ಬ್ರೇಕಿಂಗ್ ನ್ಯೂಸ್
09-01-25 07:04 pm HK News Desk ಕರ್ನಾಟಕ
ರಾಮನಗರ, ಜ.09: ಕೆಎಸ್ಆರ್ಟಿಸಿ ಬಸ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಎರಡು ಮಕ್ಕಳು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಇಬ್ಬರ ಸ್ಥಿತಿ ಚಿಂತಾಜನಕವಾಗಿರುವ ಘಟನೆ ರಾಮನಗರ ತಾಲೂಕಿನ ಅಚ್ಚಲುದೊಡ್ಡಿ ಗ್ರಾಮದ ಬಳಿ ನಡೆದಿದೆ.
ಮೃತ ಮಕ್ಕಳನ್ನು ತಮಿಳುನಾಡಿನ ಡೆಂಕಣಿಕೋಟೆಯ ಬೋಕಸಂದ್ರ ಗ್ರಾಮದ ಭೈರಪ್ಪ ಎಂಬವರ ಮಕ್ಕಳಾದ ಪ್ರದೀಪ್ (5), ಭವ್ಯ (3) ಎಂದು ಗುರುತಿಸಲಾಗಿದೆ
ಕಳೆದ ಒಂದು ವರ್ಷದ ಹಿಂದೆ ತಮಿಳುನಾಡಿನಿಂದ ಇಬ್ಬರು ಮಕ್ಕಳು ಹಾಗೂ ಕುಟುಂಬಸ್ಥರೊಡನೆ ಇಲ್ಲಿಗೆ ಬಂದು ವಾಸವಾಗಿದ್ದರು. ಇಂದು ಬೆಳಿಗ್ಗೆ ಗೋವಿಂದ ಹಾಗೂ ಮಧು ಎಂಬವರ ಜೊತೆ ತನ್ನ ಇಬ್ಬರು ಮಕ್ಕಳನ್ನು ಬೈಕ್ನಲ್ಲಿ ಸಂಬಂಧಿಕರ ಮನೆಗೆ ಕಳುಹಿಸಿದ್ದಾರೆ. ಈ ವೇಳೆ ಅಚ್ಚಲುದೊಡ್ಡಿ ಗ್ರಾಮದ ರಸ್ತೆ ತಿರುವಿನಲ್ಲಿ ಬೈಕ್ಗೆ ಬಸ್ ಡಿಕ್ಕಿಯಾಗಿ ಇಬ್ಬರು ಮಕ್ಕಳು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇನ್ನಿಬ್ಬರ ಸ್ಥಿತಿ ಚಿಂತಾಜನಕವಾಗಿದ್ದು, ಚಿಕಿತ್ಸೆ ಮುಂದುವರೆದಿದೆ.
ಇನ್ನೂ ಅಪಘಾತಕ್ಕೆ ರಸ್ತೆ ತಿರುವಿನಲ್ಲಿರುವ ಗಿಡಗೆಂಟೆಗಳನ್ನು ತೆರವು ಮಾಡದಿರುವುದೇ ಕಾರಣ ಎಂದು ಸ್ಥಳೀಯರು ಆರೋಪಿಸಿದ್ದಾರೆ. ತಿರುವಿನಲ್ಲಿ ಎದುರಿಗೆ ಬರುವ ವಾಹನಗಳು ಗೊತ್ತಾಗದೇ ಅಪಘಾತ ಸಂಭವಿಸಿದೆ. ಜೊತೆಗೆ ಕೆಎಸ್ಆರ್ಟಿಸಿ ಬಸ್ಗಳ ವೇಗಕ್ಕೆ ಮಿತಿ ಇಲ್ಲ, ಅತಿ ವೇಗವಾಗಿ ಬಸ್ ಚಲಾವಣೆ ಮಾಡಿದ್ದರಿಂದ ಈ ಅವಘಡ ಸಂಭವಿಸಿದೆ ಎಂದು ದೂರಿದ್ದಾರೆ.
ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದು, ರಾಮನಗರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Two kids killed on spot after KSRTC bus rams bike at Ramnagara. The deceased has been identified as Pradeep (5) and Bhavaya (3).
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 11:26 am
HK News Staffer
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm