ಬ್ರೇಕಿಂಗ್ ನ್ಯೂಸ್
05-02-25 06:39 pm HK News Desk ಕರ್ನಾಟಕ
ಯಾದಗಿರಿ, ಫೆ 05: ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ತಿಂಥಣಿ ಕಮಾನ್ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿ ಒಂದೇ ಕುಟುಂಬದ ಐವರು ಸಾವನ್ನಪ್ಪಿರುವ ಮನಕಲಕುವ ಘಟನೆ ನಡೆದಿದೆ. ಸಾರಿಗೆ ಬಸ್ ಹಾಗೂ ಬೈಕ್ ನಡುವೆ ಸಂಭವಿಸಿದ್ದ ಅಪಘಾತದಲ್ಲಿ ಸ್ಥಳದಲ್ಲೇ ಮೂವರು ಸಾವನ್ನಪ್ಪಿದ್ದು, ಇಬ್ಬರ ಗಂಭೀರ ಗಾಯಗೊಂಡಿದ್ದರು. ಆದ್ರೆ, ಆ ಇಬ್ಬರು ಕೂಡ ಇದೀಗ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.
ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ತಿಂಥಣಿ ಕಮಾನ್ ಬಳಿ ಘಟನೆ ಸಂಭವಿಸ್ದು, ಅಪಘಾತದಲ್ಲಿ ಮೃತಪಟ್ಟವರೆಲ್ಲರೂ ಲಿಂಗಸುಗೂರು ತಾಲ್ಲೂಕಿನ ಗುಡಂಗುಂಟಿ ಗ್ರಾಮದವರಾಗಿದ್ದಾರೆ. ಶಹಾಪೂರ ತಾಲೂಕಿನ ಹಳಿಸಗರ ಗ್ರಾಮಕ್ಕೆ ಮಕ್ಕಳೊಂದಿಗೆ ದಂಪತಿ ಬಂದಿದ್ದರು. ಮೃತರನ್ನು ಆಂಜನೇಯ (35) ಗಂಗಮ್ಮ(28) ಹಣಮಂತ (1.5) ವರ್ಷ ಪವಿತ್ರಾ (5) ರಾಯಪ್ಪ (3) ಮೃತ ದುರ್ದೈವಿಗಳಾಗಿದ್ದಾರೆ.
ತವರು ಮನೆಗೆ ಹೋಗಿ ಬರುವ ವೇಳೆ ಘಟನೆ;
ಮಕ್ಕಳೊಂದಿಗೆ ಆಂಜನೇಯ ದಂಪತಿ ತವರೂರು ಆಗಿರುವ ಹಳಿಸಗರ ಗ್ರಾಮಕ್ಕೆ ಬಂದಿದ್ದರು. ಮರಳಿ ಗ್ರಾಮಕ್ಕೆ ಹೋಗುವಾಗ ಸಾರಿಗೆ ಬಸ್ ಎದುರು ಬಂದಿದೆ. ಪರಿಣಾಮ ಅಪಘಾತ ಸಂಭವಿಸಿದೆ. ಅಫಘಾತದ ರಭಸಕ್ಕೆ ಬೈಕ್ನಲ್ಲಿದ್ದ ದಂಪತಿ, ಮೂವರು ಮಕ್ಕಳು ಸೇರಿ ಐವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಸ್ಥಳಕ್ಕೆ ಸುರಪುರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಪಘಾತ ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಾಗಿದೆ. ಬಸ್ನಲ್ಲಿದ್ದ ಪ್ರಯಾಣಿಕರು ಬದಲಿ ವ್ಯವಸ್ಥೆ ಮಾಡಿ ಕಳುಹಿಸಿಕೊಡಲಾಗಿದೆ.
Yadagiri bus bike accident, five of family including three children killed on spot. The family was returning back from their inlaws house after which the bus rammed over the bike.
17-06-25 05:35 pm
Bangalore Correspondent
Dk Shivakumar, Plan Crash: ವಿಮಾನ ದುರಂತ ; ಬಿಜೆ...
16-06-25 10:44 pm
Judge Heart Attack, Kalaburagi Court: ನ್ಯಾಯಾಲ...
16-06-25 02:56 pm
ಎರಡೇ ವರ್ಷಗಳಲ್ಲಿ ಬೆಂಗಳೂರಿನ ಶಾಸಕರ ಆದಾಯ ವಿಪರೀತ ಹ...
15-06-25 09:29 pm
Lokayukta, Crypto Firms, Notice: ಲೋಕಾಯುಕ್ತ ಹೆ...
14-06-25 11:05 pm
17-06-25 11:02 pm
HK News Desk
ಇರಾನ್ ಸಂಘರ್ಷ ; ಇನ್ನೇನೋ ದೊಡ್ಡದು ನಡೆಯಲಿದೆ ಎಂದ ಟ...
17-06-25 10:47 pm
ಬಾಂಬ್ ಬೆದರಿಕೆ ; ಜರ್ಮನಿಯಿಂದ ಹೈದ್ರಾಬಾದ್ ಬರುತ್ತಿ...
16-06-25 05:29 pm
Iran-Israel War: ಇಸ್ರೇಲ್- ಇರಾನ್ ಸಂಘರ್ಷ ; ಇರಾನ...
16-06-25 01:33 pm
ಅಹಮದಾಬಾದ್ ಬೆನ್ನಲ್ಲೇ ಮತ್ತೊಂದು ದುರಂತ ; ಕೇದಾರನಾ...
15-06-25 10:29 pm
17-06-25 09:57 pm
Mangalore Correspondent
Mangalore Jail Jammer: ಜೈಲಿನ ಜಾಮರ್ ಸಮಸ್ಯೆಗೆ ದ...
17-06-25 08:17 pm
Baby Death, Mangalore: ತಂದೆ ಸೇದಿ ಬಿಸಾಕಿದ ಬೀಡಿ...
17-06-25 01:48 pm
Mangalore Accident, Nanthoor, Doctor Amal: ಅತ...
17-06-25 12:43 pm
U T Khader, Mangalore: ದ್ವೇಷ ಭಾಷಣ, ಜಾಲತಾಣಗಳಲ್...
16-06-25 11:06 pm
17-06-25 05:06 pm
Bangalore Correspondent
Kolar ATM Robbery: ಕರ್ನಾಟಕದಲ್ಲಿ ಹೆಚ್ಚುತ್ತಿರುವ...
17-06-25 12:10 pm
Fake Currency Racket, Shivamogga: ಖೋಟಾ ನೋಟು ಚ...
16-06-25 03:05 pm
Bangalore Crime, House Maid, Chamrajpet: ಕೆಲಸ...
14-06-25 11:02 pm
Lokayukta Corruption, Bengaluru SP Srinath Jo...
14-06-25 05:59 pm