ಬ್ರೇಕಿಂಗ್ ನ್ಯೂಸ್
19-02-25 07:59 pm HK News Desk ಕರ್ನಾಟಕ
ಕೊಪ್ಪಳ, ಫೆ.19 : ತುಂಗಭದ್ರಾ ನದಿಯಲ್ಲಿ 20 ಅಡಿ ಎತ್ತರದ ಕಲ್ಲಿನ ಬಂಡೆಯಿಂದ ಜಿಗಿದು ರೀಲ್ಸ್ ಮಾಡಲು ಹೋಗಿದ್ದ ಯುವ ವೈದ್ಯೆಯೊಬ್ಬರು ನದಿಯಲ್ಲಿ ಕೊಚ್ಚಿ ಹೋಗಿ ನೀರುಪಾಲಾದ ಘಟನೆ ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಸಾಣಾಪುರದಲ್ಲಿ ನಡೆದಿದೆ.

ಹೈದರಾಬಾದ್ ಮೂಲದ ಖಾಸಗಿ ಆಸ್ಪತ್ರೆಯಲ್ಲಿ ಸೇವೆ ಸಲ್ಲಿಸುತ್ತಿದ್ದ ವೈದ್ಯೆ ಅನನ್ಯಾ ರಾವ್ ಈ ರೀತಿ ದುರಂತ ಸಾವನ್ನಪ್ಪಿದವರು. ಈಕೆ ಸ್ನೇಹಿತರ ಜೊತೆಗೆ ಗಂಗಾವತಿ ಬಳಿಯ ಸಾಣಾಪುರದ ಪ್ರವಾಸಿ ತಾಣಕ್ಕೆ ಬಂದಿದ್ದರು. ಈಜುಗಾರ್ತಿಯಾಗಿದ್ದ ವೈದ್ಯೆ ಅನನ್ಯಾ ತುಂಗಭದ್ರಾ ನದಿಯ ಬಳಿಗೆ ಬಂದು ಸ್ನೇಹಿತರಲ್ಲಿ ವಿಡಿಯೋ ಮಾಡಲು ಹೇಳಿ 20 ಅಡಿ ಎತ್ತರದ ಕಲ್ಲು ಬಂಡೆಯಿಂದ ನೀರಿಗೆ ಜಿಗಿದ್ದಿದ್ದಾಳೆ.
ಮೇಲಿನಿಂದ ಜಿಗಿದು ಈಜಾಡುವ ದೃಶ್ಯವನ್ನು ಸ್ನೇಹಿತ ಸೆರೆಹಿಡಿದಿದ್ದು ವನ್, ಟು, ತ್ರೀ ಎನ್ನುತ್ತ ವಿಡಿಯೋ ಮಾಡಿರುವುದು ಮೊಬೈಲಿನಲ್ಲಿ ದಾಖಲಾಗಿದೆ. ಮೊಬೈಲ್ ನಲ್ಲಿ ಸ್ನೇಹಿತೆಯರು ವಿಡಿಯೋ ಮಾಡುತ್ತಿದ್ದಾಗಲೇ ವೈದ್ಯೆ ಕೆಳಕ್ಕೆ ಜಿಗಿದು ಕೆಲಕಾಲ ಈಜಿದ್ದು ಬಳಿಕ ದಡಕ್ಕೆ ಬರಲಾಗದೆ ನೀರಿನ ಸುಳಿಗೆ ಸಿಲುಕಿ ಕೊಚ್ಚಿಕೊಂಡು ಹೋಗಿದ್ದಾಳೆ. ಸ್ನೇಹಿತೆಯರ ಎದುರಲ್ಲೇ ವೈದ್ಯೆ ದುರಂತ ಸಾವಿಗೀಡಾಗಿದ್ದಾಳೆ.
A lady doctor of a private hospital in Telangana on a vacation with friends washed away while swimming in the Tungabhdra River on Wednesday morning near the Annapurna area in Gangavathi taluk of Koppal district of Karnataka, police said. The doctor has been identified as Ananya Mohan Rao (26), a resident of the Nampally area of Hyderabad. She was working at VKC Hospital in Hyderabad.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 02:05 pm
HK News Staffer
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 11:26 am
HK News Staffer
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm