ಬ್ರೇಕಿಂಗ್ ನ್ಯೂಸ್
16-02-25 06:44 pm HK News Desk ಕರ್ನಾಟಕ
ಕಲಬುರಗಿ, ಫೆ.16: ಸಂಘ ಪರಿವಾರದವರು ಕೆಲವು ಕಡೆ ಬುರ್ಖಾ ಹಾಕಿಕೊಂಡು ಗಲಾಟೆ ಮಾಡೋಕೆ ಹೋಗ್ತಾರೆ. ಇದೇನು ಹೊಸದಲ್ಲ, ನನ್ನ ಬಳಿ ಅಂತಹ ವಿಡಿಯೋಗಳಿವೆ ಎಂದು ಕಾಂಗ್ರೆಸ್ ಹಿರಿಯ ಮುಖಂಡ ಬಿ.ಕೆ ಹರಿಪ್ರಸಾದ್ ಹೇಳಿದ್ದಾರೆ.
ಕಲಬುರಗಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಆರ್ ಎಸ್ ಎಸ್ ಗೆ ನೂರು ವರ್ಷ ತುಂಬುತ್ತಿದೆ. ಹಾಗಾಗಿ ಅವರೇ ಈ ರೀತಿ ಮಾಡ್ತಾರೆ. ಆರ್ ಎಸ್ ಎಸ್ ವರ ಎಲ್ಲಾ ಚಿಂತನೆಗಳನ್ನು ಅನುಷ್ಟಾನಕ್ಕೆ ತರಲು ಪ್ರಯತ್ನ ಮಾಡ್ತಿದ್ದಾರೆ. ಆದರೆ ಕರ್ನಾಟಕದಲ್ಲಿ ಅದು ಸಾಧ್ಯವಿಲ್ಲ. ನನ್ನ ಹತ್ರ ವಿಡಿಯೋ ಇದೆ. ಶಾಂತಿ ಕದಡುವ ಯತ್ನವನ್ನು ಅವರೇ ಮಾಡ್ತಿದ್ದಾರೆ. ತನಿಖೆ ಮಾಡಿಸಿ ಎಲ್ಲಾ ಕಡೆ ಶಾಂತಿ ಕದಡಿಸಲು ಪ್ರಯತ್ನ ಮಾಡ್ತಿದ್ದಾರೆ. ವಿಜಯಪುರದಲ್ಲಿ ಪಾಕಿಸ್ತಾನದ ಬಾವುಟ ಹಾರಿಸಿದವನು ಸಂಘ ಪರಿವಾರದವನು ಎಂದರು.
ಕರ್ನಾಟಕ ಸರ್ವ ಜನಾಂಗದ ಶಾಂತಿಯ ತೋಟ ಅಂತ ಹೇಳಿದ್ದೇವೆ. ಯಾರೇ ಆಗಲಿ ಯಾವುದೇ ಧರ್ಮ ಜಾತಿ ಭಾಷೆ ಹೆಸರಲ್ಲಿ ಶಾಂತಿ ಕದಡಿದ್ರೆ ಕಾನೂನಿನ ಮೂಲಕ ಕಠಿಣ ಕ್ರಮ ತೆಗೆದುಕೊಳ್ಳಬೇಕು. ನಾನು ಗೃಹ ಸಚಿವರಿಗೆ ಹೇಳೋದು ಇಷ್ಟೆ. ಶಾಂತಿ ಕದಡಲು ಬಹಳ ಪ್ರಯತ್ನ ಮಾಡ್ತಿದ್ದಾರೆ. ಬಿಜೆಪಿ ಅಧಿಕಾರ ಇದ್ದಾಗ ಸೃಷ್ಟಿಯಾದ ಅಶಾಂತಿಯ ವಾತಾವರಣ ಶೇ. 90 ರಷ್ಟು ಎರಡೇ ತಿಂಗಳಲ್ಲಿ ಕಮ್ಮಿ ಆಗಿದೆ. ಮೈಸೂರಿನ ಉದಯಗಿರಿ ಗಲಾಟೆ ಬಿಜೆಪಿ ಆರ್ ಎಸ್ ಎಸ್ ಕೃಪಾಪೋಷಿತ ಕೃತ್ಯಗಳು ಎಂದು ಆರೋಪಿಸಿದರು.
ಇದೆ ವೇಳೆ ಮಾತನಾಡಿದ ಅವರು, ಕೆಪಿಸಿಸಿ ಅಧ್ಯಕ್ಷರು, ಮಂತ್ರಿಗಳ ಬದಲಾವಣೆ ಎಲ್ಲವೂ ಹೈಕಮಾಂಡ್ ತೀರ್ಮಾನ ಮಾಡುತ್ತೆ. ಹೈಕಮಾಂಡ್ ಈಗ ಕಲಬುರಗಿಯಲ್ಲೆ ಇದೆ. ಅವರು ಬಂದಾಗ ಕೇಳಿ. ಸರ್ಕಾರ ಬಂದಾಗಿನಿಂದಲೂ ಈ ರೀತಿಯ ಎಲ್ಲಾ ಚರ್ಚೆ ಆಗ್ತಿದೆ. ರಾಜಕೀಯದಲ್ಲಿ ಇವೆಲ್ಲಾ ಚರ್ಚೆಗಳು ನಡೆಯುತ್ತಲೆ ಇರುತ್ತೆ. ನನ್ನ ವಿಚಾರದಲ್ಲಿ ಯಾವ ಶ್ರೀಗಳು ಮಾತಾಡಬಾರದು. ಅದರಲ್ಲೂ ರಾಜಕೀಯವಂತೂ ಸ್ವಾಮೀಜಿಗಳು ಮಾತಾಡಲೇಬಾರದು ಎಂದು ಹೇಳಿದರು.
Senior Congress leader B.K. Hariprasad said that Sangh Parivar members go to some places wearing burqas and create ruckus. This is not new, I have such videos.
05-11-25 06:15 pm
Bangalore Correspondent
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
05-11-25 10:48 pm
Mangalore Correspondent
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
ಅಕ್ರಮ ಗೋಹತ್ಯೆ, ಮಾಂಸಕ್ಕೆ ಬಳಕೆ ; ಆರೋಪಿಯ ಉಳ್ಳಾಲದ...
05-11-25 03:35 pm
ಮಂಗಳೂರು ಕಮಿಷನರ್ ಸುಧೀರ್ ರೆಡ್ಡಿ ಹೆಸರಿನಲ್ಲಿ ನಕಲಿ...
04-11-25 10:51 pm
05-11-25 09:39 pm
Mangalore Correspondent
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm
ನಕಲಿ ಷೇರು ಮಾರುಕಟ್ಟೆ ಮೇಲೆ ಹೂಡಿಕೆ ; ಫೇಸ್ಬುಕ್ ಗೆ...
04-11-25 02:11 pm
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm