ಬ್ರೇಕಿಂಗ್ ನ್ಯೂಸ್
24-01-25 12:15 pm Bangalore Correspondent ಕರ್ನಾಟಕ
ಬೆಂಗಳೂರು, ಜ 23: ಕಾಂತಾರ-2, ಟಾಕ್ಸಿಕ್ ಸಿನಿಮಾ ತಂಡದ ವಿರುದ್ಧ ಅರಣ್ಯ ನಾಶ ಆರೋಪ ಕೇಳಿಬಂದಿತ್ತು. ಇದನ್ನು ಗಂಭೀರವಾಗಿ ಪರಿಗಣಿಸಿರುವ ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ.
ಇನ್ಮುಂದೆ ಅರಣ್ಯದಲ್ಲಿ ಶೂಟ್ ಮಾಡಲು ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಅನುಮತಿ ಕಡ್ಡಾಯ ಎಂದು ಸಚಿವ ಈಶ್ವರ ಖಂಡ್ರೆ ಸೂಚನೆ ನೀಡಿದ್ದಾರೆ. ಯಾವುದೇ ಅರಣ್ಯ ಪ್ರದೇಶದಲ್ಲಿ ಇನ್ಮುಂದೆ ಸಿನಿಮಾ, ಸಾಕ್ಷ್ಯಚಿತ್ರ, ಧಾರಾವಾಹಿ ಸೇರಿದಂತೆ ಯಾವುದೇ ಚಿತ್ರೀಕರಣಕ್ಕೆ ಸರ್ಕಾರದ ಅನುಮತಿ ಪಡೆಯುವುದು ಕಡ್ಡಾಯವಾಗಿದೆ. ಚಿತ್ರತಂಡದ ಕೋರಿಕೆಗೆ ಅನುಗುಣವಾಗಿ ಸಾಧಕ, ಬಾಧಕಗಳನ್ನು ಪರಿಶೀಲಿಸಿ ಅಧಿಕಾರಿಗಳು ಅನುಮತಿ ನೀಡಬೇಕು ಎಂದು ಅರಣ್ಯ ಸಚಿವರು ತಿಳಿಸಿದ್ದಾರೆ.
ಅರಣ್ಯ ಪ್ರದೇಶದಲ್ಲಿ ಚಲನಚಿತ್ರ, ದೂರದರ್ಶನ ಸಾಕ್ಷ್ಯಚಿತ್ರ, ಧಾರಾವಾಹಿ ಇತ್ಯಾದಿ ಚಿತ್ರೀಕರಣ ಮಾಡಲಾಗ್ತಿದೆ. ಇನ್ಮುಂದೆ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಯ ಅನುಮತಿ ಪಡೆದು ಚಿತ್ರೀಕರಣ ಮಾಡಬೇಕು. ಶೂಟಿಂಗ್ ವ್ಯಾಪ್ತಿಯ ಉಪ ಅರಣ್ಯ ಸಂರಕ್ಷಣಾಧಿಕಾರಿಗಳು ನಿಗದಿತ ಶುಲ್ಕ ಕಟ್ಟಿಸಿಕೊಂಡು ಅನುಮತಿ ನೀಡುತ್ತಿದ್ದಾರೆ. ಇದಲ್ಲದೇ ಸ್ಥಳೀಯ ಮಟ್ಟದಲ್ಲೂ ಅಧಿಕಾರಿಗಳು ಅನುಮತಿ ನೀಡುತ್ತಿದ್ದಾರೆ. ಇದರಿಂದ ಅರಣ್ಯ ಪ್ರದೇಶದ ಗೌಪ್ಯ ಮಾಹಿತಿ ಹೊರ ಜಗತ್ತಿಗೆ ಲಭಿಸುವ ಸಂಭವ ಇದೆ.
ಇದು ಪರಿಸರ ಹಾಗೂ ಜೀವ ವೈವಿಧ್ಯಕ್ಕೂ ಧಕ್ಕೆ ತರುತ್ತದೆ. ಅರಣ್ಯ ವನ್ಯ ಜೀವಿ ಸಂರಕ್ಷಿಸಿ ಮುಂದಿನ ಪೀಳಿಗೆಗೆ ಉತ್ತಮ ಪರಿಸರ, ಪ್ರಕೃತಿ ಹಸ್ತಾಂತರಿಸಬೇಕು. ರಾಜ್ಯದ ಯಾವುದೇ ಅರಣ್ಯ ಪ್ರದೇಶದಲ್ಲಿ ಯಾವುದೇ ಬಗೆಯ ಚಿತ್ರೀಕರಣಕ್ಕೆ ಕಡ್ಡಾಯವಾಗಿ ಸರ್ಕಾರದ ವತಿಯಿಂದ ಅನುಮತಿ ಪಡೆಯಲು ಸೂಕ್ತ ಎಂದು ಈಶ್ವರ್ ಖಂಡ್ರೆ ತಿಳಿಸಿದ್ದಾರೆ.
No movie shoots in the forest without govt permission says Minister Eshwar Kandre. The makers of Rishab Shetty's Kantara Chapter 1 recently found themselves in legal trouble after a complaint was filed over damages caused to a forest area during the shoot of the film. Amidst the chaos, the makers are filming a huge war sequence for the climax. In a press release, it was revealed that this sequence, involving several international specialists and a massive crew, would take three months to complete.
14-08-25 03:51 pm
Bangalore Correspondent
DK Shivakumar, Dharmasthala, Virendra Heggade...
14-08-25 03:49 pm
IPS Alok Kumar, News: ಪೊಲೀಸ್ ಶಾಲೆಗಳಲ್ಲೇ ಲಂಚ,...
14-08-25 01:48 pm
Dharmasthala Case, Dinesh Gundu Rao: ಮತ್ತೆ ಗು...
13-08-25 07:03 pm
ವಜಾ ಹಿಂದೆ ದೊಡ್ಡ ಷಡ್ಯಂತ್ರ ಆಗಿದೆ, ರಾಹುಲ್ ಗಾಂಧಿ...
12-08-25 10:39 pm
14-08-25 11:26 am
HK News Desk
ತಾಯಿ ಜೊತೆ ಅಂಡಮಾನ್ ಹೋಗ್ತೀನಿ ಎಂದಿದ್ದ ಮಗಳು ; ಬೇಡ...
13-08-25 11:56 am
ಪುಣ್ಯಕ್ಷೇತ್ರ ಯಾತ್ರೆ ಹೊರಟವರ ಮೇಲೆರಗಿದ ಜವರಾಯ ; ರ...
13-08-25 10:41 am
'ದೇಶ ಸುರಕ್ಷಿತ ಕೈಯಲ್ಲಿದೆ' ; ನರೇಂದ್ರ ಮೋದಿ ಸರ್ಕ...
12-08-25 02:49 pm
ಕಾಶ್ಮೀರಿ ಪಂಡಿತರ ಗುರಿಯಾಗಿಸಿ ಮಾರಣಹೋಮ ; 35 ವರ್ಷಗ...
12-08-25 11:42 am
14-08-25 01:12 pm
Mangaluru Staff
Bantwal Deputy Tahsildar, Lokayukta: 20 ಸಾವಿರ...
13-08-25 10:22 pm
Dharmasthala News Today, Point No 13: ಕಡೆಗೂ ಪ...
13-08-25 10:01 pm
The Ocean Pearl Brings “Flavors of India” to...
13-08-25 08:23 pm
ಹಠಾತ್ ಕುಸಿದು ಬಿದ್ದು ಕಾಲೇಜು ಬಸ್ ನಿರ್ವಾಹಕ ಸಾವು...
13-08-25 01:49 pm
14-08-25 11:51 am
HK Staff
Fake Stock Market Scam, Fraud: 10 ಲಕ್ಷ ಹೂಡಿಕೆ...
13-08-25 05:40 pm
Fraud, Laxmi Hebbalkar: ಸಚಿವೆ ಲಕ್ಷ್ಮೀ ಹೆಬ್ಬಾಳ...
13-08-25 04:14 pm
ಅನೈತಿಕ ಸಂಬಂಧ ಶಂಕೆ ; ಅತ್ತೆ ಮೇಲಿನ ದ್ವೇಷದಿಂದ ಕೊಲ...
12-08-25 12:36 pm
Mangalore Digital Arrest, Fraud: ಚೀನಾಕ್ಕೆ ಡ್ರ...
11-08-25 12:37 pm