ಬ್ರೇಕಿಂಗ್ ನ್ಯೂಸ್
04-02-25 11:32 pm HK News Desk ಕರ್ನಾಟಕ
ಹಾವೇರಿ, ಫೆ 04: ಬಾಲಕನ ಕೆನ್ನೆಯ ಮೇಲೆ ಆದ ಗಾಯಕ್ಕೆ ಸ್ಟಿಚ್ ಹಾಕುವ ಬದಲು ನರ್ಸ್ ಒಬ್ಬರು ಫೆವಿಕ್ವಿಕ್ ಹಾಕಿದ ವಿಚಿತ್ರ ಘಟನೆ ಹಾವೇರಿ ಜಿಲ್ಲೆಯ ಆಡೂರು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ನಡೆದಿದೆ.
ಜನವರಿ 14ರಂದು ನಡೆದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಆಟ ಆಡುವಾಗ ಬಿದ್ದು 7 ವರ್ಷದ ಗುರುಕಿಶನ್ ಕೆನ್ನೆಗೆ ಗಾಯವಾಗಿತ್ತು. ಗುರುಕಿಶನ್ನನ್ನು ಚಿಕಿತ್ಸೆಗೆಂದು ಆಡೂರು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಪೋಷಕರು ಕರೆದೊಯ್ದಿದ್ದರು. ಕರ್ತವ್ಯದಲ್ಲಿದ್ದ ನರ್ಸ್ ಜ್ಯೋತಿ ಚಿಕಿತ್ಸೆ ನೀಡುವಾಗ ಕೆನ್ನೆಗೆ ಸ್ಟಿಚ್ ಹಾಕುವ ಬದಲು ಫೆವಿಕ್ವಿಕ್ ಹಾಕಿದ್ದಾರೆ.
ಇದು ಪೋಷಕರ ಗಮನಕ್ಕೆ ಬಂದು ಏಕೆ ಹೀಗೆ ಮಾಡಿದ್ರಿ ಎಂದು ದಾದಿಯನ್ನು ಕೇಳಿದಾಗ, ಕೆನ್ನೆಗೆ ಸ್ಟಿಚ್ ಹಾಕಿದ್ರೆ ಕಲೆ ಆಗುತ್ತದೆ. ಅದಕ್ಕೆ ಫೆವಿಕ್ವಿಕ್ ಹಾಕಿದ್ದೇನೆ. ಕಳೆದ ಐದು ವರ್ಷದಿಂದ ಇದನ್ನೇ ಮಾಡುತ್ತಿದ್ದೇನೆ ಎಂದು ಉಡಾಫೆಯಿಂದ ಉತ್ತರಿಸಿದ್ದಾರೆ.
ಪ್ರಾಥಮಿಕ ಆರೋಗ್ಯ ಕೇಂದ್ರದ ಆರೋಗ್ಯ ರಕ್ಷಾ ಸಮಿತಿಗೆ ದೂರು;
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಲಕನ ಪೋಷಕರು ಆಡೂರು ಪ್ರಾಥಮಿಕ ಆರೋಗ್ಯ ಕೇಂದ್ರದ ಆರೋಗ್ಯ ರಕ್ಷಾ ಸಮಿತಿಗೆ ದೂರು ನೀಡಿದ್ದಾರೆ. ಈ ಬಗ್ಗೆ ವರದಿ ಪಡೆದು ಕ್ರಮ ಜರುಗಿಸಲು ಮುಂದಾಗಿರುವ ಡಿಹೆಚ್ಒ ರಾಜೇಶ್ ಸುರಗಿಹಳ್ಳಿ. ಹಾವೇರಿ ತಾಲ್ಲೂಕು ಗುತ್ತಲ ಆರೋಗ್ಯ ಸಂಸ್ಥೆಗೆ ಅವರು ವರ್ಗಾವಣೆ ಮಾಡಿ ಆದೇಶ ಹೊರಡಿಸಿದ್ದಾರೆ. ಆದ್ರೆ, ಫೆವಿಕ್ವಿಕ್ ಹಾಕಿ ನಿರ್ಲಕ್ಷ್ಯ ತೋರಿದರೂ ಕೂಡ ನರ್ಸ್ ಜ್ಯೋತಿ ಅಮಾನತು ಮಾಡಲು ಡಿಹೆಚ್ಒ ಹಿಂದೇಟು ಹಾಕಿದ್ದಾರೆ.
In a shocking incident, a nurse at the Adoor Primary Health Center in Hanagal taluk, Haveri district, used Feviquick adhesive instead of stitching a deep wound on a 7-year-old boy’s cheek. The incident occurred on January 14 but only came to light later.
31-12-25 10:57 pm
Bangalore Correspondent
ಕೋಗಿಲು ಬಡಾವಣೆ ವಿವಾದ ನಡುವೆಯೇ ಕೇರಳ ಸಿಎಂ ಪಿಣರಾಯಿ...
31-12-25 02:35 pm
ಧಾರವಾಡದ ಕೃಷಿ ವಿಶ್ವವಿದ್ಯಾಲಯಕ್ಕೆ ಚಕ್ರವರ್ತಿ ಸೂಲಿ...
30-12-25 11:12 pm
ಬಯೋಕಾನ್ ಕಂಪನಿ ಟೆಕ್ಕಿ ಆಫೀಸ್ ಕಟ್ಟಡದ ಆರನೇ ಮಹಡಿಯಿ...
30-12-25 10:14 pm
ವ್ಯವಸ್ಥಾಪನಾ ಸಮಿತಿ ಸದಸ್ಯರನ್ನು ವಜಾಗೊಳಿಸುವ ಅಧಿಕಾ...
30-12-25 06:34 pm
30-12-25 06:48 pm
HK News Desk
ಹಿಂದುಗಳ ಮನೆ ಸುಡುತ್ತಿದ್ದರೆ ಮಹಮ್ಮದ್ ಯೂನಸ್ ಕೊಳಲು...
30-12-25 03:32 pm
ರಸ್ತೆ ಬದಿ ನಮಾಜ್ ಮಾಡುತ್ತಿದ್ದ ಪ್ಯಾಲೆಸ್ತೀನ್ ವ್...
27-12-25 04:29 pm
ನಮ್ಮನ್ನಿಲ್ಲಿ ಬದುಕಲು ಬಿಡುತ್ತಿಲ್ಲ, ಗಡಿಯನ್ನು ತೆರ...
27-12-25 01:46 pm
ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ಮೇಯರ್...
26-12-25 09:41 pm
31-12-25 10:57 pm
Mangalore Correspondent
ಕೋಗಿಲು ಬಡಾವಣೆಯ ಅಕ್ರಮ ವಲಸಿಗರು ಎಲ್ಲಿಯವರು? ಇಲ್ಲಿ...
31-12-25 09:16 pm
ಕೋಟೆಕಾರು ಪ.ಪಂ ಸಭೆ ; ಸರ್ಕಾರಿ ಜಮೀನು ಅತಿಕ್ರಮಣ ಪರ...
31-12-25 03:35 pm
ಶೀಘ್ರದಲ್ಲೇ ಸ್ಕ್ಯಾನ್ ಜೆಟ್ ವಿಮಾನ ಸೇವೆ ; ವಿಜಯ್ ಮ...
31-12-25 11:47 am
ಹೊಸ ವರ್ಷಾಚರಣೆ ; ಕಾರ್ಯಕ್ರಮಕ್ಕೆ ಪೂರ್ವಾನುಮತಿ ಅಗತ...
30-12-25 10:43 pm
31-12-25 07:05 pm
Mangalore Correspondent
ಶಿರ್ವದಲ್ಲಿ ಸ್ಕೂಟರ್ ಕಳ್ಳತನ ; ಅಂತರ್ ಜಿಲ್ಲಾ ಕಳ್ಳ...
31-12-25 07:05 pm
ಪುತ್ತೂರಿನ ನಿವೃತ್ತ ಪ್ರಾಂಶುಪಾಲರ ಮನೆಗೆ ನುಗ್ಗಿ ಕಳ...
31-12-25 05:48 pm
ಸ್ಟಾಕ್ ಮಾರ್ಕೆಟ್ ಹೆಸ್ರಲ್ಲಿ ವಂಚಕರಿಂದ ಪಂಗನಾಮ ; 5...
30-12-25 10:40 pm
ಬ್ರಹ್ಮರಕೂಟ್ಲು ಟೋಲ್ ಗೇಟ್ ಸಿಬ್ಬಂದಿಗಳಿಗೆ ಹಲ್ಲೆ ;...
30-12-25 12:42 pm