ಬ್ರೇಕಿಂಗ್ ನ್ಯೂಸ್
01-01-25 11:03 pm HK News Desk ಕರ್ನಾಟಕ
ಹಾಸನ, ಜ 01: ಹೊಸ ವರ್ಷದ ಆಚರಣೆ ಮಾಡುವ ಸಂದರ್ಭದಲ್ಲಿ ಇಬ್ಬರು ಯುವಕರು ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ಹಾಸನದ ಜಿಲ್ಲೆಯಲ್ಲಿ ನಡೆದಿದೆ.
ಬೇಲೂರು ತಾಲೂಕಿನ ಮಲಸಾವರ ಗ್ರಾಮದ ಲಕ್ಷ್ಮಿಪುರ ಬಡಾವಣೆಯ ನಿವಾಸಿಗಳಾದ ಅಜಿತ್ (30 ) ಹಾಗೂ ಅಶೋಕ್ (35) ಕೆರೆಯಲ್ಲಿ ಮುಳುಗಿ ಸಾವನ್ನಪ್ಪಿದವರು. ಮಂಗಳವಾರ ರಾತ್ರಿ ಹೊಸ ವರ್ಷದ ಆಚರಣೆಗೆ ಬೇಲೂರಿನ ಮಲಸಾವರ ಗ್ರಾಮದ ಲಕ್ಷ್ಮಿಪುರ ಕೆರೆ ಏರಿಯ ಮೇಲೆ ಯುವಕರು ಪಾರ್ಟಿ ಮಾಡಿದ್ದಾರೆ. ಆದರೆ, ಬುಧವಾರ ಬೆಳಿಗ್ಗೆಯಾದರೂ ಮನೆಗೆ ಯುವಕರು ಬಾರದ ಹಿನ್ನೆಲೆಯಲ್ಲಿ ಕುಟುಂಬಸ್ಥರು ಹಾಗೂ ಗ್ರಾಮಸ್ಥರು ಹುಡುಕಾಟ ನಡೆಸಿದ್ದಾರೆ. ಈ ವೇಳೆ ಕೆರೆಯ ಏರಿಯ ಮೇಲೆ ವಾಹನ, ಚಪ್ಪಲಿಗಳು ಕಂಡು ಬಂದಿವೆ.
ಈ ಬಗ್ಗೆ ಸಂಶಯಗೊಂಡ ಗ್ರಾಮಸ್ಥರು ಅಗ್ನಿಶಾಮಕ ಹಾಗೂ ಪೊಲೀಸ್ ಠಾಣೆಗೆ ಕರೆ ಮಾಡಿದ್ದಾರೆ. ಸ್ಥಳಕ್ಕೆ ಬಂದ ಸಿಬ್ಬಂದಿ, ಕೆರೆಯಲ್ಲಿ ಶೋಧಕಾರ್ಯ ನಡೆಸಿದ್ದು, ಸಂಜೆ ವೇಳೆಗೆ ಇಬ್ಬರ ಮೃತದೇಹಗಳು ಪತ್ತೆಯಾಗಿವೆ. ಈ ಬಗ್ಗೆ ಅರೇಹಳ್ಳಿ ಠಾಣೆಯಲ್ಲಿ ದೂರು ದಾಖಲಾಗಿದ್ದು, ಘಟನೆ ಕುರಿತಂತೆ ಪೊಲೀಸರು ತನಿಖೆ ಮುಂದುವರೆಸಿದ್ದಾರೆ.
Two youths killed after Drowning inside the lake during new year party in Hassan. The deceased has been identified as Ajith and Ashok.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 11:26 am
HK News Staffer
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm