ಬ್ರೇಕಿಂಗ್ ನ್ಯೂಸ್
27-01-25 12:39 pm HK News Desk ಕರ್ನಾಟಕ
ಚಾಮರಾಜನಗರ, ಜ 27: ಬಾಗಿಲಿನ ಮೇಲೆ ನೆರೆಮನೆಯವರ ಹೆಸರು ಬರೆದಿಟ್ಟು ಯುವತಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡ ಘಟನೆ ಗುಂಡ್ಲುಪೇಟೆ ತಾಲೂಕಿನ ಚೆನ್ನಮಲ್ಲಿಪುರ ಗ್ರಾಮದಲ್ಲಿ ನಡೆದಿದೆ.
ಚೆನ್ನಮಲ್ಲಿಪುರ ಗ್ರಾಮದ ಕವನಾ (24) ಮೃತ ಯುವತಿ. ಮನೆಯಲ್ಲಿ ಅವರೆ ಕಾಳಿಗೆ ಹಾಕಲು ತಂದಿಟ್ಟಿದ್ದ ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದು, ಸಾಯುವ ಮುನ್ನ ಡೆತ್ ನೋಟ್ ಮತ್ತು ಬಾಗಿಲಿನ ಮೇಲೆ ನೆರೆಮನೆಯವರ ಹೆಸರು ಬರೆದಿಟ್ಟದ್ದಾರೆ.
ಮೆಸೇಜ್ ಮಾಡದಿದ್ದರೂ ನೆರೆಮನೆಯವರ ಅಪಮಾನ ಆರೋಪ:
ನೆರೆಮನೆಯ ಯುವತಿಗೆ ಯುವಕನೊಬ್ಬ ನನ್ನ ಮಗಳ ಹೆಸರಿನಲ್ಲಿ ಮೆಸೇಜ್ ಮಾಡಿದ್ದನು. ಇದರಿಂದ ನೆರೆಮನೆಯಲ್ಲಿ ಕಲಹ ಉಂಟಾಗಿತ್ತು. ನನ್ನ ಮಗಳೇ ಮೆಸೇಜ್ ಮಾಡಿದ್ದಾಳೆಂದು ನೆರೆಯವರು ಅಪಮಾನ ಮಾಡಿದ್ದರಿಂದ ಮಾನಸಿಕವಾಗಿ ನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆಂದು ಮೃತಳ ತಾಯಿ ದೂರು ಕೊಟ್ಟಿದ್ದಾರೆ.
"ತನ್ನ ಮಗಳು ಡೆತ್ನೋಟ್ ಮತ್ತು ಮನೆಯ ಬಾಗಿಲಿನ ಮೇಲೂ ತನ್ನ ಸಾವಿಗೆ ಕಾರಣರಾದ ನಾಲ್ವರು ನೆರೆಯವರ ಹೆಸರು ಬರೆದಿದ್ದಾಳೆ. ಮಾನಸಿಕ ಕಿರುಕುಳ ನೀಡಿದವರ ವಿರುದ್ಧ ಕ್ರಮ ಕೈಗೊಳ್ಳುವಂತೆ" ಮೃತಳ ತಾಯಿ ದೂರಿನಲ್ಲಿ ತಿಳಿಸಿದ್ದಾರೆ.
"ಘಟನೆ ಸಂಬಂಧ ಗುಂಡ್ಲುಪೇಟೆ ಠಾಣೆಯಲ್ಲಿ ನಾಲ್ವರ ವಿರುದ್ಧ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ. ಯುವತಿ ಆತ್ಮಹತ್ಯೆಗೂ ಮುನ್ನ ತನ್ನ ಅಕ್ಕನಿಗೆ ವಿಡಿಯೋ ಕಾಲ್ ಮಾಡಿ ತನಗೆ ಅಪಮಾನ ಆಗಿದೆ, ತಾನು ಮೆಸೇಜ್ ಮಾಡಿಲ್ಲ, ತಾನು ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದಾಗಿ ಹೇಳಿದ್ದಾಳೆಂದು ಮೃತಳ ತಾಯಿ ದೂರಿನಲ್ಲಿ ಉಲ್ಲೇಖಿಸಿದ್ದಾರೆ.
Chamarajanagar 27 year old youth girl commits suicide writing four names of neighbours. The Deceased has been identified as Kavana.
09-04-26 09:30 pm
HK News Staffer
ಗ್ಯಾರಂಟಿ ಯೋಜನೆಗಳ ಬಗ್ಗೆ ವರದಿ ಕೇಳಿದ ಚುನಾವಣಾ ಆಯೋ...
09-04-26 04:33 pm
ಶರಣ್ಯ ನಾಪತ್ತೆ ಪ್ರಕರಣದಲ್ಲಿ ಟ್ವಿಸ್ಟ್ ; ನಕ್ಸಲ್ ಲ...
09-04-26 03:37 pm
ರಾಜ್ಯದಲ್ಲಿ ಆಟೋ ಗ್ಯಾಸ್ ಕೊರತೆಯಾಗಿದೆ ಎಂಬ ವದಂತಿಗೆ...
08-04-26 09:35 pm
ಜಯಮೃತ್ಯುಂಜಯ ಸ್ವಾಮೀಜಿ ಬೆತ್ತಲೆ ವೀಡಿಯೋ ಕೇಸಿಗೆ ಟ್...
08-04-26 08:44 pm
09-04-26 11:03 pm
HK News Staffer
ಹರ್ಮುಜ್ ಜಲಸಂಧಿಗೆ ಇರಾನ್ ಸುಂಕ ; ಭಾರತಕ್ಕೆ ಭಾರೀ...
09-04-26 07:43 pm
ಕದನ ವಿರಾಮದ ಅಂತಿಮ ಕ್ಷಣದಲ್ಲಿ ಇಸ್ರೇಲ್, ಯುಎಇ, ಕತಾ...
08-04-26 06:59 pm
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
ಅಮೆರಿಕ–ಇರಾನ್ ನಡುವೆ 2 ವಾರಗಳ ಕದನ ವಿರಾಮ ಘೋಷಣೆ; ಟ...
08-04-26 10:36 am
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
09-04-26 09:16 pm
HK News Staffer
ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಮಗು ;...
09-04-26 01:03 pm
Arif Murder, Seven Arrested, Mangalore: ಟ್ಯಾಬ...
08-04-26 07:48 pm
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm