ಬ್ರೇಕಿಂಗ್ ನ್ಯೂಸ್
01-01-25 11:03 pm HK News Desk ಕರ್ನಾಟಕ
ಹಾಸನ, ಜ 01: ಹೊಸ ವರ್ಷದ ಆಚರಣೆ ಮಾಡುವ ಸಂದರ್ಭದಲ್ಲಿ ಇಬ್ಬರು ಯುವಕರು ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ಹಾಸನದ ಜಿಲ್ಲೆಯಲ್ಲಿ ನಡೆದಿದೆ.
ಬೇಲೂರು ತಾಲೂಕಿನ ಮಲಸಾವರ ಗ್ರಾಮದ ಲಕ್ಷ್ಮಿಪುರ ಬಡಾವಣೆಯ ನಿವಾಸಿಗಳಾದ ಅಜಿತ್ (30 ) ಹಾಗೂ ಅಶೋಕ್ (35) ಕೆರೆಯಲ್ಲಿ ಮುಳುಗಿ ಸಾವನ್ನಪ್ಪಿದವರು. ಮಂಗಳವಾರ ರಾತ್ರಿ ಹೊಸ ವರ್ಷದ ಆಚರಣೆಗೆ ಬೇಲೂರಿನ ಮಲಸಾವರ ಗ್ರಾಮದ ಲಕ್ಷ್ಮಿಪುರ ಕೆರೆ ಏರಿಯ ಮೇಲೆ ಯುವಕರು ಪಾರ್ಟಿ ಮಾಡಿದ್ದಾರೆ. ಆದರೆ, ಬುಧವಾರ ಬೆಳಿಗ್ಗೆಯಾದರೂ ಮನೆಗೆ ಯುವಕರು ಬಾರದ ಹಿನ್ನೆಲೆಯಲ್ಲಿ ಕುಟುಂಬಸ್ಥರು ಹಾಗೂ ಗ್ರಾಮಸ್ಥರು ಹುಡುಕಾಟ ನಡೆಸಿದ್ದಾರೆ. ಈ ವೇಳೆ ಕೆರೆಯ ಏರಿಯ ಮೇಲೆ ವಾಹನ, ಚಪ್ಪಲಿಗಳು ಕಂಡು ಬಂದಿವೆ.
ಈ ಬಗ್ಗೆ ಸಂಶಯಗೊಂಡ ಗ್ರಾಮಸ್ಥರು ಅಗ್ನಿಶಾಮಕ ಹಾಗೂ ಪೊಲೀಸ್ ಠಾಣೆಗೆ ಕರೆ ಮಾಡಿದ್ದಾರೆ. ಸ್ಥಳಕ್ಕೆ ಬಂದ ಸಿಬ್ಬಂದಿ, ಕೆರೆಯಲ್ಲಿ ಶೋಧಕಾರ್ಯ ನಡೆಸಿದ್ದು, ಸಂಜೆ ವೇಳೆಗೆ ಇಬ್ಬರ ಮೃತದೇಹಗಳು ಪತ್ತೆಯಾಗಿವೆ. ಈ ಬಗ್ಗೆ ಅರೇಹಳ್ಳಿ ಠಾಣೆಯಲ್ಲಿ ದೂರು ದಾಖಲಾಗಿದ್ದು, ಘಟನೆ ಕುರಿತಂತೆ ಪೊಲೀಸರು ತನಿಖೆ ಮುಂದುವರೆಸಿದ್ದಾರೆ.
Two youths killed after Drowning inside the lake during new year party in Hassan. The deceased has been identified as Ajith and Ashok.
14-08-25 03:51 pm
Bangalore Correspondent
DK Shivakumar, Dharmasthala, Virendra Heggade...
14-08-25 03:49 pm
IPS Alok Kumar, News: ಪೊಲೀಸ್ ಶಾಲೆಗಳಲ್ಲೇ ಲಂಚ,...
14-08-25 01:48 pm
Dharmasthala Case, Dinesh Gundu Rao: ಮತ್ತೆ ಗು...
13-08-25 07:03 pm
ವಜಾ ಹಿಂದೆ ದೊಡ್ಡ ಷಡ್ಯಂತ್ರ ಆಗಿದೆ, ರಾಹುಲ್ ಗಾಂಧಿ...
12-08-25 10:39 pm
14-08-25 07:24 pm
HK News Desk
ಯುಎಇ ಸುದ್ದಿ ; ಆರೇ ತಿಂಗಳಲ್ಲಿ ದುಬೈನಲ್ಲಿ 3,600ಕ್...
14-08-25 07:02 pm
ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಮೋಡಿ ಮಾಡಲಿದ್ದಾರ...
14-08-25 11:26 am
ತಾಯಿ ಜೊತೆ ಅಂಡಮಾನ್ ಹೋಗ್ತೀನಿ ಎಂದಿದ್ದ ಮಗಳು ; ಬೇಡ...
13-08-25 11:56 am
ಪುಣ್ಯಕ್ಷೇತ್ರ ಯಾತ್ರೆ ಹೊರಟವರ ಮೇಲೆರಗಿದ ಜವರಾಯ ; ರ...
13-08-25 10:41 am
14-08-25 10:29 pm
Mangalore Correspondent
SCDCC Bank Launches Special Independence Day...
14-08-25 01:12 pm
Bantwal Deputy Tahsildar, Lokayukta: 20 ಸಾವಿರ...
13-08-25 10:22 pm
Dharmasthala News Today, Point No 13: ಕಡೆಗೂ ಪ...
13-08-25 10:01 pm
The Ocean Pearl Brings “Flavors of India” to...
13-08-25 08:23 pm
14-08-25 05:31 pm
Bangalore Correspondent
Supreme Court, Actor Darshan Jail Order: ಸುಪ್...
14-08-25 11:51 am
Fake Stock Market Scam, Fraud: 10 ಲಕ್ಷ ಹೂಡಿಕೆ...
13-08-25 05:40 pm
Fraud, Laxmi Hebbalkar: ಸಚಿವೆ ಲಕ್ಷ್ಮೀ ಹೆಬ್ಬಾಳ...
13-08-25 04:14 pm
ಅನೈತಿಕ ಸಂಬಂಧ ಶಂಕೆ ; ಅತ್ತೆ ಮೇಲಿನ ದ್ವೇಷದಿಂದ ಕೊಲ...
12-08-25 12:36 pm