ಬ್ರೇಕಿಂಗ್ ನ್ಯೂಸ್
06-01-25 06:53 pm HK News Desk ಕರ್ನಾಟಕ
ಚಾಮರಾಜನಗರ, ಜ 06: ಚಾಮರಾಜನಗರದಲ್ಲಿ ದಾರುಣ ಘಟನೆಯೊಂದು ನಡೆದಿದ್ದು ಏಕಾಏಕಿ ಕುಸಿದುಬಿದ್ದು ಮೂರನೇ ತರಗತಿ ವಿದ್ಯಾರ್ಥಿನಿ ಮೃತಪಟ್ಟಿದ್ದು ಇದ್ದ ಒಬ್ಬಳೆ ಮಗಳನ್ನು ಕಳೆದುಕೊಂಡಿರುವ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ.
ಚಾಮರಾಜನಗರದ ಸೇಂಟ್ ಫ್ರಾನ್ಸಿಸ್ ಶಾಲೆಯಲ್ಲಿ ಶಿಕ್ಷಕಿಗೆ ನೋಟ್ಸ್ ತೋರಿಸುವಾಗ ಬದನಗುಪ್ಪೆ ಗ್ರಾಮದ ನಿವಾಸಿ ಲಿಂಗರಾಜು, ಶ್ರುತಿ ದಂಪತಿಯ ಏಕೈಕ ಪುತ್ರಿ ತೇಜಸ್ವಿನಿ ಏಕಾಏಕಿ ಕುಸಿದುಬಿದ್ದಿದ್ದಳು. ಕೂಡಲೇ ತೇಜಸ್ವಿನಿಯನ್ನು ಶಾಲಾ ಸಿಬ್ಬಂದಿ ಜೆಎಸ್ಎಸ್ ಆಸ್ಪತ್ರೆಗೆ ಕರೆದೊಯ್ದಿದ್ದರು. ಆದರೆ ದುರದೃಷ್ಟವಶಾತ್ ಅದಾಗಲೇ ತೇಜಸ್ವಿನಿ ಮೃತಪಟ್ಟಿದ್ದಳು. ಇನ್ನು ತೇಜಸ್ವಿನಿ ಹೃದಯಾಘಾತದಿಂದ ಮೃತಪಟ್ಟಿರುವುದಾಗಿ ವೈದ್ಯರು ಖಚಿತಪಡಿಸಿದ್ದಾರೆ.
ಇತ್ತೀಚಿನ ದಿನಗಳಲ್ಲಿ ಹೃದಯಾಘಾತಕ್ಕೆ ವಯಸ್ಕರು ಬಲಿಯಾಗುತ್ತಿದ್ದರು. ಆದರೆ ಇದೀಗ ಹೃದಯಾಘಾತಕ್ಕೆ ಚಿಕ್ಕ ಮಕ್ಕಳು ಬಲಿಯಾಗುತ್ತಿರುವುದು ಆತಂಕದ ವಿಷಯವಾಗಿದೆ. ಇನ್ನು ಇದ್ದ ಒಬ್ಬಳೆ ಮಗಳನ್ನು ಕಳೆದುಕೊಂಡ ಪೋಷಕರು ಬಿಕ್ಕಿ ಬಿಕ್ಕಿ ಅಳುತ್ತಿದ್ದಾರೆ. ಕುಟುಂಬದವರ ಪರಿಸ್ಥಿತಿ ನೋಡಿದರೆ ಎಂತಹವರ ಮನ ಕಲಕುವಂತಿದೆ .
A tragic incident took place in Chamarajanagar, where a third grade student died after a building suddenly collapsed, leaving the parents in shock after losing their only daughter.
17-06-25 05:35 pm
Bangalore Correspondent
Dk Shivakumar, Plan Crash: ವಿಮಾನ ದುರಂತ ; ಬಿಜೆ...
16-06-25 10:44 pm
Judge Heart Attack, Kalaburagi Court: ನ್ಯಾಯಾಲ...
16-06-25 02:56 pm
ಎರಡೇ ವರ್ಷಗಳಲ್ಲಿ ಬೆಂಗಳೂರಿನ ಶಾಸಕರ ಆದಾಯ ವಿಪರೀತ ಹ...
15-06-25 09:29 pm
Lokayukta, Crypto Firms, Notice: ಲೋಕಾಯುಕ್ತ ಹೆ...
14-06-25 11:05 pm
18-06-25 09:54 pm
HK News Desk
ಖಾಸಗಿ ವಾಹನಗಳಿಗೆ ಫಾಸ್ಟ್ ಟ್ಯಾಗ್ ಮತ್ತಷ್ಟು ಸುಲಭ ;...
18-06-25 08:49 pm
NHAI, Kasaragod: ಕಾಸರಗೋಡು– ಕಣ್ಣೂರು ಮಧ್ಯೆ ಹೆದ್...
18-06-25 04:09 pm
ಕೊಲೆಗಡುಕ, ಬ್ಲಡಿ ಬಾಸ್ಟರ್ಡ್.. ಪಾಕ್ ಸೇನಾ ಮುಖ್ಯಸ್...
18-06-25 01:29 pm
ಇಸ್ರೇಲ್ ದಾಳಿಗೆ ಕಂಗೆಟ್ಟ ಟೆಹ್ರಾನ್ ; ಯುದ್ಧ ನಿಲ್ಲ...
17-06-25 11:02 pm
18-06-25 06:38 pm
Mangalore Correspondent
NHRC, Dakshina Kannada, MLA Bharath Shetty: ಹ...
18-06-25 02:10 pm
Mangalore Accident, Jeppinamogaru, Aman Rao,...
18-06-25 10:24 am
Mangalore DC Mullai Muhilan Transferred, Dars...
17-06-25 09:57 pm
Mangalore Jail Jammer: ಜೈಲಿನ ಜಾಮರ್ ಸಮಸ್ಯೆಗೆ ದ...
17-06-25 08:17 pm
17-06-25 05:06 pm
Bangalore Correspondent
Kolar ATM Robbery: ಕರ್ನಾಟಕದಲ್ಲಿ ಹೆಚ್ಚುತ್ತಿರುವ...
17-06-25 12:10 pm
Fake Currency Racket, Shivamogga: ಖೋಟಾ ನೋಟು ಚ...
16-06-25 03:05 pm
Bangalore Crime, House Maid, Chamrajpet: ಕೆಲಸ...
14-06-25 11:02 pm
Lokayukta Corruption, Bengaluru SP Srinath Jo...
14-06-25 05:59 pm