ಬ್ರೇಕಿಂಗ್ ನ್ಯೂಸ್
16-12-20 10:44 am Bangalore Correspondent ಕರ್ನಾಟಕ
ಬೆಂಗಳೂರು, ಡಿ.15: ವಿಧಾನ ಪರಿಷತ್ ಸಭಾಪತಿ ಪ್ರತಾಪಚಂದ್ರ ಶೆಟ್ಟಿ ವಿರುದ್ಧ ಅವಿಶ್ವಾಸ ನಿರ್ಣಯ ಮಂಡನೆ ವಿಚಾರಕ್ಕೆ ಸಂಬಂಧಿಸಿ ಮೇಲ್ಮನೆಯಲ್ಲಿ ನಡೆದ ಗದ್ದಲಕ್ಕೆ ಆಡಳಿತಾರೂಢ ಬಿಜೆಪಿ ಹಾಗೂ ಜೆಡಿಎಸ್ ನೇರ ಹೊಣೆ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಆರೋಪ ಮಾಡಿದ್ದಾರೆ.
ವಿಧಾನಸೌಧದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಕರ್ನಾಟಕ ರಾಜ್ಯದ ಇತಿಹಾಸದಲ್ಲೇ ಇಂತಹ ಸ್ಥಿತಿ ಎಂದೂ ಬಂದಿರಲಿಲ್ಲ. ಈ ರೀತಿಯ ಗೂಂಡಾಗಿರಿ ಪ್ರಜಾಪ್ರಭುತ್ವಕ್ಕೆ ಮಾರಕ. ಸದನಕ್ಕೆ ಸಭಾಪತಿ ಆಗಮಿಸದಂತೆ ತಡೆಯೊಡ್ಡಿದ್ದು ಕಾನೂನು ಬಾಹಿರ ಮತ್ತು ಸಂವಿಧಾನ ವಿರೋಧಿ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಪರಿಷತ್ ಸಭಾಪತಿ ಇರುವಾಗ ಪೀಠದಲ್ಲಿ ಉಪ ಸಭಾಪತಿ ಆಸೀನರಾಗುವಂತಿಲ್ಲ. ಅವರಿಗೆ ಸಮಸ್ಯೆ ಇದ್ದಾಗ ಅಥವಾ ಸಭಾಪತಿ ಸೂಚನೆ ಮೇರೆಗೆ ಉಪಸಭಾಪತಿ ಪೀಠದಲ್ಲಿ ಆಸೀನರಾಗಿ ಕಲಾಪ ನಡೆಸಬೇಕು. ಆದರೆ, ಮಂಗಳವಾರ ಕರೆದಿದ್ದ ವಿಶೇಷ ಅಧಿವೇಶನದಲ್ಲಿ ಉಪ ಸಭಾಪತಿಯೇ ಪೀಠದಲ್ಲಿ ಕುಳಿತಿದ್ದರು. ಇದು ಕಲಾಪ ನಿಯಮಾವಳಿಗೆ ವಿರುದ್ಧ ಎಂದು ಸಿದ್ದರಾಮಯ್ಯ ವಾಗ್ದಾಳಿ ನಡೆಸಿದರು.

ರಾಜ್ಯಪಾಲರ ನಡೆ ನೋಡಿ ಮುಂದಿನ ತೀರ್ಮಾನ
ಸಭಾಪತಿ ವಿರುದ್ಧ ಅವಿಶ್ವಾಸ ನಿರ್ಣಯ ಮತ್ತು ಪರಿಷತ್ ಗದ್ದಲಕ್ಕೆ ಸಂಬಂಧಿಸಿ ರಾಜ್ಯಪಾಲರು ಕೈಗೊಳ್ಳುವ ತೀರ್ಮಾನವನ್ನು ನೋಡಿಕೊಂಡು ಕಾಂಗ್ರೆಸ್ ಮುಂದಿನ ನಿರ್ಧಾರ ಕೈಗೊಳ್ಳಲಿದೆ ಎಂದು ಸಿದ್ದರಾಮಯ್ಯ ದೂರಿದರು.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm