ಬ್ರೇಕಿಂಗ್ ನ್ಯೂಸ್
18-02-25 10:25 pm Bangalore Correspondent ಕರ್ನಾಟಕ
ಬೆಂಗಳೂರು, ಫೆ 19: ಕಳೆದ ಕೆಲವು ತಿಂಗಳಿನಿಂದ ಗೃಹಲಕ್ಷ್ಮಿ ಹಾಗೂ ಅನ್ನಭಾಗ್ಯ ಹಣ ಫಲಾನುಭವಿಗಳ ಕೈ ಸೇರಿಲ್ಲ ಎಂಬ ಆರೋಪಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದಾರೆ.
ಈ ವಿಚಾರ ನನ್ನ ಗಮನಕ್ಕೆ ಬಂದಿರಲಿಲ್ಲ. ಯಾವ ಯೋಜನೆಗಳನ್ನೂ ನಿಲ್ಲಿಸುವ ಪ್ರಶ್ನೆಯೇ ಇಲ್ಲ. ಪರಿಶೀಲಿಸಿ ಕೂಡಲೇ ಬಿಡುಗಡೆ ಮಾಡುವಂತೆ ಸೂಚಿಸುತ್ತೇನೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.
ಈ ಮಧ್ಯೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಕೂಡ ಒಂದೆರಡು ತಿಂಗಳು ತಡೆ ಆಗಿರಬಹುದು, ಆದರೆ ಹಣ ಕೊಟ್ಟೆ ಕೊಡುತ್ತೇವೆ ಎಂದು ಭರವಸೆ ನೀಡಿದ್ದಾರೆ. ಸರಕಾರದ ಬಳಿ ದುಡ್ಡಿಲ್ಲ ಎಂದೇನೂ ಇಲ್ಲ. ಮೊದಲು ವಾಣಿಜ್ಯ ತೆರಿಗೆ ನಮಗೆ ಬರುತ್ತಿತ್ತು. 4.50 ಲಕ್ಷ ಕೋಟಿ ರೂ. ಪೈಕಿ 4ಲಕ್ಷ ಕೋಟಿ ರೂ. ಕೇಂದ್ರ ಸರ್ಕಾರವೇ ಕೊಂಡು ಹೋಗುತ್ತದೆ. ನಾವೇನು ಮಾಡೋಣ ಎಂದರು.
ತಾಂತ್ರಿಕ ಕಾರಣವೆಂದ ಸರಕಾರ ;
ಗೃಹಲಕ್ಷ್ಮಿ ಹಣ ಪಾವತಿ ಆಗದಿರುವ ಕುರಿತು ರಾಜ್ಯ ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷೆ ಡಾ. ಪುಷ್ಪಾ ಅಮರ್ನಾಥ್ ಪ್ರತಿಕ್ರಿಯೆ ನೀಡಿ, ಯಾವ ಜಿಲ್ಲೆಗೂ ಗೃಹಲಕ್ಷ್ಮಿ ಹಣ ಬಿಡುಗಡೆ ಆಗಿಲ್ಲ. ಕೆಲವು ತಾಂತ್ರಿಕ ಕಾರಣಗಳಿಂದ ಈ ರೀತಿ ಆಗಿದೆ. ಸದ್ಯದಲ್ಲೇ ಮಹಿಳೆಯರ ಖಾತೆಗೆ ಹಣ ಜಮೆ ಆಗಲಿದೆ ಎಂದರು.
ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳಿಗೆ ಮೂರು ತಿಂಗಳ ಬಾಕಿ ಸಂದಾಯವಾಗಬೇಕಿದ್ದು ಸುಮಾರು 1.26 ಕೋಟಿ ಗೃಹಣಿಯರಿಗೆ 7560 ಕೋಟಿ ರೂ.ಗಳನ್ನು ಸರಕಾರ ಪಾವತಿಸಬೇಕಿದೆ.
CM Siddaramaiah says No Question Of Stopping Guarantees. After Deputy Chief Minister Shivakumar's Admission On Guarantees, CM Siddaramaiah says 'No Question Of Stopping Guarantees. There have been some delays in depositing the monthly amounts into the beneficiaries’ accounts. These are procedural delays and not anything else. The amount will be deposited soon,” he said.
17-06-25 05:35 pm
Bangalore Correspondent
Dk Shivakumar, Plan Crash: ವಿಮಾನ ದುರಂತ ; ಬಿಜೆ...
16-06-25 10:44 pm
Judge Heart Attack, Kalaburagi Court: ನ್ಯಾಯಾಲ...
16-06-25 02:56 pm
ಎರಡೇ ವರ್ಷಗಳಲ್ಲಿ ಬೆಂಗಳೂರಿನ ಶಾಸಕರ ಆದಾಯ ವಿಪರೀತ ಹ...
15-06-25 09:29 pm
Lokayukta, Crypto Firms, Notice: ಲೋಕಾಯುಕ್ತ ಹೆ...
14-06-25 11:05 pm
17-06-25 11:02 pm
HK News Desk
ಇರಾನ್ ಸಂಘರ್ಷ ; ಇನ್ನೇನೋ ದೊಡ್ಡದು ನಡೆಯಲಿದೆ ಎಂದ ಟ...
17-06-25 10:47 pm
ಬಾಂಬ್ ಬೆದರಿಕೆ ; ಜರ್ಮನಿಯಿಂದ ಹೈದ್ರಾಬಾದ್ ಬರುತ್ತಿ...
16-06-25 05:29 pm
Iran-Israel War: ಇಸ್ರೇಲ್- ಇರಾನ್ ಸಂಘರ್ಷ ; ಇರಾನ...
16-06-25 01:33 pm
ಅಹಮದಾಬಾದ್ ಬೆನ್ನಲ್ಲೇ ಮತ್ತೊಂದು ದುರಂತ ; ಕೇದಾರನಾ...
15-06-25 10:29 pm
17-06-25 09:57 pm
Mangalore Correspondent
Mangalore Jail Jammer: ಜೈಲಿನ ಜಾಮರ್ ಸಮಸ್ಯೆಗೆ ದ...
17-06-25 08:17 pm
Baby Death, Mangalore: ತಂದೆ ಸೇದಿ ಬಿಸಾಕಿದ ಬೀಡಿ...
17-06-25 01:48 pm
Mangalore Accident, Nanthoor, Doctor Amal: ಅತ...
17-06-25 12:43 pm
U T Khader, Mangalore: ದ್ವೇಷ ಭಾಷಣ, ಜಾಲತಾಣಗಳಲ್...
16-06-25 11:06 pm
17-06-25 05:06 pm
Bangalore Correspondent
Kolar ATM Robbery: ಕರ್ನಾಟಕದಲ್ಲಿ ಹೆಚ್ಚುತ್ತಿರುವ...
17-06-25 12:10 pm
Fake Currency Racket, Shivamogga: ಖೋಟಾ ನೋಟು ಚ...
16-06-25 03:05 pm
Bangalore Crime, House Maid, Chamrajpet: ಕೆಲಸ...
14-06-25 11:02 pm
Lokayukta Corruption, Bengaluru SP Srinath Jo...
14-06-25 05:59 pm