ಬ್ರೇಕಿಂಗ್ ನ್ಯೂಸ್
14-02-25 05:45 pm HK News Desk ಕರ್ನಾಟಕ
ಬೆಳಗಾವಿ, ಫೆ 14: ಕರ್ತವ್ಯದ ವೇಳೆ ಆಕಸ್ಮಿಕವಾಗಿ ಗುಂಡು ಹಾರಿ ಬೆಳಗಾವಿ ಮೂಲದ ನೌಕಾಪಡೆಯ ಯೋಧನೋರ್ವ ಸಾವನ್ನಪ್ಪಿರುವ ಘಟನೆ ಚೆನ್ನೈ ನಲ್ಲಿ ನಡೆದಿದೆ.
ಮೃತ ಯೋಧನನ್ನು ಮೂಡಲಗಿಯ ಕಲ್ಲೋಳಿ ಗ್ರಾಮದ ಪ್ರವೀಣ್ ಸುಭಾಷ್ ಖಾನಗೌಡರ ಎಂದು ಗುರುತಿಸಲಾಗಿದೆ.
2020ರ ಫೆ.12 ರಂದು ನೌಕಾಪಡೆಗೆ ಸೇರಿದ್ದರು, ಅಲ್ಲದೇ ಸೇನೆಯಲ್ಲಿ ಶಿಸ್ತಿನಿಂದ ಕೆಲಸ ಮಾಡುತ್ತಿದ್ದರು.
ಸಾಯುವುದಕ್ಕೂ ಒಂದು ಗಂಟೆಗೆ ಮುನ್ನ ತಾಯಿಯ ಜೊತೆ ಮಾತನಾಡಿದ್ದರು.
ಇದೀಗ ಚೆನ್ನೈನ ನೌಕಾನೆಲೆಯಲ್ಲಿ ಕರ್ತವ್ಯದ ವೇಳೆ ಏಕಾಏಕಿ ಬಂದೂಕಿನಿಂದ ಆಕಸ್ಮಿಕವಾಗಿ ಸಿಡಿದ ಪರಿಣಾಮ ಬುಲೆಟ್ ನೇರವಾಗಿ ಪ್ರವೀಣ್ ಅವರ ತಲೆಗೆ ಹೊಕ್ಕಿ ಸಾವನ್ನಪ್ಪಿದ್ದಾರೆ. ವಿಚಿತ್ರ ಏನಪ್ಪಾ ಅಂದರೆ ತಾವು ಸೇನೆಗೆ ಸೇರಿದ ದಿನಾಂಕದಂದೇ ಮೃತಪಟ್ಟಿದ್ದಾರೆ.
2020ರಲ್ಲಿ ನೌಕಾಪಡೆಗೆ ನೇಮಕಾತಿ ಹೊಂದಿದ್ದ ಸುಭಾಷ ಅವರು ಕೇರಳದ ಕೊಚ್ಚಿಯಲ್ಲಿ ತರಬೇತಿ ಪಡೆದಿದ್ದರು. ನಂತರ ಅಂಡಮಾನ್ ಹಾಗೂ ಸದ್ಯ ಚೆನ್ನೈನಲ್ಲಿ ಸೇವೆ ಸಲ್ಲಿಸುತ್ತಿದ್ದರು
ಈಗಾಗಲೇ ಮೃತದೇಹವನ್ನು ಗ್ರಾಮದ ರಾಮಲಿಂಗೇಶ್ವರ ಶಿಕ್ಷಣ ಸಂಸ್ಥೆಯಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದ್ದು, ಇಂದು ಅಂತ್ಯಸಂಸ್ಕಾರ ನೆರವೇರಲಿದೆ.
An Indian Navy personnel from the district died while on duty at Chennai after his service weapon allegedly misfired on Thursday. Praveen Subhash Khangoudar (24), a native of Kallolli in the taluk, is the deceased jawan. Praveen had joined the Indian Navy in February 2020.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 02:05 pm
HK News Staffer
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 11:26 am
HK News Staffer
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm