ಬ್ರೇಕಿಂಗ್ ನ್ಯೂಸ್
28-12-24 06:57 pm HK News Desk ಕರ್ನಾಟಕ
ಮಂಗಳೂರು, ಡಿ.27: ಕ್ರಿಸ್ಮಸ್ ಹಬ್ಬದ ಪ್ರಯುಕ್ತ ಗ್ರೇಸ್ ಮಿನಿಸ್ಟ್ರಿ ಸಂಸ್ಥೆ ವತಿಯಿಂದ ಮಂಗಳೂರು ಮತ್ತು ಬೆಂಗಳೂರಿನಲ್ಲಿ ಅದ್ದೂರಿ ಸಮಾರಂಭ ಏರ್ಪಡಿಸಲಾಗಿತ್ತು. ಹಬ್ಬದ ಸಂಭ್ರಮಾಚರಣೆ ಹಿನ್ನೆಲೆಯಲ್ಲಿ 600ಕ್ಕೂ ಹೆಚ್ಚು ಬಡ ಕುಟುಂಬದ ಮಹಿಳೆಯರಿಗೆ ಸೀರೆ ಮತ್ತು 500ಕ್ಕೂ ಹೆಚ್ಚು ಪುರುಷರಿಗೆ ಕಂಬಳಿ ವಿತರಿಸಲಾಯಿತು.
ಇದಲ್ಲದೆ, ಬಡ ಕುಟುಂಬದ 250 ಕುಟುಂಬಗಳಿಗೆ ರೇಶನ್ ಸಾಮಗ್ರಿಗಳ ಕಿಟ್ ವಿತರಿಸಿ ಕ್ರಿಸ್ಮಸ್ ಹಬ್ಬದ ನೆಲೆಯಲ್ಲಿ ಬಡವರನ್ನು ಆದರಿಸುವ ಕಾರ್ಯ ಮಾಡಲಾಯಿತು. ಇದೇ ಸಂದರ್ಭದಲ್ಲಿ ಸಂಸ್ಥೆಯ ಸ್ಥಾಪಕ ಬ್ರದರ್ ಆಂಡ್ರ್ಯೂ ರಿಚರ್ಡ್ ಅವರು ಕ್ರಿಸ್ಮಸ್ ಹಬ್ಬದ ಪ್ರಯುಕ್ತ ಪ್ರೇರಣಾದಾಯಕ ಸಂದೇಶವನ್ನು ನೀಡಿದರು. ಕ್ರಿಸ್ತನ ಬದುಕಿನ ಸಂದೇಶವನ್ನೂ ಸೇರಿದ್ದ ಜನರಿಗೆ ನೀಡಿದರು.














ಕಾರ್ಯಕ್ರಮದಲ್ಲಿ ಕ್ರಿಸ್ಮಸ್ ಡ್ಯಾನ್ಸ್, ಹಾಡು, ಜೀಸಸ್ ಹುಟ್ಟಿದ ದಿನವನ್ನು ಬಿಂಬಿಸುವ ಸ್ಕಿಟ್ ಪ್ರದರ್ಶನ ಮಾಡಲಾಯಿತು. ಇದಲ್ಲದೆ, ಸೇರಿದ್ದ ಜನರಿಗೆಲ್ಲ ಕ್ರಿಸ್ಮಸ್ ಹಬ್ಬದ ವತಿಯಿಂದ ಸಡಗರದ ಊಟೋಪಚಾರವನ್ನೂ ನೀಡಲಾಯಿತು. ಮಂಗಳೂರು ಮತ್ತು ಬೆಂಗಳೂರು ನಗರಗಳಲ್ಲಿ ಎರಡು ಕಡೆಯೂ ಅದ್ದೂರಿ ಗ್ರೇಸ್ ಮಿನಿಸ್ಟ್ರಿ ವತಿಯಿಂದ ಕ್ರಿಸ್ಮಸ್ ಸಂಭ್ರಮಾಚರಣೆ ನಡೆಸಲಾಗಿದ್ದು, ಜನರೊಂದಿಗೆ ಸಂಸ್ಥೆ ಹೊಂದಿರುವ ಬಾಂಧವ್ಯವನ್ನು ಸಾರಿಹೇಳಿತು.
Grace Ministry held its Christmas Program 2024 in Mangalore and Bangalore, focusing on charity. More than 250 ration kits were distributed by Bro Andrew Richard to needy families. All devotees received sarees and blankets.
31-12-25 10:57 pm
Bangalore Correspondent
ಕೋಗಿಲು ಬಡಾವಣೆ ವಿವಾದ ನಡುವೆಯೇ ಕೇರಳ ಸಿಎಂ ಪಿಣರಾಯಿ...
31-12-25 02:35 pm
ಧಾರವಾಡದ ಕೃಷಿ ವಿಶ್ವವಿದ್ಯಾಲಯಕ್ಕೆ ಚಕ್ರವರ್ತಿ ಸೂಲಿ...
30-12-25 11:12 pm
ಬಯೋಕಾನ್ ಕಂಪನಿ ಟೆಕ್ಕಿ ಆಫೀಸ್ ಕಟ್ಟಡದ ಆರನೇ ಮಹಡಿಯಿ...
30-12-25 10:14 pm
ವ್ಯವಸ್ಥಾಪನಾ ಸಮಿತಿ ಸದಸ್ಯರನ್ನು ವಜಾಗೊಳಿಸುವ ಅಧಿಕಾ...
30-12-25 06:34 pm
30-12-25 06:48 pm
HK News Desk
ಹಿಂದುಗಳ ಮನೆ ಸುಡುತ್ತಿದ್ದರೆ ಮಹಮ್ಮದ್ ಯೂನಸ್ ಕೊಳಲು...
30-12-25 03:32 pm
ರಸ್ತೆ ಬದಿ ನಮಾಜ್ ಮಾಡುತ್ತಿದ್ದ ಪ್ಯಾಲೆಸ್ತೀನ್ ವ್...
27-12-25 04:29 pm
ನಮ್ಮನ್ನಿಲ್ಲಿ ಬದುಕಲು ಬಿಡುತ್ತಿಲ್ಲ, ಗಡಿಯನ್ನು ತೆರ...
27-12-25 01:46 pm
ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ಮೇಯರ್...
26-12-25 09:41 pm
01-01-26 09:43 am
Mangalore Correspondent
ಧರ್ಮಸ್ಥಳ ಪ್ರಕರಣದಲ್ಲಿ ಕ್ಷೇತ್ರದ ಪರ ಬೆಳ್ತಂಗಡಿ ಕೋ...
31-12-25 10:57 pm
ಕೋಗಿಲು ಬಡಾವಣೆಯ ಅಕ್ರಮ ವಲಸಿಗರು ಎಲ್ಲಿಯವರು? ಇಲ್ಲಿ...
31-12-25 09:16 pm
ಕೋಟೆಕಾರು ಪ.ಪಂ ಸಭೆ ; ಸರ್ಕಾರಿ ಜಮೀನು ಅತಿಕ್ರಮಣ ಪರ...
31-12-25 03:35 pm
ಶೀಘ್ರದಲ್ಲೇ ಸ್ಕ್ಯಾನ್ ಜೆಟ್ ವಿಮಾನ ಸೇವೆ ; ವಿಜಯ್ ಮ...
31-12-25 11:47 am
31-12-25 07:05 pm
Mangalore Correspondent
ಶಿರ್ವದಲ್ಲಿ ಸ್ಕೂಟರ್ ಕಳ್ಳತನ ; ಅಂತರ್ ಜಿಲ್ಲಾ ಕಳ್ಳ...
31-12-25 07:05 pm
ಪುತ್ತೂರಿನ ನಿವೃತ್ತ ಪ್ರಾಂಶುಪಾಲರ ಮನೆಗೆ ನುಗ್ಗಿ ಕಳ...
31-12-25 05:48 pm
ಸ್ಟಾಕ್ ಮಾರ್ಕೆಟ್ ಹೆಸ್ರಲ್ಲಿ ವಂಚಕರಿಂದ ಪಂಗನಾಮ ; 5...
30-12-25 10:40 pm
ಬ್ರಹ್ಮರಕೂಟ್ಲು ಟೋಲ್ ಗೇಟ್ ಸಿಬ್ಬಂದಿಗಳಿಗೆ ಹಲ್ಲೆ ;...
30-12-25 12:42 pm