ಬ್ರೇಕಿಂಗ್ ನ್ಯೂಸ್
02-02-25 02:31 pm Bangalore Correspondent ಕರ್ನಾಟಕ
ಬೆಂಗಳೂರು, ಫೆ.2: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ದಿಢೀರ್ ಮಂಡಿ ನೋವು ಕಾಣಿಸಿಕೊಂಡಿದ್ದು ಅವರನ್ನು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಇದ್ದಕ್ಕಿದ್ದಂತೆ ಮಂಡಿನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ತೆರಳಿ ತಪಾಸಣೆಗಾಗಿ ದಾಖಲಾಗಿದ್ದಾರೆ ಎಂದು ತಿಳಿದುಬಂದಿದೆ.
ಈ ಹಿನ್ನೆಲೆಯಲ್ಲಿ ನಿಗದಿಯಾಗಿದ್ದ ಮುಖ್ಯಮಂತ್ರಿಗಳ ಚಿಕ್ಕಬಳ್ಳಾಪುರ ಪ್ರವಾಸ ಕಾರ್ಯಕ್ರಮಗಳು ರದ್ದಾಗಿವೆ. ಸಿದ್ದರಾಮಯ್ಯನವರ ಎಡಗಾಲಿನ ಮಂಡಿ ನೋವು ಹೆಚ್ಚಾಗಿದೆ. ಹೀಗಾಗಿ ಮಣಿಪಾಲ್ ಆಸ್ಪತ್ರೆಯ ಡಾ. ಸತ್ಯನಾರಾಯಣ ಅವರು ಸಿಎಂ ಸಿದ್ದರಾಮಯ್ಯ ಅವರನ್ನು ತಪಾಸಣೆ ನಡೆಸಿದ್ದಾರೆ. ಸಿದ್ದರಾಮಯ್ಯ ಹಿಂದೆ ಲೆಗಮೆಂಟ್ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು. ಅದೇ ಜಾಗದಲ್ಲಿ ಮತ್ತೆ ನೋವು ಕಾಣಿಸಿಕೊಂಡಿದೆ. ಉಳಿದಂತೆ ಯಾವುದೇ ಸಮಸ್ಯೆ ಇಲ್ಲ ಎಂದು ವೈದ್ಯರು ತಿಳಿಸಿದ್ದಾರೆ. ಎರಡು ದಿನ ಪ್ರಯಾಣ ಮಾಡದೆ ವಿಶ್ರಾಂತಿ ಪಡೆಯುವಂತೆ ವೈದ್ಯರು ಸಲಹೆ ನೀಡಿದ್ದಾರೆ.
ಆಸ್ಪತ್ರೆಗೆ ದಾಖಲಾದ ಹಿನ್ನೆಲೆಯಲ್ಲಿ ಇಂದು ನಿಗದಿಯಾಗಿದ್ದ ಚಿಕ್ಕಬಳ್ಳಾಪುರ ಮತ್ತು ರಾಮನಗರ ಪ್ರವಾಸಗಳನ್ನು ರದ್ದು ಪಡಿಸಲಾಗಿದೆ. ಚಿಕ್ಕಬಳ್ಳಾಪುರದ ಹೊಸೂರು ಗ್ರಾಮಕ್ಕೆ ಭಾನುವಾರ ಸಿದ್ದರಾಮಯ್ಯ ಭೇಟಿ ನೀಡಬೇಕಿತ್ತು. ಆದರೆ ದಿಢೀರ್ ಆಗಿ ಸಿದ್ದರಾಮಯ್ಯ ಭೇಟಿ ರದ್ದಾಗಿದೆ. ಇದರಿಂದ ಅಲ್ಲಿ ಸೇರಿದ್ದ ಜನರು ಹತಾಶೆಗೊಂಡಿದ್ದಾರೆ.
ತಪಾಸಣೆ ನಡೆಸಿದ ವೈದ್ಯರು ಈ ಹಿಂದೆ ಲೆಗ್ಮೆಂಟ್ ಶಸ್ತ್ರ ಚಿಕಿತ್ಸೆ ನಡೆದ ಜಾಗದ ಮೇಲೆ ಒತ್ತಡ ಬಿದ್ದಿರುವುದರಿಂದ ನೋವು ಕಾಣಿಸಿಕೊಂಡಿದೆ. ಉಳಿದಂತೆ ಯಾವುದೇ ಸಮಸ್ಯೆ ಇಲ್ಲ ಎಂದು ತಿಳಿಸಿದ್ದಾರೆ. ಎರಡು ದಿನ ಪ್ರಯಾಣ ಮಾಡದೆ ಮನೆಯಲ್ಲೇ ವಿಶ್ರಾಂತಿ ಪಡೆಯುವಂತೆ ವೈದ್ಯರು ಸಲಹೆ ನೀಡಿದ್ದಾರೆ ಎಂದು ತಿಳಿದುಬಂದಿದೆ.
Karnataka Chief Minister Siddaramaiah has cancelled all his official programmes on Sunday (February 2, 2025) after the doctors of Manipal Hospitals, Bengaluru, advised him to take rest following knee pain on his left leg.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 02:05 pm
HK News Staffer
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 11:26 am
HK News Staffer
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm