ಬ್ರೇಕಿಂಗ್ ನ್ಯೂಸ್
18-02-25 02:59 pm HK News Desk ಕರ್ನಾಟಕ
ಮೈಸೂರು, ಫೆ 19: ಐಪಿಎಲ್ ಹಾಗೂ ಆನ್ಲೈನ್ ಬೆಟ್ಟಿಂಗ್ಗೆ ಚಟಕ್ಕೆ ಬಿದ್ದು ಒಂದೇ ಕುಟುಂಬದ ಮೂವರು ಮೃತಪಟ್ಟಿರುವ ಘಟನೆ ಮೈಸೂರು ತಾಲೂಕಿನ ಹಂಚ್ಯಾ ಗ್ರಾಮದ ಬಳಿ ನಡೆದಿದೆ. ಜೋಶಿ ಆಂಥೋನಿ, ಜೋಬಿ ಆಂಥೋನಿ ಹಾಗು ಶರ್ಮಿಳಾ ಅಲಿಯಾಸ್ ಸ್ವಾತಿ ಮೃತ ದುರ್ದೈವಿಗಳು. ಜೋಬಿ ಹಾಗೂ ಜೋಷಿ ಅವಳಿ ಜವಳಿ ಸಹೋದರರು.
ಜೋಶಿ ಆಂಥೋನಿ ತನ್ನ ತಮ್ಮನಾದ ಜೋಬಿಗೆ ಮತ್ತು ನಾದಿನಿ ಶರ್ಮಿಳಾ ಆಲಿಯಾಸಿ ಸ್ವಾತಿ ಮೇಲೆ ಮೋಸದ ಆರೋಪ ಹೊರಿಸಿ ಸೋಮವಾರ (ಫೆ.17) ರಂದು ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸಾಯುವ ಮುನ್ನ ಜೋಶಿ ವಿಡಿಯೋ ಮಾಡಿದ್ದು, “ಸಹೋದರ ಜೋಬಿ, ಆತನ ಪತ್ನಿ ಶರ್ಮಿಳಾ ಮೋಸದಿಂದ ನನ್ನ ಸಹೋದರಿ ಮೂಲಕ ಊರು ತುಂಬ ಸಾಲ ಪಡೆದು ಮೋಸ ಮಾಡಿದ್ದಾರೆ. ನನ್ನ ಸಹೋದರಿಗೆ ಗಂಡ ಇಲ್ಲ, ಅವರು ಮೋಸ ಮಾಡಿದ್ದಾರೆ. ನನ್ನ ಸಾವಿಗೆ ತಮ್ಮ ಜೋಬಿ ಆಂಥೋನಿ ಮತ್ತು ಆತನ ಪತ್ನಿ ಶರ್ಮಿಳಾ ಕಾರಣ ಅವರಿಗೆ ಶಿಕ್ಷೆ ಕೊಡಿಸಿ” ಎಂದು ಹೇಳಿ ನೇಣಿಗೆ ಶರಣದಾಗಿದ್ದಾರೆ.
ಜೋಶಿ ಆಂಥೋನಿ ಸಾವಿನ ವಿಚಾರ ತಿಳಿದು ತಮ್ಮ ಜೋಬಿ l ಹಾಗೂ ಪತ್ನಿ ಶರ್ಮಿಳಾ ಅಲಿಯಾಸ್ ಸ್ವಾತಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಜೋಬಿ ಹಾಗೂ ಶರ್ಮಿಳಾ ಐಪಿಎಲ್ ಹಾಗೂ ಆನ್ ಲೈನ್ ಗೇಮ್ ಗಾಗಿ ಸುಮಾರು 91 ಲಕ್ಷಾ ರೂ. ಸಾಲ ಮಾಡಿಕೊಂಡಿದ್ದರು, ಸಾಲಗಾರರು ಪ್ರತಿ ನಿತ್ಯ ಮನೆಯ ಬಳಿ ಬಂದು ಗಲಾಟೆ ಮಾಡ್ತಿದ್ರು. ಇದರಿಂದ ಮನನೊಂದ ಜೋಷಿ ಆಂಥೋನಿ ಸೋಮವಾರ ಮೈಸೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇಂದು (ಫೆ.18) ಜೋಬಿ ಹಾಗೂ ಶರ್ಮಿಳಾ ವಿಜಯನಗರದ ಕ್ರೀಡಾ ಮೈದಾನದ ಬಳಿ ನೇಣಿಗೆ ಶರಣಾಗಿದ್ದಾರೆ.
ತಂಗಿ ಮೇರಿ ಶರ್ಲೈನ್ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಕಾರಣಕ್ಕೆ ಮೈಸೂರಿನ ದಕ್ಷಿಣ ಪೊಲೀಸ್ ಠಾಣೆಯಲ್ಲಿ ದಂಪತಿಗಳ ವಿರುದ್ಧ ಕೇಸ್ ದಾಖಲಿಸಿದ್ದರು. ಹೀಗಾಗಿ ಕೇಸ್ಗೆ ಭಯಪಟ್ಟು ಇಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.
Three members of a family ended their lives, allegedly after losing money in online gambling in Karnataka's Mysuru district on Tuesday. The incident took place near Hanchya village, close to Mysuru. The deceased were identified as Josh Anthony, his brother Joby Anthony, and Joby's wife Sharmila, also known as Swathi.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 02:05 pm
HK News Staffer
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 11:26 am
HK News Staffer
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm