ಬ್ರೇಕಿಂಗ್ ನ್ಯೂಸ್
05-02-25 06:39 pm HK News Desk ಕರ್ನಾಟಕ
ಯಾದಗಿರಿ, ಫೆ 05: ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ತಿಂಥಣಿ ಕಮಾನ್ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿ ಒಂದೇ ಕುಟುಂಬದ ಐವರು ಸಾವನ್ನಪ್ಪಿರುವ ಮನಕಲಕುವ ಘಟನೆ ನಡೆದಿದೆ. ಸಾರಿಗೆ ಬಸ್ ಹಾಗೂ ಬೈಕ್ ನಡುವೆ ಸಂಭವಿಸಿದ್ದ ಅಪಘಾತದಲ್ಲಿ ಸ್ಥಳದಲ್ಲೇ ಮೂವರು ಸಾವನ್ನಪ್ಪಿದ್ದು, ಇಬ್ಬರ ಗಂಭೀರ ಗಾಯಗೊಂಡಿದ್ದರು. ಆದ್ರೆ, ಆ ಇಬ್ಬರು ಕೂಡ ಇದೀಗ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.
ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ತಿಂಥಣಿ ಕಮಾನ್ ಬಳಿ ಘಟನೆ ಸಂಭವಿಸ್ದು, ಅಪಘಾತದಲ್ಲಿ ಮೃತಪಟ್ಟವರೆಲ್ಲರೂ ಲಿಂಗಸುಗೂರು ತಾಲ್ಲೂಕಿನ ಗುಡಂಗುಂಟಿ ಗ್ರಾಮದವರಾಗಿದ್ದಾರೆ. ಶಹಾಪೂರ ತಾಲೂಕಿನ ಹಳಿಸಗರ ಗ್ರಾಮಕ್ಕೆ ಮಕ್ಕಳೊಂದಿಗೆ ದಂಪತಿ ಬಂದಿದ್ದರು. ಮೃತರನ್ನು ಆಂಜನೇಯ (35) ಗಂಗಮ್ಮ(28) ಹಣಮಂತ (1.5) ವರ್ಷ ಪವಿತ್ರಾ (5) ರಾಯಪ್ಪ (3) ಮೃತ ದುರ್ದೈವಿಗಳಾಗಿದ್ದಾರೆ.

ತವರು ಮನೆಗೆ ಹೋಗಿ ಬರುವ ವೇಳೆ ಘಟನೆ;
ಮಕ್ಕಳೊಂದಿಗೆ ಆಂಜನೇಯ ದಂಪತಿ ತವರೂರು ಆಗಿರುವ ಹಳಿಸಗರ ಗ್ರಾಮಕ್ಕೆ ಬಂದಿದ್ದರು. ಮರಳಿ ಗ್ರಾಮಕ್ಕೆ ಹೋಗುವಾಗ ಸಾರಿಗೆ ಬಸ್ ಎದುರು ಬಂದಿದೆ. ಪರಿಣಾಮ ಅಪಘಾತ ಸಂಭವಿಸಿದೆ. ಅಫಘಾತದ ರಭಸಕ್ಕೆ ಬೈಕ್ನಲ್ಲಿದ್ದ ದಂಪತಿ, ಮೂವರು ಮಕ್ಕಳು ಸೇರಿ ಐವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಸ್ಥಳಕ್ಕೆ ಸುರಪುರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಪಘಾತ ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಾಗಿದೆ. ಬಸ್ನಲ್ಲಿದ್ದ ಪ್ರಯಾಣಿಕರು ಬದಲಿ ವ್ಯವಸ್ಥೆ ಮಾಡಿ ಕಳುಹಿಸಿಕೊಡಲಾಗಿದೆ.
Yadagiri bus bike accident, five of family including three children killed on spot. The family was returning back from their inlaws house after which the bus rammed over the bike.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 02:05 pm
HK News Staffer
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 11:26 am
HK News Staffer
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm