ಬ್ರೇಕಿಂಗ್ ನ್ಯೂಸ್
06-01-25 01:39 pm Bangalore Correspondent ಕರ್ನಾಟಕ
ಬೆಂಗಳೂರು, ಜ.06: ಚೀನಾದಲ್ಲಿ ಹೆಚ್ಎಂಪಿವಿ ವೈರಸ್ ಆತಂಕ ಸೃಷ್ಟಿಸಿರುವ ಬೆನ್ನಲ್ಲೇ ಮುನ್ನೆಚ್ಚರಿಕಾ ಕ್ರಮವಾಗಿ ರಾಜ್ಯ ಸರ್ಕಾರ ಕೆಲವು ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ. ಹೆಚ್ಎಂಪಿವಿ ವೈರಸ್ ಬಗ್ಗೆ ಎಚ್ಚರಿಕೆಯಿಂದಿರುವಂತೆ ಕೇಂದ್ರ ಸರ್ಕಾರ ರಾಜ್ಯಗಳಿಗೆ ಸೂಚನೆ ನೀಡಿದ್ದು ರಾಜ್ಯ ಆರೋಗ್ಯ ಇಲಾಖೆ ಮಾರ್ಗಸೂಚಿಗಳನ್ನು ಪಾಲಿಸುವಂತೆ ಜನತೆ ಬಳಿ ಮನವಿ ಮಾಡಿದೆ.
ಸರ್ಕಾರದ ಮಾರ್ಗಸೂಚಿ ಹೀಗಿದೆ
ಕಳೆದ ವರ್ಷಕ್ಕೆ ಹೋಲಿಸಿದರೆ ಈ ವರ್ಷದ ಡಿಸೆಂಬರ್ನಲ್ಲಿ ಸಾಮಾನ್ಯ ಶೀತ, ಕೋವಿಡ್ ಮಾದರಿ ಪ್ರಕರಣಗಳಲ್ಲಿ ಯಾವುದೇ ಏರಿಕೆ ಆಗಿಲ್ಲ ಎಂದು ಆರೋಗ್ಯ ಅಧಿಕಾರಿಗಳು ಹೇಳಿದ್ದಾರೆ. ಹೆಚ್ಎಂಪಿವಿ ಒಂದು ಉಸಿರಾಟದ ಕಾಯಿಲೆಯಾಗಿದ್ದು, ಚಳಿಗಾಲದಲ್ಲಿ ಶೀತ ಮತ್ತು ಜ್ವರದ ಲಕ್ಷಣಗಳನ್ನು ಉಂಟು ಮಾಡುತ್ತವೆ. ವಿಶೇಷವಾಗಿ ಮಕ್ಕಳು ಮತ್ತು ವಯಸ್ಸಾದ ವ್ಯಕ್ತಿಗಳ ಮೇಲೆ ಪರಿಣಾಮ ಬೀರುತ್ತದೆ. ಯಾವುದೇ ಪರಿಸ್ಥಿತಿ ಎದುರಾದರೂ ಅದನ್ನು ನಿಭಾಯಿಸಲು ರಾಜ್ಯ ಸನ್ನದ್ಧವಾಗಿದೆ ಎಂದು ರಾಜ್ಯದ ಸಮಗ್ರ ರೋಗ ಕಣ್ಗಾವಲು ಕಾರ್ಯಕ್ರಮದ ಯೋಜನಾ ನಿರ್ದೇಶಕ ಡಾ. ಅನ್ಸಾರ್ ಅಹ್ಮದ್ ಹೇಳಿದ್ದಾರೆ.
The spread of the Human Metapneumovirus (HMPV), a respiratory illness with flu-like symptoms similar to Covid-19, in China, has raised health concerns globally, with countries closely monitoring the situation. Respiratory illnesses in China align with seasonal variations caused by viruses such as influenza, RSV, and HMPV.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 11:26 am
HK News Staffer
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm