ಬ್ರೇಕಿಂಗ್ ನ್ಯೂಸ್
28-12-24 06:57 pm HK News Desk ಕರ್ನಾಟಕ
ಮಂಗಳೂರು, ಡಿ.27: ಕ್ರಿಸ್ಮಸ್ ಹಬ್ಬದ ಪ್ರಯುಕ್ತ ಗ್ರೇಸ್ ಮಿನಿಸ್ಟ್ರಿ ಸಂಸ್ಥೆ ವತಿಯಿಂದ ಮಂಗಳೂರು ಮತ್ತು ಬೆಂಗಳೂರಿನಲ್ಲಿ ಅದ್ದೂರಿ ಸಮಾರಂಭ ಏರ್ಪಡಿಸಲಾಗಿತ್ತು. ಹಬ್ಬದ ಸಂಭ್ರಮಾಚರಣೆ ಹಿನ್ನೆಲೆಯಲ್ಲಿ 600ಕ್ಕೂ ಹೆಚ್ಚು ಬಡ ಕುಟುಂಬದ ಮಹಿಳೆಯರಿಗೆ ಸೀರೆ ಮತ್ತು 500ಕ್ಕೂ ಹೆಚ್ಚು ಪುರುಷರಿಗೆ ಕಂಬಳಿ ವಿತರಿಸಲಾಯಿತು.
ಇದಲ್ಲದೆ, ಬಡ ಕುಟುಂಬದ 250 ಕುಟುಂಬಗಳಿಗೆ ರೇಶನ್ ಸಾಮಗ್ರಿಗಳ ಕಿಟ್ ವಿತರಿಸಿ ಕ್ರಿಸ್ಮಸ್ ಹಬ್ಬದ ನೆಲೆಯಲ್ಲಿ ಬಡವರನ್ನು ಆದರಿಸುವ ಕಾರ್ಯ ಮಾಡಲಾಯಿತು. ಇದೇ ಸಂದರ್ಭದಲ್ಲಿ ಸಂಸ್ಥೆಯ ಸ್ಥಾಪಕ ಬ್ರದರ್ ಆಂಡ್ರ್ಯೂ ರಿಚರ್ಡ್ ಅವರು ಕ್ರಿಸ್ಮಸ್ ಹಬ್ಬದ ಪ್ರಯುಕ್ತ ಪ್ರೇರಣಾದಾಯಕ ಸಂದೇಶವನ್ನು ನೀಡಿದರು. ಕ್ರಿಸ್ತನ ಬದುಕಿನ ಸಂದೇಶವನ್ನೂ ಸೇರಿದ್ದ ಜನರಿಗೆ ನೀಡಿದರು.
ಕಾರ್ಯಕ್ರಮದಲ್ಲಿ ಕ್ರಿಸ್ಮಸ್ ಡ್ಯಾನ್ಸ್, ಹಾಡು, ಜೀಸಸ್ ಹುಟ್ಟಿದ ದಿನವನ್ನು ಬಿಂಬಿಸುವ ಸ್ಕಿಟ್ ಪ್ರದರ್ಶನ ಮಾಡಲಾಯಿತು. ಇದಲ್ಲದೆ, ಸೇರಿದ್ದ ಜನರಿಗೆಲ್ಲ ಕ್ರಿಸ್ಮಸ್ ಹಬ್ಬದ ವತಿಯಿಂದ ಸಡಗರದ ಊಟೋಪಚಾರವನ್ನೂ ನೀಡಲಾಯಿತು. ಮಂಗಳೂರು ಮತ್ತು ಬೆಂಗಳೂರು ನಗರಗಳಲ್ಲಿ ಎರಡು ಕಡೆಯೂ ಅದ್ದೂರಿ ಗ್ರೇಸ್ ಮಿನಿಸ್ಟ್ರಿ ವತಿಯಿಂದ ಕ್ರಿಸ್ಮಸ್ ಸಂಭ್ರಮಾಚರಣೆ ನಡೆಸಲಾಗಿದ್ದು, ಜನರೊಂದಿಗೆ ಸಂಸ್ಥೆ ಹೊಂದಿರುವ ಬಾಂಧವ್ಯವನ್ನು ಸಾರಿಹೇಳಿತು.
Grace Ministry held its Christmas Program 2024 in Mangalore and Bangalore, focusing on charity. More than 250 ration kits were distributed by Bro Andrew Richard to needy families. All devotees received sarees and blankets.
14-08-25 03:51 pm
Bangalore Correspondent
DK Shivakumar, Dharmasthala, Virendra Heggade...
14-08-25 03:49 pm
IPS Alok Kumar, News: ಪೊಲೀಸ್ ಶಾಲೆಗಳಲ್ಲೇ ಲಂಚ,...
14-08-25 01:48 pm
Dharmasthala Case, Dinesh Gundu Rao: ಮತ್ತೆ ಗು...
13-08-25 07:03 pm
ವಜಾ ಹಿಂದೆ ದೊಡ್ಡ ಷಡ್ಯಂತ್ರ ಆಗಿದೆ, ರಾಹುಲ್ ಗಾಂಧಿ...
12-08-25 10:39 pm
14-08-25 07:24 pm
HK News Desk
ಯುಎಇ ಸುದ್ದಿ ; ಆರೇ ತಿಂಗಳಲ್ಲಿ ದುಬೈನಲ್ಲಿ 3,600ಕ್...
14-08-25 07:02 pm
ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಮೋಡಿ ಮಾಡಲಿದ್ದಾರ...
14-08-25 11:26 am
ತಾಯಿ ಜೊತೆ ಅಂಡಮಾನ್ ಹೋಗ್ತೀನಿ ಎಂದಿದ್ದ ಮಗಳು ; ಬೇಡ...
13-08-25 11:56 am
ಪುಣ್ಯಕ್ಷೇತ್ರ ಯಾತ್ರೆ ಹೊರಟವರ ಮೇಲೆರಗಿದ ಜವರಾಯ ; ರ...
13-08-25 10:41 am
14-08-25 10:29 pm
Mangalore Correspondent
SCDCC Bank Launches Special Independence Day...
14-08-25 01:12 pm
Bantwal Deputy Tahsildar, Lokayukta: 20 ಸಾವಿರ...
13-08-25 10:22 pm
Dharmasthala News Today, Point No 13: ಕಡೆಗೂ ಪ...
13-08-25 10:01 pm
The Ocean Pearl Brings “Flavors of India” to...
13-08-25 08:23 pm
14-08-25 05:31 pm
Bangalore Correspondent
Supreme Court, Actor Darshan Jail Order: ಸುಪ್...
14-08-25 11:51 am
Fake Stock Market Scam, Fraud: 10 ಲಕ್ಷ ಹೂಡಿಕೆ...
13-08-25 05:40 pm
Fraud, Laxmi Hebbalkar: ಸಚಿವೆ ಲಕ್ಷ್ಮೀ ಹೆಬ್ಬಾಳ...
13-08-25 04:14 pm
ಅನೈತಿಕ ಸಂಬಂಧ ಶಂಕೆ ; ಅತ್ತೆ ಮೇಲಿನ ದ್ವೇಷದಿಂದ ಕೊಲ...
12-08-25 12:36 pm