ ಕಿಟ್ ವಿತರಿಸಿ ಕ್ರಿಸ್ಮಸ್ ಹಬ್ಬದ ನೆಲೆಯಲ್ಲಿ ಬಡವರನ್ನು ಆದರಿಸುವ ಕಾರ್ಯ ಮಾಡಲಾಯಿತು. ಇದೇ ಸಂದರ್ಭದಲ್ಲಿ ಸಂಸ್ಥೆಯ ಸ್ಥಾಪಕ ಬ್ರದರ್ ಆಂಡ್ರ್ಯೂ ರಿಚರ್ಡ್ ಅವರು ಕ್ರಿಸ್ಮಸ್ ಹಬ್ಬದ ಪ್ರಯುಕ್ತ ಪ್ರೇರಣಾದಾಯಕ ಸಂದೇಶವನ್ನು ನೀಡಿದರು. ಕ್ರಿಸ್ತನ ಬದುಕಿನ ಸಂದೇಶವನ್ನೂ ಸೇರಿದ್ದ ಜನರಿಗೆ ನೀಡಿದರು.














ಕಾರ್ಯಕ್ರಮದಲ್ಲಿ ಕ್ರಿಸ್ಮಸ್ ಡ್ಯಾನ್ಸ್, ಹಾಡು, ಜೀಸಸ್ ಹುಟ್ಟಿದ ದಿನವನ್ನು ಬಿಂಬಿಸುವ ಸ್ಕಿಟ್ ಪ್ರದರ್ಶನ ಮಾಡಲಾಯಿತು. ಇದಲ್ಲದೆ, ಸೇರಿದ್ದ ಜನರಿಗೆಲ್ಲ ಕ್ರಿಸ್ಮಸ್ ಹಬ್ಬದ ವತಿಯಿಂದ ಸಡಗರದ ಊಟೋಪಚಾರವನ್ನೂ ನೀಡಲಾಯಿತು. ಮಂಗಳೂರು ಮತ್ತು ಬೆಂಗಳೂರು ನಗರಗಳಲ್ಲಿ ಎರಡು ಕಡೆಯೂ ಅದ್ದೂರಿ ಗ್ರೇಸ್ ಮಿನಿಸ್ಟ್ರಿ ವತಿಯಿಂದ ಕ್ರಿಸ್ಮಸ್ ಸಂಭ್ರಮಾಚರಣೆ ನಡೆಸಲಾಗಿದ್ದು, ಜನರೊಂದಿಗೆ ಸಂಸ್ಥೆ ಹೊಂದಿರುವ ಬಾಂಧವ್ಯವನ್ನು ಸಾರಿಹೇಳಿತು.
Grace Ministry held its Christmas Program 2024 in Mangalore and Bangalore, focusing on charity. More than 250 ration kits were distributed by Bro Andrew Richard to needy families. All devotees received sarees and blankets.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 11:26 am
HK News Staffer
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm