ಬ್ರೇಕಿಂಗ್ ನ್ಯೂಸ್
18-02-25 10:25 pm Bangalore Correspondent ಕರ್ನಾಟಕ
ಬೆಂಗಳೂರು, ಫೆ 19: ಕಳೆದ ಕೆಲವು ತಿಂಗಳಿನಿಂದ ಗೃಹಲಕ್ಷ್ಮಿ ಹಾಗೂ ಅನ್ನಭಾಗ್ಯ ಹಣ ಫಲಾನುಭವಿಗಳ ಕೈ ಸೇರಿಲ್ಲ ಎಂಬ ಆರೋಪಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದಾರೆ.
ಈ ವಿಚಾರ ನನ್ನ ಗಮನಕ್ಕೆ ಬಂದಿರಲಿಲ್ಲ. ಯಾವ ಯೋಜನೆಗಳನ್ನೂ ನಿಲ್ಲಿಸುವ ಪ್ರಶ್ನೆಯೇ ಇಲ್ಲ. ಪರಿಶೀಲಿಸಿ ಕೂಡಲೇ ಬಿಡುಗಡೆ ಮಾಡುವಂತೆ ಸೂಚಿಸುತ್ತೇನೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.
ಈ ಮಧ್ಯೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಕೂಡ ಒಂದೆರಡು ತಿಂಗಳು ತಡೆ ಆಗಿರಬಹುದು, ಆದರೆ ಹಣ ಕೊಟ್ಟೆ ಕೊಡುತ್ತೇವೆ ಎಂದು ಭರವಸೆ ನೀಡಿದ್ದಾರೆ. ಸರಕಾರದ ಬಳಿ ದುಡ್ಡಿಲ್ಲ ಎಂದೇನೂ ಇಲ್ಲ. ಮೊದಲು ವಾಣಿಜ್ಯ ತೆರಿಗೆ ನಮಗೆ ಬರುತ್ತಿತ್ತು. 4.50 ಲಕ್ಷ ಕೋಟಿ ರೂ. ಪೈಕಿ 4ಲಕ್ಷ ಕೋಟಿ ರೂ. ಕೇಂದ್ರ ಸರ್ಕಾರವೇ ಕೊಂಡು ಹೋಗುತ್ತದೆ. ನಾವೇನು ಮಾಡೋಣ ಎಂದರು.
ತಾಂತ್ರಿಕ ಕಾರಣವೆಂದ ಸರಕಾರ ;
ಗೃಹಲಕ್ಷ್ಮಿ ಹಣ ಪಾವತಿ ಆಗದಿರುವ ಕುರಿತು ರಾಜ್ಯ ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷೆ ಡಾ. ಪುಷ್ಪಾ ಅಮರ್ನಾಥ್ ಪ್ರತಿಕ್ರಿಯೆ ನೀಡಿ, ಯಾವ ಜಿಲ್ಲೆಗೂ ಗೃಹಲಕ್ಷ್ಮಿ ಹಣ ಬಿಡುಗಡೆ ಆಗಿಲ್ಲ. ಕೆಲವು ತಾಂತ್ರಿಕ ಕಾರಣಗಳಿಂದ ಈ ರೀತಿ ಆಗಿದೆ. ಸದ್ಯದಲ್ಲೇ ಮಹಿಳೆಯರ ಖಾತೆಗೆ ಹಣ ಜಮೆ ಆಗಲಿದೆ ಎಂದರು.
ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳಿಗೆ ಮೂರು ತಿಂಗಳ ಬಾಕಿ ಸಂದಾಯವಾಗಬೇಕಿದ್ದು ಸುಮಾರು 1.26 ಕೋಟಿ ಗೃಹಣಿಯರಿಗೆ 7560 ಕೋಟಿ ರೂ.ಗಳನ್ನು ಸರಕಾರ ಪಾವತಿಸಬೇಕಿದೆ.
CM Siddaramaiah says No Question Of Stopping Guarantees. After Deputy Chief Minister Shivakumar's Admission On Guarantees, CM Siddaramaiah says 'No Question Of Stopping Guarantees. There have been some delays in depositing the monthly amounts into the beneficiaries’ accounts. These are procedural delays and not anything else. The amount will be deposited soon,” he said.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 02:05 pm
HK News Staffer
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 11:26 am
HK News Staffer
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm