ಬ್ರೇಕಿಂಗ್ ನ್ಯೂಸ್
18-02-25 10:25 pm Bangalore Correspondent ಕರ್ನಾಟಕ
ಬೆಂಗಳೂರು, ಫೆ 19: ಕಳೆದ ಕೆಲವು ತಿಂಗಳಿನಿಂದ ಗೃಹಲಕ್ಷ್ಮಿ ಹಾಗೂ ಅನ್ನಭಾಗ್ಯ ಹಣ ಫಲಾನುಭವಿಗಳ ಕೈ ಸೇರಿಲ್ಲ ಎಂಬ ಆರೋಪಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದಾರೆ.
ಈ ವಿಚಾರ ನನ್ನ ಗಮನಕ್ಕೆ ಬಂದಿರಲಿಲ್ಲ. ಯಾವ ಯೋಜನೆಗಳನ್ನೂ ನಿಲ್ಲಿಸುವ ಪ್ರಶ್ನೆಯೇ ಇಲ್ಲ. ಪರಿಶೀಲಿಸಿ ಕೂಡಲೇ ಬಿಡುಗಡೆ ಮಾಡುವಂತೆ ಸೂಚಿಸುತ್ತೇನೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.
ಈ ಮಧ್ಯೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಕೂಡ ಒಂದೆರಡು ತಿಂಗಳು ತಡೆ ಆಗಿರಬಹುದು, ಆದರೆ ಹಣ ಕೊಟ್ಟೆ ಕೊಡುತ್ತೇವೆ ಎಂದು ಭರವಸೆ ನೀಡಿದ್ದಾರೆ. ಸರಕಾರದ ಬಳಿ ದುಡ್ಡಿಲ್ಲ ಎಂದೇನೂ ಇಲ್ಲ. ಮೊದಲು ವಾಣಿಜ್ಯ ತೆರಿಗೆ ನಮಗೆ ಬರುತ್ತಿತ್ತು. 4.50 ಲಕ್ಷ ಕೋಟಿ ರೂ. ಪೈಕಿ 4ಲಕ್ಷ ಕೋಟಿ ರೂ. ಕೇಂದ್ರ ಸರ್ಕಾರವೇ ಕೊಂಡು ಹೋಗುತ್ತದೆ. ನಾವೇನು ಮಾಡೋಣ ಎಂದರು.
ತಾಂತ್ರಿಕ ಕಾರಣವೆಂದ ಸರಕಾರ ;
ಗೃಹಲಕ್ಷ್ಮಿ ಹಣ ಪಾವತಿ ಆಗದಿರುವ ಕುರಿತು ರಾಜ್ಯ ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷೆ ಡಾ. ಪುಷ್ಪಾ ಅಮರ್ನಾಥ್ ಪ್ರತಿಕ್ರಿಯೆ ನೀಡಿ, ಯಾವ ಜಿಲ್ಲೆಗೂ ಗೃಹಲಕ್ಷ್ಮಿ ಹಣ ಬಿಡುಗಡೆ ಆಗಿಲ್ಲ. ಕೆಲವು ತಾಂತ್ರಿಕ ಕಾರಣಗಳಿಂದ ಈ ರೀತಿ ಆಗಿದೆ. ಸದ್ಯದಲ್ಲೇ ಮಹಿಳೆಯರ ಖಾತೆಗೆ ಹಣ ಜಮೆ ಆಗಲಿದೆ ಎಂದರು.
ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳಿಗೆ ಮೂರು ತಿಂಗಳ ಬಾಕಿ ಸಂದಾಯವಾಗಬೇಕಿದ್ದು ಸುಮಾರು 1.26 ಕೋಟಿ ಗೃಹಣಿಯರಿಗೆ 7560 ಕೋಟಿ ರೂ.ಗಳನ್ನು ಸರಕಾರ ಪಾವತಿಸಬೇಕಿದೆ.
CM Siddaramaiah says No Question Of Stopping Guarantees. After Deputy Chief Minister Shivakumar's Admission On Guarantees, CM Siddaramaiah says 'No Question Of Stopping Guarantees. There have been some delays in depositing the monthly amounts into the beneficiaries’ accounts. These are procedural delays and not anything else. The amount will be deposited soon,” he said.
13-12-25 10:47 pm
HK News Desk
ಕುರ್ಚಿ ಗುದ್ದಾಟ ; ಪರಮೇಶ್ವರ್ ಸಿಎಂ ಆಗಲೆಂದು ಹಾರೈಸ...
13-12-25 08:38 pm
BJP MLA Subhash Guttedar: ಅಳಂದ ಮತಗಳವು ಪ್ರಕರಣ...
13-12-25 04:00 pm
Pet Parrot, Bangalore Youth Death: 2 ಲಕ್ಷ ರೂ....
12-12-25 08:47 pm
Yatnal, Dk Shivakumar, Vijayendra: ಡಿಕೆ ಸಿಎಂ,...
12-12-25 07:47 pm
13-12-25 08:34 pm
HK News Desk
ಕಾರ್ತಿಗೈ ದೀಪೋತ್ಸವ ವಿವಾದ ; ಮಸೀದಿಯವರೇ ಆಕ್ಷೇಪಿಸಿ...
12-12-25 11:00 pm
ಮೋದಿ ಉತ್ತರಾಧಿಕಾರಿ ಯಾರು ? ಆರೆಸ್ಸೆಸ್ ನಿರ್ಧರಿಸುತ...
11-12-25 04:24 pm
ಮಂಗಳೂರು ಏರ್ಪೋರ್ಟ್ಗೆ ವಿದೇಶಿ ನೇರ ವಿಮಾನ ವ್ಯವಸ್...
11-12-25 02:09 pm
ತಮಿಳುನಾಡಿನಲ್ಲಿ ಕಾರ್ತಿಗೈ ದೀಪಕ್ಕೆ ಹೈಕೋರ್ಟ್ ಅನುಮ...
10-12-25 11:13 pm
13-12-25 11:02 pm
Mangalore Correspondent
ಕೆಂಜಾರು ಬಳಿ ಗೋವುಗಳನ್ನು ಕಡಿದು ಹತ್ಯೆ ; ಪೊದೆಯಲ್ಲ...
13-12-25 04:36 pm
ಸತತ ನಾಲ್ಕು ಗಂಟೆ ಸ್ಕೇಟಿಂಗ್ ನಲ್ಲಿ ಶಾಸ್ತ್ರೀಯ ನೃತ...
12-12-25 10:28 pm
ದೈವ ನರ್ತನದ ಬಗ್ಗೆ ನಮಗೆ ಸಂಶಯಗಳಿಲ್ಲ, ಗ್ರಾಮ ದೈವಕ್...
12-12-25 07:32 pm
ಆಯುಷ್ ಇಲಾಖೆಯಲ್ಲಿ ಅವಧಿ ಮೀರಿದ ಔಷಧ ಪೂರೈಕೆ ; ಅಧಿಕ...
12-12-25 02:02 pm
13-12-25 12:51 pm
HK News Desk
ಹಣ್ಣಿನ ವ್ಯಾಪಾರಿಯನ್ನು ಅಡ್ಡಗಟ್ಟಿ 19 ಸಾವಿರ ನಗದು...
12-12-25 01:58 pm
Hassan Crime, Murder: ಸ್ನೇಹಿತನನ್ನು ಪಾರ್ಟಿಗೆ ಕ...
11-12-25 09:53 pm
Bangalore Crime, Blackmail, Suicide: ಬೆತ್ತಲೆ...
11-12-25 07:49 pm
Imprisonment in Malpe Case: ಮಲ್ಪೆಯಲ್ಲಿ ನೆಲೆಸಿ...
10-12-25 10:14 pm