ಬ್ರೇಕಿಂಗ್ ನ್ಯೂಸ್
06-01-25 01:01 pm Bangalore Correspondent ಕರ್ನಾಟಕ
ಬೆಂಗಳೂರು, ಜ 06: ಹಾಸ್ಟೆಲ್ ಕಟ್ಟಡದ 3ನೇ ಮಹಡಿಯಿಂದ ಆಕಸ್ಮಿಕವಾಗಿ ಬಿದ್ದು ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್ (ಐಐಎಂ) ಸ್ನಾತಕೋತ್ತರ ವಿದ್ಯಾರ್ಥಿಯೋರ್ವ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಬನ್ನೇರುಘಟ್ಟ ರಸ್ತೆಯಲ್ಲಿ ನಡೆದಿದೆ. ಮೃತನನ್ನು ಎಂಬಿಎ ಎರಡನೇ ವರ್ಷದ ವಿದ್ಯಾರ್ಥಿ ಗುಜರಾತ್ ಮೂಲದ ನಿಲಯ್ ಕೈಲಾಶ್ಭಾಯ್ ಪಟೇಲ್ (28) ಎಂದು ಗುರುತಿಸಲಾಗಿದೆ.
ಶನಿವಾರ ನಿಲಯ್ ತನ್ನ ಹುಟ್ಟುಹಬ್ಬವಿದ್ದ ಕಾರಣ ಸ್ನೇಹಿತರೊಂದಿಗೆ ಹೊರಗಡೆ ತೆರಳಿದ್ದ. ನಂತರ ಹಾಸ್ಟೆಲ್ನಲ್ಲಿರುವ ಸ್ನೇಹಿತನ ಕೊಠಡಿಯಲ್ಲಿ ನಿಲಯ್ ಹುಟ್ಟುಹಬ್ಬ ಆಚರಿಸಲಾಗಿತ್ತು. ಬಳಿಕ ತನ್ನ ಕೋಣೆಗೆ ಹಿಂತಿರುಗುತ್ತಿದ್ದಾಗ ಅವಘಡ ಸಂಭವಿಸಿದೆ. ಭಾನುವಾರ ಬೆಳಗ್ಗೆ ಹಾಸ್ಟೆಲ್ ಭದ್ರತಾ ಸಿಬ್ಬಂದಿ ಗಮನಿಸಿದಾಗ ಘಟನೆ ಬೆಳಕಿಗೆ ಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಕ್ಯಾಂಪಸ್ ಆವರಣದ ಹಾಸ್ಟೆಲ್ನ ಬೇರೆ ಬ್ಲಾಕ್ನಲ್ಲಿರುವ ಸ್ನೇಹಿತರ ಕೋಣೆಯಲ್ಲಿ ಹುಟ್ಟುಹಬ್ಬ ಆಚರಿಸಲು ನಿಲಯ್ ತೆರಳಿದ್ದ. ರಾತ್ರಿ 11.30ರ ಸುಮಾರಿಗೆ ಸ್ನೇಹಿತನ ಕೊಠಡಿಯಿಂದ ಹೊರಟು 'F' ಬ್ಲಾಕ್ನಲ್ಲಿರುವ ತನ್ನ ಕೋಣೆಗೆ ವಾಪಸಾಗುವಾಗ ಘಟನೆ ಸಂಭವಿಸಿದೆ ಎಂಬುದು ಪೊಲೀಸರ ಪ್ರಾಥಮಿಕ ತನಿಖೆಯಿಂದ ದೃಢಪಟ್ಟಿದೆ. ಹಾಸ್ಟೆಲ್ನ ಸಿಸಿಟಿವಿ ದೃಶ್ಯಾವಳಿಗಳನ್ನು ಪೊಲೀಸರು ಪರಿಶೀಲಿಸುತ್ತಿದ್ದಾರೆ.
ಭಾನುವಾರ ಸಂಜೆ ಬೆಂಗಳೂರಿಗೆ ಆಗಮಿಸಿದ ನಿಲಯ್ ಪೋಷಕರು ನೀಡಿದ ದೂರಿನ ಆಧಾರದ ಮೇಲೆ ಮೈಕೋ ಲೇಔಟ್ ಪೊಲೀಸ್ ಠಾಣೆಯಲ್ಲಿ ಅಸಹಜ ಸಾವು ಪ್ರಕರಣ ದಾಖಲಾಗಿದೆ. ನಿಲಯ್ ಸಾವಿನ ಕುರಿತು ಸ್ಪಷ್ಟನೆ ನೀಡುವಂತೆ ಅಖಿಲ ಭಾರತ ಒಬಿಸಿ ವಿದ್ಯಾರ್ಥಿಗಳ ಸಂಘ ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್ಗೆ ಒತ್ತಾಯಿಸಿದೆ.
Bangalore IIM indian management 28 year old student dies after falling from 3rd floor of college hostel. The deceased has been identified as Kailesh Patil.
05-11-25 06:15 pm
Bangalore Correspondent
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
06-11-25 12:51 pm
Mangalore Correspondent
ಭಾರತೀಯ ಪೂರ್ವಜರ ಬಗ್ಗೆ ಹೊಸ ಶೋಧನೆ ; ಕೊರಗ ಜನಾಂಗ ಫ...
05-11-25 10:48 pm
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
ಅಕ್ರಮ ಗೋಹತ್ಯೆ, ಮಾಂಸಕ್ಕೆ ಬಳಕೆ ; ಆರೋಪಿಯ ಉಳ್ಳಾಲದ...
05-11-25 03:35 pm
05-11-25 09:39 pm
Mangalore Correspondent
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm
ನಕಲಿ ಷೇರು ಮಾರುಕಟ್ಟೆ ಮೇಲೆ ಹೂಡಿಕೆ ; ಫೇಸ್ಬುಕ್ ಗೆ...
04-11-25 02:11 pm
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm