ಬ್ರೇಕಿಂಗ್ ನ್ಯೂಸ್
20-01-25 04:24 pm HK News Desk ಕರ್ನಾಟಕ
ಹಾಸನ, ಜ.20: ಆನ್ಲೈನ್ ಗೇಮ್ ನಲ್ಲಿ ಹಣ ಕಳಕೊಂಡು ಬೇಸತ್ತ ಯುವಕನೊಬ್ಬ ಡೆತ್ನೋಟ್ ಬರೆದಿಟ್ಟು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಹಾಸನ ಜಿಲ್ಲೆಯ ಬೇಲೂರು ಪಟ್ಟಣದ ಲಾಡ್ಜ್ನಲ್ಲಿ ನಡೆದಿದೆ.
ಬೇಲೂರು ತಾಲ್ಲೂಕಿನ, ಚೀಕನಹಳ್ಳಿ ಗ್ರಾಮದ ಉಮೇಶ್ ಎಂಬುವವರ ಒಬ್ಬನೇ ಪುತ್ರ ರಾಕೇಶ್ಗೌಡ(25) ಆತ್ಮಹತ್ಯೆಗೆ ಶರಣಾದ ಯುವಕ. ತೀರ್ಥಹಳ್ಳಿಯ ಸ್ಪಂದನಾ ಸ್ಪೂರ್ತಿ ಫೈನಾನ್ಸ್ ಲಿಮಿಟೆಡ್ನಲ್ಲಿ ಕೆಲಸ ಮಾಡುತ್ತಿದ್ದ ರಾಕೇಶ್ ಗೌಡ, ಕರ್ನಾಟಕ ರಕ್ಷಣಾ ವೇದಿಕೆ ಬೇಲೂರು ನಗರ ಘಟಕದ ಅಧ್ಯಕ್ಷನಾಗಿದ್ದ. ಎರಡು ವರ್ಷದಿಂದ ಆನ್ಲೈನ್ ಗೇಮ್ ಆಡಿ ಸಾಕಷ್ಟು ಸಾಲ ಮಾಡಿಕೊಂಡಿದ್ದೇನೆ. ಆ ಹಣವನ್ನು ತೀರಿಸಲು ನನ್ನಿಂದ ಆಗುತ್ತಿಲ್ಲ. ಕೊನೆಯದಾಗಿ ಈ ನಿರ್ಧಾರ ಮಾಡಿದ್ದೇನೆ. ನನ್ನ ಸಾವಿಗೆ ನಾನೇ ಕಾರಣ, ಅಮ್ಮ ನನ್ನನ್ನು ಕ್ಷಮಿಸಿಬಿಡು. ಆನ್ಲೈನ್ ಗೇಮ್ನಿಂದಾಗಿ ಫೈನಾನ್ಸ್ನಲ್ಲಿ ಒಂದು ಲಕ್ಷ ಹಣವನ್ನು ದುರುಪಯೋಗ ಮಾಡಿಕೊಂಡಿದ್ದೇನೆ ಎಂದು ಚೀಟಿ ಬರೆದಿಟ್ಟಿದ್ದಾನೆ.
ಆ ಹಣವನ್ನು ನಮ್ಮ ತಾಯಿಯ ಬಳಿ ಕೇಳಬಾರದು. ನನ್ನ ಸಾವಿನ ಸುದ್ದಿಯನ್ನು ನೇರವಾಗಿ ನನ್ನ ತಾಯಿಗೆ ಹೇಳಬೇಡಿ. ನಾನು ಸಾವಿನ ನಂತರ ನನ್ನ ಕಣ್ಣನ್ನು ದಾನ ಮಾಡಿ. ಬಸವರಾಜು ಅವರ ಹತ್ತಿರ ಐವತ್ತು ಸಾವಿರ ಸಾಲ ಮಾಡಿದ್ದೇನೆ, ನಿಮಗೆ ಕೊಡಲು ಆಗಲಿಲ್ಲ ಕ್ಷಮಿಸಿ. ನನ್ನ ಬೈಕ್ ಮಾರಟವಾದರೆ ಹಣ ತಲುಪುತ್ತದೆ. ನನ್ನ ಶವವನ್ನು ಚೀಕನಹಳ್ಳಿಗೆ ತೆಗೆದುಕೊಂಡು ಹೋಗಬೇಡಿ, ಬೇಲೂರು ರುದ್ರಭೂಮಿಯಲ್ಲಿ ಅಂತ್ಯಸಂಸ್ಕಾರ ನೆರವೇರಿಸಿ. ಅಮ್ಮ, ಕುಟುಂಬಸ್ಥರೇ ನನ್ನನ್ನು ಕ್ಷಮಿಸಿಬಿಡಿ I MISS YOU AMMA.. ನನ್ನ ಅಂತಿಮ ದರ್ಶನಕ್ಕೆ ಬೇಲೂರು ಶಾಸಕರು ಬರಬೇಕು. ಆನ್ಲೈನ್ ಗೇಮ್ ನನ್ನ ಜೀವನವನ್ನು ತೆಗೆದುಬಿಡ್ತು ಎಂದು ನೋವು ಹೇಳಿಕೊಂಡಿದ್ದಾನೆ.
25 year old youth commits suicide after losing money in online game after huge loan in Hassan. The Deceased has been identified as Ramesh Gowda. He was working at finance company.
14-08-25 03:51 pm
Bangalore Correspondent
DK Shivakumar, Dharmasthala, Virendra Heggade...
14-08-25 03:49 pm
IPS Alok Kumar, News: ಪೊಲೀಸ್ ಶಾಲೆಗಳಲ್ಲೇ ಲಂಚ,...
14-08-25 01:48 pm
Dharmasthala Case, Dinesh Gundu Rao: ಮತ್ತೆ ಗು...
13-08-25 07:03 pm
ವಜಾ ಹಿಂದೆ ದೊಡ್ಡ ಷಡ್ಯಂತ್ರ ಆಗಿದೆ, ರಾಹುಲ್ ಗಾಂಧಿ...
12-08-25 10:39 pm
14-08-25 07:02 pm
HK News Desk
ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಮೋಡಿ ಮಾಡಲಿದ್ದಾರ...
14-08-25 11:26 am
ತಾಯಿ ಜೊತೆ ಅಂಡಮಾನ್ ಹೋಗ್ತೀನಿ ಎಂದಿದ್ದ ಮಗಳು ; ಬೇಡ...
13-08-25 11:56 am
ಪುಣ್ಯಕ್ಷೇತ್ರ ಯಾತ್ರೆ ಹೊರಟವರ ಮೇಲೆರಗಿದ ಜವರಾಯ ; ರ...
13-08-25 10:41 am
'ದೇಶ ಸುರಕ್ಷಿತ ಕೈಯಲ್ಲಿದೆ' ; ನರೇಂದ್ರ ಮೋದಿ ಸರ್ಕ...
12-08-25 02:49 pm
14-08-25 01:12 pm
Mangaluru Staff
Bantwal Deputy Tahsildar, Lokayukta: 20 ಸಾವಿರ...
13-08-25 10:22 pm
Dharmasthala News Today, Point No 13: ಕಡೆಗೂ ಪ...
13-08-25 10:01 pm
The Ocean Pearl Brings “Flavors of India” to...
13-08-25 08:23 pm
ಹಠಾತ್ ಕುಸಿದು ಬಿದ್ದು ಕಾಲೇಜು ಬಸ್ ನಿರ್ವಾಹಕ ಸಾವು...
13-08-25 01:49 pm
14-08-25 05:31 pm
Bangalore Correspondent
Supreme Court, Actor Darshan Jail Order: ಸುಪ್...
14-08-25 11:51 am
Fake Stock Market Scam, Fraud: 10 ಲಕ್ಷ ಹೂಡಿಕೆ...
13-08-25 05:40 pm
Fraud, Laxmi Hebbalkar: ಸಚಿವೆ ಲಕ್ಷ್ಮೀ ಹೆಬ್ಬಾಳ...
13-08-25 04:14 pm
ಅನೈತಿಕ ಸಂಬಂಧ ಶಂಕೆ ; ಅತ್ತೆ ಮೇಲಿನ ದ್ವೇಷದಿಂದ ಕೊಲ...
12-08-25 12:36 pm