ಬ್ರೇಕಿಂಗ್ ನ್ಯೂಸ್
04-01-25 01:28 pm HK News Desk ಕರ್ನಾಟಕ
ಗದಗ, ಜ 03: ಹೈಸ್ಕೂಲ್ ವಿದ್ಯಾರ್ಥಿಗಳು ಚಲಾಯಿಸುತ್ತಿದ್ದ SUV ಕಾರು ಅಪಘಾತವಾಗಿ ಇಬ್ಬರು ವಿದ್ಯಾರ್ಥಿಗಳು ಸಾವಿಗೀಡಾಗಿದ್ದು, ಮತ್ತಿಬ್ಬರು ಗಾಯಗೊಂಡಿರುವ ಘಟನೆ ಗದಗ ತಾಲೂಕಿನ ಹುಲಕೋಟಿ ರೂರಲ್ ಇಂಜಿನಿಯರಿಂಗ್ ಕಾಲೇಜ್ ಬಳಿ ಘಟನೆ ನಡೆದಿದೆ.
ಹುಲಕೋಟಿ ರಾಜೇಶ್ವರಿ ವಿದ್ಯಾನಿಕೇತನ ಶಾಲೆಯಲ್ಲಿ ವಿದ್ಯಾರ್ಥಿಗಳು 10ನೇ ತರಗತಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿಗಳಲ್ಲಿ ಓರ್ವ ಕಾರು ಚಾಲನೆ ಮಾಡುತ್ತಿದ್ದ ಎನ್ನಲಾಗಿದೆ. ವೇಗವಾಗಿ ಕಾರು ಚಲಿಸುತ್ತಿದ್ದ ಪರಿಣಾಮ ನಿಯಂತ್ರಣ ತಪ್ಪಿ ಡಿವೈಡರ್ ಗೆ ಡಿಕ್ಕಿ ಹೊಡೆದಿದೆ.
ಮಹಮ್ಮದ್ ಮುಜಾವರ್ (16), ಸಂಜೀವ್ ಗಿರಡ್ಡಿ (16) ಮೃತಪಟ್ಟಿದ್ದಾರೆ. ಆಶಿಸ್ ಗುಂಡುರ್ (16) ಸೇರಿದಂತೆ ಮತ್ತೋರ್ವ ವಿದ್ಯಾರ್ಥಿಗೆ ಗಂಭೀರ ಗಾಯಗಳಾಗಿವೆ.
ಶಾಲಾ ವಾರ್ಷಿಕೋತ್ಸವ ಕಾರ್ಯಕ್ರಮ ಮುಗಿಸಿ ತಡರಾತ್ರಿ ಬರುವ ವೇಳೆ ಅಪಘಾತ ಸಂಭವಿಸಿದೆ. ನಾಲ್ಕು ಜನ ವಿದ್ಯಾರ್ಥಿಗಳು ಮಾತ್ರ ಕಾರಿನಲ್ಲಿ ಪ್ರಯಾಣ ಮಾಡುತ್ತಿದ್ದರು. ಸ್ಕೂಲ್ ಗ್ಯಾದರಿಂಗ್ ಡ್ಯಾನ್ಸ್ ಮುಗಿಸಿಕೊಂಡು ಜೋಶ್ನಲ್ಲಿ ವಾಪಸ್ ಆಗುತ್ತಿದ್ದರು. ಅತಿಯಾದ ವೇಗವೇ ಈ ದುರ್ಘಟನೆಗೆ ಕಾರಣ ಎನ್ನಲಾಗಿದೆ.
ಮೃತರ ದೇಹಗಳು ಹಾಗೂ ಓರ್ವ ಗಾಯಾಳು ಗದಗ ಜಿಮ್ಸ್ ಆಸ್ಪತ್ರೆಗೆ ರವಾನಿಸಲಾಗಿದೆ. ಮತ್ತೋರ್ವ ಗಾಯಾಳು ವಿದ್ಯಾರ್ಥಿಯನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಡಿಕ್ಕಿ ರಭಸಕ್ಕೆ ಕಾರು ಅಪ್ಪಚ್ಚಿಯಾಗಿದೆ.
ಸ್ಥಳಕ್ಕೆ ಗದಗ ಗ್ರಾಮೀಣ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
Gadag Car accident, two Minor students of SSLC killed on spot. Two other friends have been injured. The deceased have been identified as Mohammed Mujamar and Sanjeev Giradi.
01-05-25 01:48 pm
Bangalore Correspondent
Dk Suresh, Pavitra, wife Video: ಡಿ.ಕೆ ಬ್ರದರ್...
01-05-25 01:08 pm
MA Saleem, DGP-IGP, Prashanth Thakur, Police:...
30-04-25 05:08 pm
R Ahsok, Cm Siddaramaiah, Pak: ಕಾಂಗ್ರೆಸ್ನವರಿ...
29-04-25 10:45 pm
CM Siddaramaiah, Belagavi, BJP Suresh Kumar:...
29-04-25 09:51 pm
30-04-25 06:59 pm
HK News Desk
India Pakistan War: ಭಾರತೀಯ ಸೇನಾಪಡೆಗೆ ಪರಮಾಧಿಕಾ...
30-04-25 03:14 pm
Pakistan, No-fly zone islamabad: ಭಾರತದ ಪ್ರತೀಕ...
30-04-25 02:13 pm
ಮೋದಿ 'ಗಾಯಬ್' ಎಂದು ಕಾಂಗ್ರೆಸ್ ಪೋಸ್ಟ್ ; ಕಾಂಗ್ರೆಸ...
29-04-25 03:45 pm
'ನನಗೆ ಪಾಕಿಸ್ತಾನದಲ್ಲಿ ಯಾರೂ ಇಲ್ಲ, ದಯವಿಟ್ಟು ಉಳಿಸ...
28-04-25 06:52 pm
02-05-25 03:52 am
Mangaluru Staff
Suhas Shetty murder, Mangalore Bandh: ಸುಹಾಸ್...
02-05-25 03:29 am
Mangalore, Kudupu Murder case, MLA Bharath Sh...
01-05-25 09:29 pm
Mangalore Kudupu Murder Case, Update, Police:...
01-05-25 05:38 pm
Ramanath Rai, Kudupu Murder case, SIT: ಧರ್ಮಾಧ...
01-05-25 04:01 pm
01-05-25 10:06 pm
Mangalore Correspondent
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm
Mangalore Mudipu Murder, Mob, Police, Crime:...
29-04-25 09:59 pm
Kudupu Murder, Mangalore Crime, Police: ಕುಡುಪ...
29-04-25 02:53 pm
Belthagady, Blackmail, Mangalore crime: ಬೆಳ್ತ...
28-04-25 11:39 am