ಬ್ರೇಕಿಂಗ್ ನ್ಯೂಸ್
31-01-25 02:02 pm HK News Desk ಕರ್ನಾಟಕ
ಮೈಸೂರು, ಜ 31: ಚೆಕ್ ಬೌನ್ಸ್ ಪ್ರಕರಣದಲ್ಲಿ ಆರ್ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಅವರಿಗೆ ಆರು ತಿಂಗಳು ಜೈಲು ಶಿಕ್ಷೆ ವಿಧಿಸಿ ಮೈಸೂರಿನ ಮೂರನೇ ಜೆಎಂಎಫ್ಸಿ ನ್ಯಾಯಾಲಯ ಗುರುವಾರ ತೀರ್ಪು ನೀಡಿದೆ.
ಪತ್ರಿಕೆ ನಡೆಸಲು ಹಾಗೂ ಗೃಹೋಪಯೋಗಕ್ಕಾಗಿ ಲಲಿತಾದ್ರಿಪುರದ ಕುಮಾರ್ ಎಂಬವರಿಂದ ಸ್ನೇಹಮಯಿ ಕೃಷ್ಣ 2015ರಲ್ಲಿ ಸಾಲ ಪಡೆದಿದ್ದರು. ಅದಕ್ಕೆ ಪ್ರತಿಯಾಗಿ ಮರ್ಚೆಂಟ್ಸ್ ಕೋ–ಆಪರೇಟಿವ್ ಬ್ಯಾಂಕ್ನ ಚೆಕ್ ನೀಡಿದ್ದರು. ಕುಮಾರ್ ಅದನ್ನು ತಮ್ಮ ಬ್ಯಾಂಕ್ ಖಾತೆಗೆ ಹಾಕಿದಾಗ ಬೌನ್ಸ್ ಆಗಿತ್ತು. ನಂತರ ಅವರು ಕೃಷ್ಣ ವಿರುದ್ಧ ಪ್ರಕರಣ ದಾಖಲಿಸಿದ್ದರು.
2 ಲಕ್ಷ ಹಣ ಕಟ್ಟಿ, ಇಲ್ಲವೇ ಜೈಲು ಶಿಕ್ಷೆ ಅನುಭವಿಸಿ ;
ಈ ಪ್ರಕರಣದ ವಿಚಾರಣೆ ನಡೆಸಿದ ಮೈಸೂರಿನ ಮೂರನೇ ಜೆಎಂಎಫ್ಸಿ ನ್ಯಾಯಾಲಯ ಸ್ನೇಹಮಯಿ ಕೃಷ್ಣಗೆ ಇಂದು ಶಿಕ್ಷೆ ಪ್ರಕಟಿಸಿದೆ. 2 ಲಕ್ಷ ಹಣ ಕಟ್ಟಿ, ಇಲ್ಲದಿದ್ದರೆ ಜೈಲು ಶಿಕ್ಷೆ ಅನುಭವಿಸಿ ಎಂದು ಕೋರ್ಟ್ ತೀರ್ಪು ನೀಡಿದೆ.
ಸ್ನೇಹಮಯಿ ಕೃಷ್ಣ ಪ್ರತಿಕ್ರಿಯೆ:
ಇನ್ನು ಚೆಕ್ ಬೌನ್ಸ್ ಕೇಸ್ನಲ್ಲಿ ಕೋರ್ಟ್ ತೀರ್ಪು ನೀಡಿರೋ ಬಗ್ಗೆ ಕೃಷ್ಣ ಪ್ರತಿಕ್ರಿಯೆ ನೀಡಿದ್ದಾರೆ. ಕುಮಾರ್ ನನ್ನ ವಿರುದ್ಧ ಬೇಕು ಅಂತಲೇ ಚೆಕ್ ಬೌನ್ಸ್ ಕೇಸ್ ಹಾಕಿದ್ರು, ಚೆಕ್ ಡೇಟ್ ತಿದ್ದಿ ಬೌನ್ಸ್ ಮಾಡಿದ್ರು ಅಂತ ಆರೋಪಿಸಿದ್ದಾರೆ. ಈ ಕುರಿತು ನ್ಯಾಯಾಲಯಕ್ಕೆ ಸಾಕ್ಷಿ ಒದಗಿಸಿದ್ದೆ, ಈಗ ಕೋರ್ಟ್ ತೀರ್ಪು ನೀಡಿದೆ ಎಂದಿದ್ದಾರೆ. ಚೆಕ್ ಬೌನ್ಸ್ ವಿಚಾರವಾಗಿ ನಾನು ಕೋರ್ಟ್ಗೆ ಮೇಲ್ಮನವಿ ಸಲ್ಲಿಸುತ್ತೇನೆ ಅಂತ ಸ್ನೇಹಮಯಿ ಹೇಳಿದ್ದಾರೆ.
ಸ್ನೇಹಮಯಿ ಕೃಷ್ಣ ಮುಡಾ ಪ್ರಕರಣದ ದೂರುದಾರರಾಗಿದ್ದಾರೆ.
Cheque bounce case Snehamahi Krishna gets 6 months imprisonment by mysuru court. The court has ordered to pay 2 laksh or jail term of 6 months. Snehamahi stated that he will challenge the order in the high court.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 02:05 pm
HK News Staffer
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 11:26 am
HK News Staffer
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm