ಬ್ರೇಕಿಂಗ್ ನ್ಯೂಸ್
31-12-24 05:47 pm HK News Desk ಕರ್ನಾಟಕ
ಹೊನ್ನಾವರ, ಡಿ.31: ಕೆ.ಎಸ್.ಆರ್.ಟಿ.ಸಿ ಬಸ್ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿ ಮೂವರು ಮೃತಪಟ್ಟ ಘಟನೆ ತಾಲೂಕಿನ ಶರಾವತಿ ಸೇತುವೆಯಲ್ಲಿ ಡಿ.31ರ ಮಂಗಳವಾರ ಮುಂಜಾನೆ ಸಂಭವಿಸಿದೆ.
ರಾಘವೇಂದ್ರ ಸೋಮಯ್ಯ ಗೌಡ, ಮಾವಿನಕುರ್ವಾ(34), ಗೌರೀಶ್ ನಾಯ್ಕ ಸಂಶಿ(25) ಹಾಗೂ ರಮೇಶ್ ನಾಯ್ಕ ಕರ್ವನಕುರ್ವ(22) ಮೃತ ಬೈಕ್ ಸವಾರರು.
2024ನೇ ವರ್ಷದ ಕೊನೆಯ ದಿನವಾದ ಡಿ.31ರ ಮುಂಜಾನೆ ಹೊನ್ನಾವರ ತಾಲೂಕಿನಲ್ಲಿ ಘನಘೋರ ದುರಂತವೊಂದು ಸಂಭವಿಸಿದೆ. ಬಡ ಮಧ್ಯಮ ವರ್ಗಕ್ಕೆ ಸೇರಿದ ಮೂವರು ಯುವಕರು ದುಡಿಮೆಯ ಮೂಲಕ ತಮ್ಮ ಕುಟುಂಬ ನಿರ್ವಹಣೆ ಮಾಡುತ್ತಿದ್ದವರು.
ಕೂಲಿ ಕೆಲಸದ ಮೂಲಕ ತಮ್ಮ ಜೀವನ ನಡೆಸುತ್ತಿದ್ದ ಮೂವರು ಡಿ.31ರ ಮಂಗಳವಾರ ಮುಂಜಾನೆ ಕಾಸರಕೋಡ ಭಾಗದಿಂದ ಹೊನ್ನಾವರ ಕಡೆ ಬರುವಾಗ ಹೊನ್ನಾವರ ಕಡೆಯಿಂದ ಮಂಗಳೂರಿನ ಕಡೆ ಚಲಿಸುತ್ತಿದ್ದ ಸಾರಿಗೆ ಸಂಸ್ಥೆ ಬಸ್ ಡಿಕ್ಕಿಯಾಗಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಗಂಭೀರ ಗಾಯಗೊಂಡಿದ್ದ ಗೌರೀಶ ನಾಯ್ಕ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.
ಘಟನಾ ಸ್ಥಳಕ್ಕೆ ಹೊನ್ನಾವರ ಪಿಎಸ್ಐ ಮಂಜುನಾಥ ಗೌಡ ಹಾಗೂ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಹೊನ್ನಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Three killed in road accident at Honnavar after Mangalore bus rams bike. KSRTC bus was moving towards Mangalore during which it has rammed the bus which was on the bridge.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 11:26 am
HK News Staffer
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm