ಬ್ರೇಕಿಂಗ್ ನ್ಯೂಸ್
14-02-25 05:45 pm HK News Desk ಕರ್ನಾಟಕ
ಬೆಳಗಾವಿ, ಫೆ 14: ಕರ್ತವ್ಯದ ವೇಳೆ ಆಕಸ್ಮಿಕವಾಗಿ ಗುಂಡು ಹಾರಿ ಬೆಳಗಾವಿ ಮೂಲದ ನೌಕಾಪಡೆಯ ಯೋಧನೋರ್ವ ಸಾವನ್ನಪ್ಪಿರುವ ಘಟನೆ ಚೆನ್ನೈ ನಲ್ಲಿ ನಡೆದಿದೆ.
ಮೃತ ಯೋಧನನ್ನು ಮೂಡಲಗಿಯ ಕಲ್ಲೋಳಿ ಗ್ರಾಮದ ಪ್ರವೀಣ್ ಸುಭಾಷ್ ಖಾನಗೌಡರ ಎಂದು ಗುರುತಿಸಲಾಗಿದೆ.
2020ರ ಫೆ.12 ರಂದು ನೌಕಾಪಡೆಗೆ ಸೇರಿದ್ದರು, ಅಲ್ಲದೇ ಸೇನೆಯಲ್ಲಿ ಶಿಸ್ತಿನಿಂದ ಕೆಲಸ ಮಾಡುತ್ತಿದ್ದರು.
ಸಾಯುವುದಕ್ಕೂ ಒಂದು ಗಂಟೆಗೆ ಮುನ್ನ ತಾಯಿಯ ಜೊತೆ ಮಾತನಾಡಿದ್ದರು.
ಇದೀಗ ಚೆನ್ನೈನ ನೌಕಾನೆಲೆಯಲ್ಲಿ ಕರ್ತವ್ಯದ ವೇಳೆ ಏಕಾಏಕಿ ಬಂದೂಕಿನಿಂದ ಆಕಸ್ಮಿಕವಾಗಿ ಸಿಡಿದ ಪರಿಣಾಮ ಬುಲೆಟ್ ನೇರವಾಗಿ ಪ್ರವೀಣ್ ಅವರ ತಲೆಗೆ ಹೊಕ್ಕಿ ಸಾವನ್ನಪ್ಪಿದ್ದಾರೆ. ವಿಚಿತ್ರ ಏನಪ್ಪಾ ಅಂದರೆ ತಾವು ಸೇನೆಗೆ ಸೇರಿದ ದಿನಾಂಕದಂದೇ ಮೃತಪಟ್ಟಿದ್ದಾರೆ.
2020ರಲ್ಲಿ ನೌಕಾಪಡೆಗೆ ನೇಮಕಾತಿ ಹೊಂದಿದ್ದ ಸುಭಾಷ ಅವರು ಕೇರಳದ ಕೊಚ್ಚಿಯಲ್ಲಿ ತರಬೇತಿ ಪಡೆದಿದ್ದರು. ನಂತರ ಅಂಡಮಾನ್ ಹಾಗೂ ಸದ್ಯ ಚೆನ್ನೈನಲ್ಲಿ ಸೇವೆ ಸಲ್ಲಿಸುತ್ತಿದ್ದರು
ಈಗಾಗಲೇ ಮೃತದೇಹವನ್ನು ಗ್ರಾಮದ ರಾಮಲಿಂಗೇಶ್ವರ ಶಿಕ್ಷಣ ಸಂಸ್ಥೆಯಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದ್ದು, ಇಂದು ಅಂತ್ಯಸಂಸ್ಕಾರ ನೆರವೇರಲಿದೆ.
An Indian Navy personnel from the district died while on duty at Chennai after his service weapon allegedly misfired on Thursday. Praveen Subhash Khangoudar (24), a native of Kallolli in the taluk, is the deceased jawan. Praveen had joined the Indian Navy in February 2020.
12-08-25 10:39 pm
Bangalore Correspondent
Rajendra Swamiji of Kodimath, Dharmasthala: ಧ...
12-08-25 07:43 pm
ಕೆಎನ್ ರಾಜಣ್ಣ ರಾಜಿನಾಮೆ ಅಲ್ಲ, ಸಚಿವ ಸ್ಥಾನದಿಂದ ಕಿ...
11-08-25 11:01 pm
ರಾಜ್ಯಪಾಲರ ವಿರುದ್ಧ ಅವಹೇಳನ ಹೇಳಿಕೆ ; ಐವಾನ್ ಡಿಸೋಜ...
11-08-25 10:26 pm
KN Rajanna resigns: ಸಹಕಾರ ಸಚಿವ ಕೆ.ಎನ್ ರಾಜಣ್ಣ...
11-08-25 03:29 pm
13-08-25 10:41 am
HK News Desk
'ದೇಶ ಸುರಕ್ಷಿತ ಕೈಯಲ್ಲಿದೆ' ; ನರೇಂದ್ರ ಮೋದಿ ಸರ್ಕ...
12-08-25 02:49 pm
ಕಾಶ್ಮೀರಿ ಪಂಡಿತರ ಗುರಿಯಾಗಿಸಿ ಮಾರಣಹೋಮ ; 35 ವರ್ಷಗ...
12-08-25 11:42 am
ಕರ್ನಾಟಕ ಸರ್ಕಾರದಿಂದ ಹಿರಿಯ ನಾಗರಿಕರಿಗೆ ಸಾರ್ವತ್ರಿ...
12-08-25 11:35 am
ಮದುವೆಯಾಗುತ್ತೇನೆಂದು ನಂಬಿಸಿ ಮೋಸ, ಇಸ್ಲಾಮಿಗೆ ಮತಾಂ...
11-08-25 08:55 pm
13-08-25 10:37 am
Mangalore Correspondent
ನಿಯಂತ್ರಣ ತಪ್ಪಿದ ಸ್ಕೂಟರ್ ಆವರಣ ಗೋಡೆಗೆ ಡಿಕ್ಕಿ ;...
13-08-25 10:17 am
ಧರ್ಮಸ್ಥಳ ಕೇಸ್ ; ಜಿಪಿಆರ್ ಬಳಸಿದರೂ ಸಿಗಲಿಲ್ಲ ಎಲುಬ...
12-08-25 11:06 pm
ಕೆಂಪು ಕಲ್ಲು ಗಣಿಗಾರಿಕೆಗೆ ಶೀಘ್ರದಲ್ಲೇ ಹೊಸ ನಿಯಮ ;...
12-08-25 08:34 pm
Pilikula Zoo Director, Mangalore Police: ಪಿಲಿ...
12-08-25 01:49 pm
12-08-25 12:36 pm
Bangalore Correspondent
Mangalore Digital Arrest, Fraud: ಚೀನಾಕ್ಕೆ ಡ್ರ...
11-08-25 12:37 pm
ಸ್ನೇಹಿತನಿಗೆ ಬೆತ್ತಲೆ ವೀಡಿಯೋ ಶೇರ್ ಮಾಡಿದ್ಲು ಯುವತ...
08-08-25 10:07 pm
ಮಸಾಜ್ ಹೆಸರಲ್ಲಿ ಪುರುಷರಿಗೆ ದೇಹ ಸುಖಕ್ಕೆ ಒತ್ತಾಯ,...
08-08-25 09:44 pm
ಹೆಚ್ಚು ಲೈಕ್ಸ್, ಫಾಲೋವರ್ಸ್ ಸಿಗ್ತಾರೆ ಅಂತ ಕುಖ್ಯಾತ...
08-08-25 12:30 pm