ಬ್ರೇಕಿಂಗ್ ನ್ಯೂಸ್
15-12-20 02:15 pm Bangalore Correspondent ಕರ್ನಾಟಕ
ಬೆಂಗಳೂರು, ಡಿ.15: ವಿಧಾನ ಪರಿಷತ್ತಿನಲ್ಲಿ ಮಂಡನೆಯಾಗಲಿರುವ ಗೋಹತ್ಯೆ ನಿಷೇಧ ಕಾಯ್ದೆಯನ್ನು ಜೆಡಿಎಸ್ ವಿರೋಧಿಸಲಿದೆ ಎಂದು ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ದೇವೇಗೌಡ ಪತ್ರಿಕಾ ಹೇಳಿಕೆ ನೀಡಿದ್ದಾರೆ.
ಬಿಜೆಪಿ ಸರಕಾರ ಜಾರಿಗೆ ತರುತ್ತಿರುವ ಗೋಹತ್ಯೆ ನಿಷೇಧ ಕಾನೂನು ಜನರ ಬದುಕನ್ನು ಅಲ್ಲೋಲ ಕಲ್ಲೋಲ ಮಾಡಲಿದೆ. ಜನರ ಶಾಂತಿಯನ್ನು ಹಾಳು ಮಾಡಲಿದೆ. ಆದ್ದರಿಂದ ಈ ಪ್ರಸ್ತಾವಿತ ಮಸೂದೆಯನ್ನು ಜೆಡಿಎಸ್ ವಿರೋಧಿಸಲಿದೆ ಎಂದು ಹೇಳಿದ್ದಾರೆ.
ಪ್ರಸ್ತುತ ರಾಜ್ಯದಲ್ಲಿ 1964ರ ಗೋಹತ್ಯೆ ನಿಷೇಧ ಕಾನೂನು ಜಾರಿಯಲ್ಲಿದೆ. ಅದನ್ನು ಬದಲಾಯಿಸಲು ಈ ಹಿಂದೆಯೂ 2010ರಲ್ಲಿ ಬಿಜೆಪಿ ಸರಕಾರ ಪ್ರಯತ್ನ ಪಟ್ಟಿತ್ತು. ಆದರೆ, ಅದನ್ನು ವಿರೋಧಿಸಿ ಆಗಲೂ ಜೆಡಿಎಸ್ ಮತ್ತು ಕಾಂಗ್ರೆಸ್ ಸದಸ್ಯರು ರಾಜ್ಯಪಾಲರು ಮತ್ತು ರಾಷ್ಟ್ರಪತಿಯನ್ನು ಭೇಟಿಯಾಗಿದ್ದರು. ಆನಂತರ ಬಿಜೆಪಿ ಸರಕಾರದಲ್ಲಿ ನಾಯಕತ್ವ ಬದಲಾಗಿ ಈ ಪ್ರಸ್ತಾವ ನೆನೆಗುದಿಗೆ ಬಿದ್ದಿತ್ತು ಎಂದು ದೇವೇಗೌಡರು ಹೇಳಿದ್ದಾರೆ.
ಈ ಹಿಂದಿನಂತೇ ಗೋಹತ್ಯೆ ನಿಷೇಧ ಕಾನೂನನ್ನು ಜೆಡಿಎಸ್ ಸಂಪೂರ್ಣವಾಗಿ ವಿರೋಧಿಸುತ್ತದೆ. ಹಳೆಯ ಕಾನೂನಿನಲ್ಲೇ ಗೋಹತ್ಯೆ ತಡೆಗೆ ಸಾಕಷ್ಟು ಅವಕಾಶಗಳಿವೆ ಎಂದಿದ್ದಾರೆ.
30-04-26 08:16 pm
HK News Staffer
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
01-05-26 01:45 pm
HK News Staffer
ಬೆಂಗಳೂರಿನ ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು ಕೋಟ್ಯಂ...
01-05-26 11:48 am
ಬಾಂಬ್ ಮಾದರಿಯ ವಸ್ತು ಸ್ಫೋಟಿಸಿ ರೀಲ್ಸ್ ಶೂಟಿಂಗ್ ;...
01-05-26 10:30 am
ಗುದದ್ವಾರದಲ್ಲಿ ಮೊಬೈಲ್ ಬಚ್ಚಿಟ್ಟು ಜೈಲು ಎಂಟ್ರಿಯಾದ...
01-05-26 09:39 am
ಸೌಜನ್ಯಾ ಪ್ರಕರಣ ಮರು ತನಿಖೆಗೆ ಸುಪ್ರೀಂ ಕೋರ್ಟಿಗೆ ಅ...
30-04-26 04:30 pm