ಬ್ರೇಕಿಂಗ್ ನ್ಯೂಸ್
15-02-25 12:52 pm HK News Desk ಕರ್ನಾಟಕ
ಬೆಂಗಳೂರು, ಫೆ.15: ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆದಿತ್ತು ಎನ್ನಲಾದ ಕೋವಿಡ್ ಹಗರಣದ ತನಿಖೆ ಹೊಣೆಯನ್ನು ರಾಜ್ಯದ ಕಾಂಗ್ರೆಸ್ ಸರ್ಕಾರ ಈ ಕುರಿತು ಎಫ್ಐಆರ್ ದಾಖಲಾದ ಎರಡು ತಿಂಗಳ ಬಳಿಕ ಸಿಐಡಿ ತನಿಖೆಗೆ ಆದೇಶಿಸಿದೆ. ಸಿಐಡಿ ಎಸ್ಪಿ ರಾಘವೇಂದ್ರ ಹೆಗಡೆ, ಮೂವರು ಡಿವೈಎಸ್ಪಿ ಗಳನ್ನು ಒಳಗೊಂಡ ತಂಡ ಹಗರಣದ ತನಿಖೆ ನಡೆಸಲಿದೆ.
ಡಿಸೆಂಬರ್ 13ರಂದು ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ವೈದ್ಯಕೀಯ ಶಿಕ್ಷಣ ಇಲಾಖೆ ನಿರ್ದೇಶಕ ಡಾ. ಪಿಜಿ ಗಿರೀಶ್, ಲೆಕ್ಕಪತ್ರ ಇಲಾಖೆ ಜಂಟಿ ನಿಯಂತ್ರಕ ಜೆಪಿ ರಘು, ಚುನಾಯಿತ ಪ್ರತಿನಿಧಿಗಳು ಸೇರಿ ಇತರರ ವಿರುದ್ಧ ಎಫ್ಐಆರ್ ದಾಖಲಾಗಿತ್ತು. ಅದಕ್ಕೂ ಮುನ್ನ ಕೋವಿಡ್ ಅಕ್ರಮದ ತನಿಖೆಗೆ ವಿಶೇಷ ತನಿಖಾ ತಂಡ ರಚಿಸುವ ಬಗ್ಗೆ ಸಚಿವ ಸಂಪುಟ ನಿರ್ಧಾರ ಕೈಗೊಂಡಿತ್ತು. ಆದರೆ ಹಗರಣದಲ್ಲಿ ಪ್ರಭಾವಿ ರಾಜಕಾರಣಿಗಳು ಹಾಗೂ ಐಎಎಸ್ ಅಧಿಕಾರಿಗಳ ಹೆಸರು ಪ್ರಸ್ತಾಪವಾಗಿರುವುದರಿಂದ ಎಸ್ಐಟಿ ನೇತೃತ್ವ ವಹಿಸಲು ಐಪಿಎಸ್ ಅಧಿಕಾರಿಗಳು ಹಿಂದೇಟು ಹಾಕಿದ್ದರು. ಹೀಗಾಗಿ ಇದೀಗ ಪ್ರಕರಣದ ತನಿಖೆಯನ್ನು ಸಿಐಡಿಗೆ ವಹಿಸಿ ರಾಜ್ಯ ಸರ್ಕಾರ ಆದೇಶಿಸಿದೆ.
ಕೋವಿಡ್ ವೇಳೆ ವೈದ್ಯಕೀಯ ಶಿಕ್ಷಣ ಇಲಾಖೆಯ ಮೂಲಕ ಎನ್-95 ಮಾಸ್ಕ್ ಹಾಗೂ ಪಿಪಿಇ ಕಿಟ್ ಸೇರಿದಂತೆ ಇತರ ಉಪಕರಣಗಳ ಖರೀದಿಯಲ್ಲಿ 167 ಕೋಟಿ ರೂ. ಅಕ್ರಮ ನಡೆದಿದೆ ಎಂದು ಆರೋಪಿಸಿ ವಿಧಾನಸೌಧ ಠಾಣೆಗೆ ಡಿ.13ರಂದು ದೂರು ದಾಖಲಾಗಿತ್ತು.
The Karnataka government has transferred the probe into the alleged Rs 167 crore COVID-19 scam to the Criminal Investigation Department (CID), nearly two months after an FIR was registered over financial irregularities during the pandemic.
20-06-26 06:40 pm
HK News Staffer
ಬಿಡದಿ ಟೌನ್ ಶಿಪ್ ನೆಪದಲ್ಲಿ 750 ರೈತ ಕುಟುಂಬಗಳು ಬೀ...
20-06-26 01:33 pm
ಪರಿಷತ್ತಿಗೆ ಅಡ್ಡ ಮತದಾನ ಮಾಡ್ತಾರೆಂದು ಮೊದಲೇ ಗೊತ್ತ...
19-06-26 04:18 pm
ರೈ ಅವರೇ ಧನ ಸಹಾಯ ಮಾಡಿ ಬುರುಡೆ ಗ್ಯಾಂಗ್ ನಡೆಸುತ್ತ...
18-06-26 09:57 pm
ಪರಿಷತ್ ಚುನಾವಣೆ; ಮೈತ್ರಿ ಪಕ್ಷಕ್ಕೆ ತೀವ್ರ ಮುಖಭಂಗ,...
18-06-26 07:15 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
20-06-26 10:25 pm
HK News Staffer
ಹಳೆ ಬಂದರು - ಲಕ್ಷದ್ವೀಪ ನಡುವೆ ಬಹುನಿರೀಕ್ಷಿತ ಜೆಟ್...
20-06-26 04:21 pm
ಕರಾವಳಿಯಲ್ಲೇ ಕ್ಯಾಬಿನೆಟ್ ಸಭೆ ; ಪ್ರವಾಸೋದ್ಯಮ ಅಭಿ...
19-06-26 09:05 pm
ಬೆಂಗಳೂರು -ಮಂಗಳೂರು 5 ಗಂಟೆ ಪ್ರಯಾಣದ ಕನಸಿಗೆ ಬ್ರೇಕ...
19-06-26 07:48 pm
ಬಂಗ್ಲೆಗುಡ್ಡೆ ಅಸ್ಥಿಪಂಜರಗಳ ಗುರುತು ಪತ್ತೆಗಿಳಿದ ಎಸ...
19-06-26 03:31 pm
20-06-26 09:13 pm
HK News Staffer
ಸೂಲಿಬೆಲೆಯಲ್ಲಿ ಭೀಕರ ಅಪಘಾತ ; ಬಿಎಂಟಿಸಿ ಬಸ್ ಡ್ರೈ...
20-06-26 04:43 pm
ಬೆಂಗಳೂರಿನಲ್ಲಿ ಕಳ್ಳ ಪೊಲೀಸ್ ; ಕೇರಳದ ಉದ್ಯಮಿಗಳನ್ನ...
19-06-26 09:07 pm
ಮೊಬೈಲ್ ಕದ್ದು ಓಡುತ್ತಿದ್ದಾಗಲೇ ಕುಸಿದು ಬಿದ್ದು ಕಳ್...
19-06-26 08:30 pm
ಕೋಡಿ ಬೀಚ್ನಲ್ಲಿ ಬೆಂಗಳೂರು ಮೂಲದ ಯುವಕ ಸಮುದ್ರ ಪಾಲ...
19-06-26 05:47 pm