ಬ್ರೇಕಿಂಗ್ ನ್ಯೂಸ್
02-02-25 01:43 pm HK News Desk ಕರ್ನಾಟಕ
ಕಲಬುರಗಿ, ಫೆ.2: ಸಿಎಂ ರಾಜಕೀಯ ಸಲಹೆಗಾರ ಹುದ್ದೆಗೆ ರಾಜಿನಾಮೆ ನೀಡಿ ಅಚ್ಚರಿ ಮೂಡಿಸಿರುವ ಅಳಂದ ಶಾಸಕ ಬಿ.ಆರ್ ಪಾಟೀಲ್, ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಯನ್ನು ಟೀಕಿಸಿದ್ದಾರೆ. ಗ್ಯಾರಂಟಿ ಯೋಜನೆಗಳಿಂದಾಗಿ ಶಾಸಕರ ಕ್ಷೇತ್ರಕ್ಕೆ ಅನುದಾನ ಸಿಗುತ್ತಿಲ್ಲ. ಸುಮ್ಮನೇ ರಾಜೀನಾಮೆ ಕೊಟ್ಟಿಲ್ಲ. ಯಾವತ್ತೋ ರಾಜೀನಾಮೆ ನೀಡಬೇಕಿತ್ತು. ನಿನ್ನೆ ರಾಜೀನಾಮೆ ನೀಡಿದ್ದೇನೆ ಎಂದಿದ್ದಾರೆ.
ಸಿಎಂ ಸಿದ್ದರಾಮಯ್ಯಗೆ 2ನೇ ಬಾರಿಗೆ ರಾಜಿನಾಮೆ ಪತ್ರ ಬರೆದಿದ್ದೇನೆ. ಮುಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಒತ್ತಡದಲ್ಲಿದ್ದಾರೆ. ಕೊನೆ ವರೆಗೂ ಸಿದ್ದರಾಮಯ್ಯ ಅವರ ಸ್ನೇಹಿತನಾಗಿಯೇ ಉಳಿಯುತ್ತೇನೆ ಎಂದು ಬಿಆರ್ ಪಾಟೀಲ್ ತಿಳಿಸಿದ್ದಾರೆ. ಗ್ಯಾರಂಟಿ ಯೋಜನೆಗಳಿಂದ ಶಾಸಕರ ಕ್ಷೇತ್ರಕ್ಕೆ ಅನುದಾನ ಸಿಗ್ತಿಲ್ಲ. ಹಾಗೆಂದು ನನಗೆ ಯಾವುದೇ ಅಸಮಾಧಾನ ಇಲ್ಲ. ಪತ್ರದಲ್ಲಿ ಸಿಎಂ ಸಿದ್ದರಾಮಯ್ಯಗೆ ಎಲ್ಲವನ್ನೂ ತಿಳಿಸಿದ್ದೇನೆ. ಸಮಸ್ಯೆಗಳನ್ನು ಮಾಧ್ಯಮಗಳ ಮುಂದೆ ಬಹಿರಂಗಪಡಿಸುವುದಿಲ್ಲ ಎಂದು ಹೇಳಿದ್ದಾರೆ.
ಬಿಆರ್ ಪಾಟೀಲ್ ದಿಢೀರ್ ರಾಜೀನಾಮೆ ನಿರ್ಧಾರ ಕಾಂಗ್ರೆಸ್ ವಲಯದಲ್ಲಿ ಅಚ್ಚರಿಗೆ ಕಾರಣವಾಗಿತ್ತು. ಏಕಾಏಕಿ ಏಕೆ ರಾಜೀನಾಮೆ ನೀಡಿದ್ದಾರೆ ಎಂಬ ಚರ್ಚೆಗೆ ಗ್ರಾಸವಾಗಿದೆ. ಇದರ ಬೆನ್ನಲ್ಲೇ ಅವರು ಕಲಬುರಗಿಯಲ್ಲಿ ಗ್ಯಾರಂಟಿ ಯೋಜನೆ ಬಗ್ಗೆ ಅಸಮಾಧಾನದ ಮಾತುಗಳನ್ನಾಡಿದ್ದಾರೆ.
ಬಿಆರ್ ಪಾಟೀಲ್ ಅವರು ಆಳಂದ ಕ್ಷೇತ್ರಕ್ಕೆ ಹೆಚ್ಚಿನ ಅನುದಾನ ಬಯಸಿದ್ದರು. ಸಚಿವ ಸ್ಥಾನ ಸಿಗದೇ ಇದ್ದುದರಿಂದ ಹಿರಿಯ ಶಾಸಕರಿಗೆ ರಾಜಕೀಯ ಕಾರ್ಯದರ್ಶಿ ಹುದ್ದೆ ನೀಡಲಾಗಿತ್ತು. ಇದರ ಜೊತೆಗೆ ಹೆಚ್ಚಿನ ಅನುದಾನ ಸಿಗಬಹುದು ಎಂದು ನಿರೀಕ್ಷೆಯಲ್ಲಿದ್ದರು. ಕಳೆದ ಬಜೆಟ್ನಲ್ಲಿ ಆಳಂದ ಕ್ಷೇತ್ರಕ್ಕೆ ವಿಶೇಷ ಪ್ಯಾಕೇಜ್ ನೀಡದೆ ಇರುವುದಕ್ಕೆ ಬೇಸರಗೊಂಡಿದ್ದರು. ಈ ಬಾರಿ ರಾಜೀನಾಮೆ ಮೂಲಕ ತಮ್ಮ ಆಕ್ರೋಶ ಹೊರಹಾಕಿದ್ದಾರೆ ಎಂದು ಹೇಳಲಾಗುತ್ತಿದೆ.
BR Patil, senior Congress MLA and a close associate of CM Siddaramaiah, created quite a flutter in the state's political circles Saturday as he resigned from his position as the CM's political adviser. His sudden exit comes at a time when differences within Congress over clamours for changes in the party's state leadership have intensified.
23-02-26 05:15 pm
HK News Staffer
ಮಕ್ಕಳು ತಮ್ಮನ್ನು ನೋಡಿಕೊಳ್ತಿಲ್ಲ ಎಂಬ ನೋವು ; ಕೊಡಗ...
23-02-26 12:35 pm
ಜೂನ್ ಒಳಗಡೆ ಸ್ಥಳೀಯ ಸಂಸ್ಥೆ ಚುನಾವಣೆ ; ಸಿಎಂ ಸಿದ್ದ...
23-02-26 11:14 am
ಕುರಿ ಕಾಯುತ್ತಿದ್ದವನು ಸಿಎಂ ಆದದ್ದೇ ಪಟ್ಟಭದ್ರರ ಕಣ್...
21-02-26 11:27 am
ಹಾಸನಾಂಬೆ ಉತ್ಸವ ಟೆಂಡರ್ನಲ್ಲಿ ಭಾರೀ ಗೋಲ್ಮಾಲ್ ? ;...
20-02-26 09:20 pm
23-02-26 06:57 pm
HK News Desk
ಕಠ್ಮಂಡು ಬಳಿ ಭೀಕರ ಬಸ್ ದುರಂತ ; ತ್ರಿಶೂಲಿ ನದಿಗೆ ಬ...
23-02-26 04:45 pm
ದೇಶದಲ್ಲಿ ವಿಧ್ವಂಸಕ ಕೃತ್ಯಕ್ಕೆ ಸಂಚು ; ತಮಿಳುನಾಡು,...
22-02-26 06:19 pm
ಲವ್ ಜಿಹಾದ್’ ತಡೆಗೆ ಗುಜರಾತ್ ನಲ್ಲಿ ವಿವಾಹ ನೋಂದಣಿ...
21-02-26 05:01 pm
ಸುಂಕ ನೀತಿ ಕಾನೂನುಬಾಹಿರ ಎಂದ ಅಮೆರಿಕ ಸುಪ್ರೀಂ ಕೋರ್...
21-02-26 03:07 pm
23-02-26 08:20 pm
Mangaluru Correspondent
Mangalore, Belthangady: ಆಂಬುಲೆನ್ಸ್ ನಲ್ಲೇ ಮಗುವ...
23-02-26 12:19 pm
Mangalore, Thokottu: ವಿದ್ಯುತ್ ಆಘಾತಕ್ಕೊಳಗಾಗಿ ಯ...
23-02-26 12:00 pm
ನನ್ನ ಅಕ್ಕಿ, ತರಕಾರಿ ನಾನೇ ಬೆಳೆಯುತ್ತೇನೆ, ನೀವೂ ಬೆ...
22-02-26 06:55 pm
ಸುಜಿತ್ ಮಾಡೂರು ಬಿಜೆಪಿಯಿಂದ ಉಚ್ಚಾಟನೆ ಪ್ರಕರಣ ; ಸಾ...
21-02-26 09:30 pm
23-02-26 10:44 pm
HK News Desk
ಯುವತಿ ಖಾಸಗಿ ಅಂಗಕ್ಕೆ ಸ್ಯಾನಿಟೈಸರ್ ಸುರಿದು ಬೆಂಕಿ...
23-02-26 09:15 pm
Tumkur Robbery: ತುಮಕೂರಿನಲ್ಲಿ ಖಾರದ ಪುಡಿ ಎರಚಿ ಜ...
23-02-26 07:35 pm
Udupi: ಮೈಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿಕೊಳ್...
23-02-26 04:30 pm
ನೆರೆಮನೆಯಿಂದ ಚಿನ್ನ ಕದ್ದ ಆರೋಪ ; ಅಡೂರು ಠಾಣೆಗೆ ಕರ...
23-02-26 11:36 am