ಬ್ರೇಕಿಂಗ್ ನ್ಯೂಸ್
30-01-25 01:41 pm HK News Desk ಕರ್ನಾಟಕ
ಬೆಂಗಳೂರು, ಜ.30: ರಾಜ್ಯ ಬಿಜೆಪಿಯಲ್ಲಿ ಗೊಂದಲದ ನಡುವೆಯೇ 23 ಸಂಘಟನಾತ್ಮಕ ಜಿಲ್ಲಾ ಘಟಕಗಳಿಗೆ ಅಧ್ಯಕ್ಷರನ್ನು ನೇಮಿಸಲಾಗಿದೆ. ಏಳು ಜಿಲ್ಲೆಗಳಿಗೆ ಹೊಸಬರನ್ನು ಅಧ್ಯಕ್ಷ ಹುದ್ದೆಗೆ ನೇಮಕ ಮಾಡಲಾಗಿದ್ದು ಉಳಿದ ಕಡೆ ಒಂದು ವರ್ಷದ ಹಿಂದೆ ನೇಮಕಗೊಂಡವರನ್ನೇ ಮುಂದುವರಿಕೆ ಮಾಡಲಾಗಿದೆ.
ಶಿವಮೊಗ್ಗ, ಕಲಬುರಗಿ ಗ್ರಾಮಾಂತರ, ಯಾದಗಿರಿ, ಕೊಪ್ಪಳ, ವಿಜಯನಗರ, ಚಿಕ್ಕಬಳ್ಳಾಪುರ, ಕೋಲಾರಕ್ಕೆ ಹೊಸಬರನ್ನು ನೇಮ ಮಾಡಲಾಗಿದೆ. ಉಳಿದ ಜಿಲ್ಲೆಗಳಿಗೆ ಹಿಂದೆ ಇದ್ದವರನ್ನೇ ಮುಂದುವರಿಸಲಾಗಿದೆ. ಬಿಜೆಪಿಯಲ್ಲಿ ಒಟ್ಟು 39 ಸಂಘಟನಾತ್ಮಕ ಜಿಲ್ಲೆಗಳಿದ್ದು ಇನ್ನೂ 16 ಜಿಲ್ಲೆಗಳಿಗೆ ಅಧ್ಯಕ್ಷರನ್ನು ನಿಯೋಜಿಸಬೇಕಿದೆ. ಎಲ್ಲ ಜಿಲ್ಲೆಗಳಿಗೆ ಅಧ್ಯಕ್ಷರ ನೇಮಕ ಘೋಷಣೆ ಬಳಿಕ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆಯಲಿದೆ ಎನ್ನಲಾಗುತ್ತಿದೆ.
ಮೈಸೂರು ನಗರಕ್ಕೆ ಎಲ್.ನಾಗೇಂದ್ರ, ಚಾಮರಾಜನಗರಕ್ಕೆ ಸಿ.ಎಸ್. ನಿರಂಜನಕುಮಾರ್, ದಕ್ಷಿಣ ಕನ್ನಡಕ್ಕೆ ಸತೀಶ್ ಕುಂಪಲ, ಚಿಕ್ಕಮಗಳೂರು ಜಿಲ್ಲೆಗೆ ದೇವರಾಜ ಶೆಟ್ಟಿ, ಶಿವಮೊಗ್ಗಕ್ಕೆ ಎನ್.ಕೆ.ಜಗದೀಶ್, ಉತ್ತರ ಕನ್ನಡಕ್ಕೆ ನಾರಾಯಣ ಶ್ರೀನಿವಾಸ ಹೆಗಡೆ, ಹುಬ್ಬಳ್ಳಿ-ಧಾರವಾಡ ಜಿಲ್ಲೆಗೆ ತಿಪ್ಪಣ್ಣ ಮಜ್ಜಗಿ, ಧಾರವಾಡ ಗ್ರಾಮಾಂತರ- ನಿಂಗಪ್ಪ ಡಿ. ಸುತಗಟ್ಟಿ, ಬೆಳಗಾವಿ ನಗರ - ಗೀತಾ ಸುತಾರ್, ಬೆಳಗಾವಿ ಗ್ರಾಮಾಂತರ - ಸುಭಾಷ್ ದುಂಡಪ್ಪ ಪಾಟೀಲ್, ಚಿಕ್ಕೋಡಿ- ಸತೀಶ್ ಅಪ್ಪಾಜಿಗೋಳ್
ಬೀದರ್ - ಸೋಮನಾಥ್ ಪಾಟೀಲ್, ಕಲಬುರಗಿ ನಗರ - ಚಂದ್ರಕಾಂತ ಬಿ. ಪಾಟೀಲ್ ಕಲಬುರಗಿ ಗ್ರಾಮಾಂತರ- ಅಶೋಕ್ ಬಗಲಿ ಯಾದಗಿರಿ- ಬಸವರಾಪ್ಪಗೌಡ ವಿ., ಕೊಪ್ಪಳ- ಬಸವರಾಜ ದಡೇಸುಗೂರು, ಬಳ್ಳಾರಿ - ಅನಿಲ್ ಕುಮಾರ್ ಮೋಕಾ, ವಿಜಯನಗರ - ಸಂಜೀವ್ ರೆಡ್ಡಿ, ಚಿಕ್ಕಬಳ್ಳಾಪುರ- ಬಿ.ಸಂದೀಪ್, ಕೋಲಾರ - ಓಂ ಶಕ್ತಿ ಛಲಪತಿ, ಬೆಂಗಳೂರು ಉತ್ತರ - ಎಸ್.ಹರೀಶ್, ಬೆಂಗಳೂರು ಕೇಂದ್ರ - ಎ.ಆರ್.ಸಪ್ತಗಿರಿ ಗೌಡ, ಬೆಂಗಳೂರು ದಕ್ಷಿಣ - ಸಿ.ಕೆ.ರಾಮಮೂರ್ತಿ ಅಚರ ಹೆಸರನ್ನು ಘೋಷಣೆ ಮಾಡಲಾಗಿದೆ.
The Karnataka BJP named 23 new district party presidents on Wednesday, which led to furore as a section of leaders charged that this was done unilaterally.
05-11-25 06:15 pm
Bangalore Correspondent
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
05-11-25 10:48 pm
Mangalore Correspondent
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
ಅಕ್ರಮ ಗೋಹತ್ಯೆ, ಮಾಂಸಕ್ಕೆ ಬಳಕೆ ; ಆರೋಪಿಯ ಉಳ್ಳಾಲದ...
05-11-25 03:35 pm
ಮಂಗಳೂರು ಕಮಿಷನರ್ ಸುಧೀರ್ ರೆಡ್ಡಿ ಹೆಸರಿನಲ್ಲಿ ನಕಲಿ...
04-11-25 10:51 pm
05-11-25 09:39 pm
Mangalore Correspondent
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm
ನಕಲಿ ಷೇರು ಮಾರುಕಟ್ಟೆ ಮೇಲೆ ಹೂಡಿಕೆ ; ಫೇಸ್ಬುಕ್ ಗೆ...
04-11-25 02:11 pm
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm