ಬ್ರೇಕಿಂಗ್ ನ್ಯೂಸ್
27-01-25 12:39 pm HK News Desk ಕರ್ನಾಟಕ
ಚಾಮರಾಜನಗರ, ಜ 27: ಬಾಗಿಲಿನ ಮೇಲೆ ನೆರೆಮನೆಯವರ ಹೆಸರು ಬರೆದಿಟ್ಟು ಯುವತಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡ ಘಟನೆ ಗುಂಡ್ಲುಪೇಟೆ ತಾಲೂಕಿನ ಚೆನ್ನಮಲ್ಲಿಪುರ ಗ್ರಾಮದಲ್ಲಿ ನಡೆದಿದೆ.
ಚೆನ್ನಮಲ್ಲಿಪುರ ಗ್ರಾಮದ ಕವನಾ (24) ಮೃತ ಯುವತಿ. ಮನೆಯಲ್ಲಿ ಅವರೆ ಕಾಳಿಗೆ ಹಾಕಲು ತಂದಿಟ್ಟಿದ್ದ ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದು, ಸಾಯುವ ಮುನ್ನ ಡೆತ್ ನೋಟ್ ಮತ್ತು ಬಾಗಿಲಿನ ಮೇಲೆ ನೆರೆಮನೆಯವರ ಹೆಸರು ಬರೆದಿಟ್ಟದ್ದಾರೆ.
ಮೆಸೇಜ್ ಮಾಡದಿದ್ದರೂ ನೆರೆಮನೆಯವರ ಅಪಮಾನ ಆರೋಪ:
ನೆರೆಮನೆಯ ಯುವತಿಗೆ ಯುವಕನೊಬ್ಬ ನನ್ನ ಮಗಳ ಹೆಸರಿನಲ್ಲಿ ಮೆಸೇಜ್ ಮಾಡಿದ್ದನು. ಇದರಿಂದ ನೆರೆಮನೆಯಲ್ಲಿ ಕಲಹ ಉಂಟಾಗಿತ್ತು. ನನ್ನ ಮಗಳೇ ಮೆಸೇಜ್ ಮಾಡಿದ್ದಾಳೆಂದು ನೆರೆಯವರು ಅಪಮಾನ ಮಾಡಿದ್ದರಿಂದ ಮಾನಸಿಕವಾಗಿ ನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆಂದು ಮೃತಳ ತಾಯಿ ದೂರು ಕೊಟ್ಟಿದ್ದಾರೆ.
"ತನ್ನ ಮಗಳು ಡೆತ್ನೋಟ್ ಮತ್ತು ಮನೆಯ ಬಾಗಿಲಿನ ಮೇಲೂ ತನ್ನ ಸಾವಿಗೆ ಕಾರಣರಾದ ನಾಲ್ವರು ನೆರೆಯವರ ಹೆಸರು ಬರೆದಿದ್ದಾಳೆ. ಮಾನಸಿಕ ಕಿರುಕುಳ ನೀಡಿದವರ ವಿರುದ್ಧ ಕ್ರಮ ಕೈಗೊಳ್ಳುವಂತೆ" ಮೃತಳ ತಾಯಿ ದೂರಿನಲ್ಲಿ ತಿಳಿಸಿದ್ದಾರೆ.
"ಘಟನೆ ಸಂಬಂಧ ಗುಂಡ್ಲುಪೇಟೆ ಠಾಣೆಯಲ್ಲಿ ನಾಲ್ವರ ವಿರುದ್ಧ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ. ಯುವತಿ ಆತ್ಮಹತ್ಯೆಗೂ ಮುನ್ನ ತನ್ನ ಅಕ್ಕನಿಗೆ ವಿಡಿಯೋ ಕಾಲ್ ಮಾಡಿ ತನಗೆ ಅಪಮಾನ ಆಗಿದೆ, ತಾನು ಮೆಸೇಜ್ ಮಾಡಿಲ್ಲ, ತಾನು ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದಾಗಿ ಹೇಳಿದ್ದಾಳೆಂದು ಮೃತಳ ತಾಯಿ ದೂರಿನಲ್ಲಿ ಉಲ್ಲೇಖಿಸಿದ್ದಾರೆ.
Chamarajanagar 27 year old youth girl commits suicide writing four names of neighbours. The Deceased has been identified as Kavana.
14-08-25 03:51 pm
Bangalore Correspondent
DK Shivakumar, Dharmasthala, Virendra Heggade...
14-08-25 03:49 pm
IPS Alok Kumar, News: ಪೊಲೀಸ್ ಶಾಲೆಗಳಲ್ಲೇ ಲಂಚ,...
14-08-25 01:48 pm
Dharmasthala Case, Dinesh Gundu Rao: ಮತ್ತೆ ಗು...
13-08-25 07:03 pm
ವಜಾ ಹಿಂದೆ ದೊಡ್ಡ ಷಡ್ಯಂತ್ರ ಆಗಿದೆ, ರಾಹುಲ್ ಗಾಂಧಿ...
12-08-25 10:39 pm
14-08-25 11:26 am
HK News Desk
ತಾಯಿ ಜೊತೆ ಅಂಡಮಾನ್ ಹೋಗ್ತೀನಿ ಎಂದಿದ್ದ ಮಗಳು ; ಬೇಡ...
13-08-25 11:56 am
ಪುಣ್ಯಕ್ಷೇತ್ರ ಯಾತ್ರೆ ಹೊರಟವರ ಮೇಲೆರಗಿದ ಜವರಾಯ ; ರ...
13-08-25 10:41 am
'ದೇಶ ಸುರಕ್ಷಿತ ಕೈಯಲ್ಲಿದೆ' ; ನರೇಂದ್ರ ಮೋದಿ ಸರ್ಕ...
12-08-25 02:49 pm
ಕಾಶ್ಮೀರಿ ಪಂಡಿತರ ಗುರಿಯಾಗಿಸಿ ಮಾರಣಹೋಮ ; 35 ವರ್ಷಗ...
12-08-25 11:42 am
14-08-25 01:12 pm
Mangaluru Staff
Bantwal Deputy Tahsildar, Lokayukta: 20 ಸಾವಿರ...
13-08-25 10:22 pm
Dharmasthala News Today, Point No 13: ಕಡೆಗೂ ಪ...
13-08-25 10:01 pm
The Ocean Pearl Brings “Flavors of India” to...
13-08-25 08:23 pm
ಹಠಾತ್ ಕುಸಿದು ಬಿದ್ದು ಕಾಲೇಜು ಬಸ್ ನಿರ್ವಾಹಕ ಸಾವು...
13-08-25 01:49 pm
14-08-25 11:51 am
HK Staff
Fake Stock Market Scam, Fraud: 10 ಲಕ್ಷ ಹೂಡಿಕೆ...
13-08-25 05:40 pm
Fraud, Laxmi Hebbalkar: ಸಚಿವೆ ಲಕ್ಷ್ಮೀ ಹೆಬ್ಬಾಳ...
13-08-25 04:14 pm
ಅನೈತಿಕ ಸಂಬಂಧ ಶಂಕೆ ; ಅತ್ತೆ ಮೇಲಿನ ದ್ವೇಷದಿಂದ ಕೊಲ...
12-08-25 12:36 pm
Mangalore Digital Arrest, Fraud: ಚೀನಾಕ್ಕೆ ಡ್ರ...
11-08-25 12:37 pm