ಬ್ರೇಕಿಂಗ್ ನ್ಯೂಸ್
04-02-25 12:59 pm HK News Desk ಕರ್ನಾಟಕ
ಕಾರವಾರ, ಫೆ.4: ಇನ್ಮುಂದೆ ಯಾರಾದ್ರೂ ಗೋಹತ್ಯೆ ನಡೆಸಿದರೆ ರಸ್ತೆ ಮಧ್ಯೆ ಸರ್ಕಲ್ನಲ್ಲಿ ನಿಲ್ಲಿಸಿ ಗುಂಡು ಹೊಡೆಯುತ್ತೇನೆ ಎಂದು ಉತ್ತರ ಕನ್ನಡ ಜಿಲ್ಲಾ ಉಸ್ತುವಾರಿ ಹಾಗೂ ಮೀನುಗಾರಿಕಾ ಸಚಿವ ಮಂಕಾಳು ವೈದ್ಯ ಗುಡುಗಿದ್ದಾರೆ.
ಹೊನ್ನಾವರದ ಸಾಲಕೋಡು ಅರಣ್ಯದಲ್ಲಿ ಗರ್ಭ ಧರಿಸಿದ ಗೋವಿನ ಹತ್ಯೆ ಪ್ರಕರಣ ಕುರಿತು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಗೋಹತ್ಯೆ ಈ ಹಿಂದಿನಿಂದಲೂ ಜಿಲ್ಲೆಯಲ್ಲಿ ನಡೆಯುತ್ತಿದೆ. ಈ ಹಿಂದೆ ಬಿಜೆಪಿ ಅವಧಿಯಲ್ಲೂ ಜಿಲ್ಲೆಯಲ್ಲಿ ಗೋಹತ್ಯೆ ಆಗಿತ್ತು ಎಂದು ತಿಳಿಸಿದ್ದಾರೆ.
ಕುಮಟಾ ಶಾಸಕ ದಿನಕರ ಶೆಟ್ಟಿ ಮಾತನಾಡುವಾಗ ನಾಲಿಗೆ ಮೇಲೆ ಹಿಡಿತ ಇಟ್ಟುಕೊಳ್ಳಲಿ. ದಿನಕರ ಶೆಟ್ಟಿ ಈಗ ಏನು ದಿನಕರ ಖಾನ್ ಆಗಿದ್ದಾರಾ? ದಿನಕರ ಶೆಟ್ಟಿ ಅವರೇ ನಮ್ಮ ಸಿಎಂ ಬಗ್ಗೆ, ಸಚಿವರ ಬಗ್ಗೆ ಬಾಯಿಗೆ ಬಂದಂಗೆ ಮಾತನಾಡಬೇಡಿ. ಗೋವುಗಳ ಹಂತಕರನ್ನು ಯಾವುದೇ ಕಾರಣಕ್ಕೂ ರಕ್ಷಿಸುವುದಿಲ್ಲ. ಆರೋಪಿಗಳನ್ನ ಕೂಡಲೇ ಬಂಧಿಸಿ ಶಿಕ್ಷೆ ನೀಡುವಂತೆ ಹೇಳಿದ್ದೇನೆ. ಪೊಲೀಸರು ಆರೋಪಿಗಳನ್ನ ಬಂಧಿಸಿ ಅದರ ಮುಂದೆ ಇನ್ನೊಂದು ಹೆಜ್ಜೆ ಇಟ್ಟಿದ್ದಾರೆ. ಇನ್ಮುಂದೆ ಯಾವುದೇ ಕಾರಣಕ್ಕೂ ಗೋವು ಕಳ್ಳತನ, ಗೋಹತ್ಯೆ ಆಗಬಾರದು. ಗೋಹತ್ಯೆ ಏನಾದ್ರೂ ನಡೆದರೆ ಸರ್ಕಲ್ನಲ್ಲಿ ನಿಲ್ಲಿಸಿ ಗುಂಡು ಹಾಕ್ತೀವಿ ಎಂದು ಎಚ್ಚರಿಸಿದ್ದಾರೆ.
ದುಡಿದುಕೊಂಡು ತಿನ್ನೋಕೆ ಬಹಳಷ್ಟು ದಾರಿ ಇದೆ. ಬದುಕಿ ಜೀವನ ಮಾಡಿ, ಗೋಹತ್ಯೆ ಮಾಡಿ ಜೀವನ ಮಾಡುವುದನ್ನ ನಿಲ್ಲಿಸಿ. ಈ ಕೃತ್ಯದ ಹಿಂದೆ ಯಾವುದೇ ಧರ್ಮದವರಿದ್ದರೂ ರಕ್ಷಣೆ ಮಾಡುವ ಪ್ರಶ್ನೆಯೇ ಇಲ್ಲ ಎಂದಿದ್ದಾರೆ.
Vaidya told reporters in Karwar that even when the BJP was in power, cow thefts were reported, but cow rearers need not fear under the Congress government as it is in favour of cow and cow rearers.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 02:05 pm
HK News Staffer
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 11:26 am
HK News Staffer
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm