ಬ್ರೇಕಿಂಗ್ ನ್ಯೂಸ್
31-12-24 05:47 pm HK News Desk ಕರ್ನಾಟಕ
ಹೊನ್ನಾವರ, ಡಿ.31: ಕೆ.ಎಸ್.ಆರ್.ಟಿ.ಸಿ ಬಸ್ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿ ಮೂವರು ಮೃತಪಟ್ಟ ಘಟನೆ ತಾಲೂಕಿನ ಶರಾವತಿ ಸೇತುವೆಯಲ್ಲಿ ಡಿ.31ರ ಮಂಗಳವಾರ ಮುಂಜಾನೆ ಸಂಭವಿಸಿದೆ.
ರಾಘವೇಂದ್ರ ಸೋಮಯ್ಯ ಗೌಡ, ಮಾವಿನಕುರ್ವಾ(34), ಗೌರೀಶ್ ನಾಯ್ಕ ಸಂಶಿ(25) ಹಾಗೂ ರಮೇಶ್ ನಾಯ್ಕ ಕರ್ವನಕುರ್ವ(22) ಮೃತ ಬೈಕ್ ಸವಾರರು.
2024ನೇ ವರ್ಷದ ಕೊನೆಯ ದಿನವಾದ ಡಿ.31ರ ಮುಂಜಾನೆ ಹೊನ್ನಾವರ ತಾಲೂಕಿನಲ್ಲಿ ಘನಘೋರ ದುರಂತವೊಂದು ಸಂಭವಿಸಿದೆ. ಬಡ ಮಧ್ಯಮ ವರ್ಗಕ್ಕೆ ಸೇರಿದ ಮೂವರು ಯುವಕರು ದುಡಿಮೆಯ ಮೂಲಕ ತಮ್ಮ ಕುಟುಂಬ ನಿರ್ವಹಣೆ ಮಾಡುತ್ತಿದ್ದವರು.
ಕೂಲಿ ಕೆಲಸದ ಮೂಲಕ ತಮ್ಮ ಜೀವನ ನಡೆಸುತ್ತಿದ್ದ ಮೂವರು ಡಿ.31ರ ಮಂಗಳವಾರ ಮುಂಜಾನೆ ಕಾಸರಕೋಡ ಭಾಗದಿಂದ ಹೊನ್ನಾವರ ಕಡೆ ಬರುವಾಗ ಹೊನ್ನಾವರ ಕಡೆಯಿಂದ ಮಂಗಳೂರಿನ ಕಡೆ ಚಲಿಸುತ್ತಿದ್ದ ಸಾರಿಗೆ ಸಂಸ್ಥೆ ಬಸ್ ಡಿಕ್ಕಿಯಾಗಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಗಂಭೀರ ಗಾಯಗೊಂಡಿದ್ದ ಗೌರೀಶ ನಾಯ್ಕ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.
ಘಟನಾ ಸ್ಥಳಕ್ಕೆ ಹೊನ್ನಾವರ ಪಿಎಸ್ಐ ಮಂಜುನಾಥ ಗೌಡ ಹಾಗೂ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಹೊನ್ನಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Three killed in road accident at Honnavar after Mangalore bus rams bike. KSRTC bus was moving towards Mangalore during which it has rammed the bus which was on the bridge.
20-06-26 06:40 pm
HK News Staffer
ಬಿಡದಿ ಟೌನ್ ಶಿಪ್ ನೆಪದಲ್ಲಿ 750 ರೈತ ಕುಟುಂಬಗಳು ಬೀ...
20-06-26 01:33 pm
ಪರಿಷತ್ತಿಗೆ ಅಡ್ಡ ಮತದಾನ ಮಾಡ್ತಾರೆಂದು ಮೊದಲೇ ಗೊತ್ತ...
19-06-26 04:18 pm
ರೈ ಅವರೇ ಧನ ಸಹಾಯ ಮಾಡಿ ಬುರುಡೆ ಗ್ಯಾಂಗ್ ನಡೆಸುತ್ತ...
18-06-26 09:57 pm
ಪರಿಷತ್ ಚುನಾವಣೆ; ಮೈತ್ರಿ ಪಕ್ಷಕ್ಕೆ ತೀವ್ರ ಮುಖಭಂಗ,...
18-06-26 07:15 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
21-06-26 01:13 pm
Mangalurur Staffer
ಮೈಸೂರು ದಸರಾಗೆ ಕಂಬಳ ; ತಯಾರಿ ನಡೆಸಲು ಶಾಸಕ ಅಶೋಕ್...
20-06-26 10:25 pm
ಹಳೆ ಬಂದರು - ಲಕ್ಷದ್ವೀಪ ನಡುವೆ ಬಹುನಿರೀಕ್ಷಿತ ಜೆಟ್...
20-06-26 04:21 pm
ಕರಾವಳಿಯಲ್ಲೇ ಕ್ಯಾಬಿನೆಟ್ ಸಭೆ ; ಪ್ರವಾಸೋದ್ಯಮ ಅಭಿ...
19-06-26 09:05 pm
ಬೆಂಗಳೂರು -ಮಂಗಳೂರು 5 ಗಂಟೆ ಪ್ರಯಾಣದ ಕನಸಿಗೆ ಬ್ರೇಕ...
19-06-26 07:48 pm
20-06-26 09:13 pm
HK News Staffer
ಸೂಲಿಬೆಲೆಯಲ್ಲಿ ಭೀಕರ ಅಪಘಾತ ; ಬಿಎಂಟಿಸಿ ಬಸ್ ಡ್ರೈ...
20-06-26 04:43 pm
ಬೆಂಗಳೂರಿನಲ್ಲಿ ಕಳ್ಳ ಪೊಲೀಸ್ ; ಕೇರಳದ ಉದ್ಯಮಿಗಳನ್ನ...
19-06-26 09:07 pm
ಮೊಬೈಲ್ ಕದ್ದು ಓಡುತ್ತಿದ್ದಾಗಲೇ ಕುಸಿದು ಬಿದ್ದು ಕಳ್...
19-06-26 08:30 pm
ಕೋಡಿ ಬೀಚ್ನಲ್ಲಿ ಬೆಂಗಳೂರು ಮೂಲದ ಯುವಕ ಸಮುದ್ರ ಪಾಲ...
19-06-26 05:47 pm