ಬ್ರೇಕಿಂಗ್ ನ್ಯೂಸ್
20-01-25 07:00 pm HK News Desk ಕರ್ನಾಟಕ
ದಾವಣಗೆರೆ, ಜ.20: ವಿಜಯೇಂದ್ರಗೆ ಅನುಭವದ ಕೊರತೆ ಇದೆ. ಹೀಗಾಗಿ ರಾಜ್ಯಾಧ್ಯಕ್ಷರ ಬದಲಾವಣೆ ಆಗ್ಬೇಕು, ಯತ್ನಾಳ್ ಅಂಥವರನ್ನ ಅಧ್ಯಕ್ಷರನ್ನಾಗಿ ಮಾಡಿ, ಇಲ್ಲವೇ ವಿಪಕ್ಷ ನಾಯಕ ಆಗುತ್ತಾರೆ" ಎಂದು ಹರಿಹರ ಶಾಸಕ ಬಿ. ಪಿ. ಹರೀಶ್ ಹೇಳಿದರು.
ನಗರದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, "ರಮೇಶ್ ಜಾರಕಿಹೊಳಿ ವಿಚಾರದಲ್ಲಿ ಭಯದ ವಾತಾವರಣ ಸೃಷ್ಟಿಸುವ ಹೇಳಿಕೆ, ಬಾಲಿಶವಾಗಿದೆ. ರಮೇಶ್ ಜಾರಕಿಹೊಳಿ 17 ಶಾಸಕರನ್ನು ಬಿಜೆಪಿಗೆ ಕರೆತಂದು ಯಡಿಯೂರಪ್ಪನವರನ್ನು ಸಿಎಂ ಮಾಡಿದ್ದು ನೆನಪು ಇದೆ ಎಂದುಕೊಂಡಿದ್ದೇನೆ. ಪದೇ ಪದೆ ಪೂಜ್ಯ ತಂದೆ ಎಂದು ಹೇಳುವುದನ್ನು ಬಿಡಿ, ಪೂಜ್ಯ ತಂದೆಯವರನ್ನ ಬೇಡ ಎಂದು ಮನೆಗೆ ಕಳಿಸಿದ್ದಾರೆ, ನಿಮಗೆ ರಾಜ್ಯಾಧ್ಯಕ್ಷ ಸ್ಥಾನ ಕೊಟ್ಟಿದ್ದಾರೆ. ಆದರೆ ನಿಮ್ಮ ಸಾಧನೆ ಶೂನ್ಯ" ಎಂದು ಬಿ ವೈ ವಿಜಯೇಂದ್ರ ವಿರುದ್ಧ ವಾಗ್ದಾಳಿ ನಡೆಸಿದರು.
"ನಾಗರಾಜಗೌಡಗೆ ಶಿಕಾರಿಪುರದ ಟಿಕೆಟ್ ತಪ್ಪಿಸಿ ವಿಜಯೇಂದ್ರಗೆ ಭಿಕ್ಷೆ ಕೊಟ್ಟಿದ್ದೇವೆ ಎಂದು ಡಿ. ಕೆ. ಶಿವಕುಮಾರ್ ಹೇಳಿದ್ದರು. ಇದಕ್ಕೆ ವಿಜಯೇಂದ್ರ ಉತ್ತರ ಕೊಡಬೇಕಲ್ವಾ? ಇಲ್ಲ ನಾನು ನ್ಯಾಯಯುತವಾಗಿ ಗೆದ್ದಿದ್ದೇನೆ ಎಂದು ಹೇಳಬೇಕಲ್ವಾ?. ಇದರುವರೆಗೆ ಅವರು ಉತ್ತರ ಕೊಟ್ಟಿಲ್ಲ. ಇದರ ಜೊತೆಗೆ ವಿಜಯೇಂದ್ರ ತಮ್ಮ ತಂದೆಯ ಫೋರ್ಜರಿ ಸಹಿ ಮಾಡಿದ್ದಾರೆ ಎಂದು ಸಚಿವರು ಆರೋಪಿಸುತ್ತಿದ್ದಾರೆ. ಅದು ಸುಳ್ಳು ಎಂದು ವಿಜಯೇಂದ್ರ ಹೇಳಬೇಕಲ್ವಾ?" ಎಂದು ಶಾಸಕ ಬಿ ಪಿ ಹರೀಶ್ ಪ್ರಶ್ನಿಸಿದರು.
"ವಿಜಯೇಂದ್ರ ಯಾವುದಕ್ಕೂ ಉತ್ತರ ಕೊಟ್ಟಿಲ್ಲ, ಇದರಿಂದ ನಮಗೆ ನಾಚಿಕೆ ಆಗ್ತಿದೆ. ಆಡಳಿತ ಪಕ್ಷದವರು ನಿಮ್ಮದು ಬಂಡವಾಳ ಬಿಚ್ಚಲಾ ಎಂದರೆ ಅಧ್ಯಕ್ಷರು ಹಿಂಬಾಗಿಲಿನಿಂದ ಹೋಗ್ತಾರೆ. ಅವರಿಂದ ವಿಧಾನಸೌಧದಲ್ಲಿ ನಮಗೆ ಮುಜುಗರ ಆಗ್ತಿದೆ" ಎಂದು ಹೇಳಿದರು.
BJP MLA BP Harish demands resignation of B. Y. Vijayendra, says make yatnal as president of BJP party.
23-02-26 05:15 pm
HK News Staffer
ಮಕ್ಕಳು ತಮ್ಮನ್ನು ನೋಡಿಕೊಳ್ತಿಲ್ಲ ಎಂಬ ನೋವು ; ಕೊಡಗ...
23-02-26 12:35 pm
ಜೂನ್ ಒಳಗಡೆ ಸ್ಥಳೀಯ ಸಂಸ್ಥೆ ಚುನಾವಣೆ ; ಸಿಎಂ ಸಿದ್ದ...
23-02-26 11:14 am
ಕುರಿ ಕಾಯುತ್ತಿದ್ದವನು ಸಿಎಂ ಆದದ್ದೇ ಪಟ್ಟಭದ್ರರ ಕಣ್...
21-02-26 11:27 am
ಹಾಸನಾಂಬೆ ಉತ್ಸವ ಟೆಂಡರ್ನಲ್ಲಿ ಭಾರೀ ಗೋಲ್ಮಾಲ್ ? ;...
20-02-26 09:20 pm
23-02-26 06:57 pm
HK News Desk
ಕಠ್ಮಂಡು ಬಳಿ ಭೀಕರ ಬಸ್ ದುರಂತ ; ತ್ರಿಶೂಲಿ ನದಿಗೆ ಬ...
23-02-26 04:45 pm
ದೇಶದಲ್ಲಿ ವಿಧ್ವಂಸಕ ಕೃತ್ಯಕ್ಕೆ ಸಂಚು ; ತಮಿಳುನಾಡು,...
22-02-26 06:19 pm
ಲವ್ ಜಿಹಾದ್’ ತಡೆಗೆ ಗುಜರಾತ್ ನಲ್ಲಿ ವಿವಾಹ ನೋಂದಣಿ...
21-02-26 05:01 pm
ಸುಂಕ ನೀತಿ ಕಾನೂನುಬಾಹಿರ ಎಂದ ಅಮೆರಿಕ ಸುಪ್ರೀಂ ಕೋರ್...
21-02-26 03:07 pm
23-02-26 08:20 pm
Mangaluru Correspondent
Mangalore, Belthangady: ಆಂಬುಲೆನ್ಸ್ ನಲ್ಲೇ ಮಗುವ...
23-02-26 12:19 pm
Mangalore, Thokottu: ವಿದ್ಯುತ್ ಆಘಾತಕ್ಕೊಳಗಾಗಿ ಯ...
23-02-26 12:00 pm
ನನ್ನ ಅಕ್ಕಿ, ತರಕಾರಿ ನಾನೇ ಬೆಳೆಯುತ್ತೇನೆ, ನೀವೂ ಬೆ...
22-02-26 06:55 pm
ಸುಜಿತ್ ಮಾಡೂರು ಬಿಜೆಪಿಯಿಂದ ಉಚ್ಚಾಟನೆ ಪ್ರಕರಣ ; ಸಾ...
21-02-26 09:30 pm
23-02-26 10:44 pm
HK News Desk
ಯುವತಿ ಖಾಸಗಿ ಅಂಗಕ್ಕೆ ಸ್ಯಾನಿಟೈಸರ್ ಸುರಿದು ಬೆಂಕಿ...
23-02-26 09:15 pm
Tumkur Robbery: ತುಮಕೂರಿನಲ್ಲಿ ಖಾರದ ಪುಡಿ ಎರಚಿ ಜ...
23-02-26 07:35 pm
Udupi: ಮೈಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿಕೊಳ್...
23-02-26 04:30 pm
ನೆರೆಮನೆಯಿಂದ ಚಿನ್ನ ಕದ್ದ ಆರೋಪ ; ಅಡೂರು ಠಾಣೆಗೆ ಕರ...
23-02-26 11:36 am